ಬೆಂಗಳೂರು: ಕೆಎಸ್ಆರ್ ಟಿಸಿ ಸಂಸ್ಥೆ ಪರಿಸರ ಸ್ನೇಹಿ ಕಾರ್ಯಕ್ರಮಗಳಡಿ ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಪುಡಿ ಮಾಡಿ ಮರುಬಳಕೆ ಮಾಡುವ ಯಂತ್ರವನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದೆ.
ಈ ಯಂತ್ರ ಪ್ರತಿ ದಿನ ಕನಿಷ್ಠ 4500 ಪ್ಲಾಸ್ಟಿಕ್ ಬಾಟಲಿಗಳನ್ನು ಪುಡಿ ಮಾಡಲಿದ್ದು, ಒಂದು ವರ್ಷಕ್ಕೆ ಸುಮಾರು 17.2 ಟನ್ ಪ್ಲಾಸ್ಟಿಕ್ ತ್ಯಾಜ್ಯ ಈ ಯಂತ್ರದಿಂದ ಮರುಬಳಕೆ ಆಗಲಿದೆ. ಇದರಿಂದ ರಸ್ತೆ , ಶೌಚಾಲಯದ ಕ್ಯಾಬಿನ್, ಕಸದ ಬುಟ್ಟಿಗಳು, ದಿನಚರಿ ಪುಸ್ತಕ, ಟಿ – ಶರ್ಟ್ ಗಳನ್ನು ತಯಾರಿಸಲಾಗುತ್ತದೆ.
ಮತ್ತಷ್ಟು ಸುದ್ದಿಗಳು
ಜಯಲಲಿತಾ ಆಪ್ತೆ ಶಶಿಕಲಾ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್
Newsics.com
ಬೆಂಗಳೂರು: ಜ್ವರ ಹಾಗೂ ಇತರ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರನ್ನು ಇದೀಗ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ಶಶಿಕಲಾ...
ಬೆಳಗಾವಿಯಲ್ಲಿ ಶಿವಸೇನಾ ಕಾರ್ಯಕರ್ತರಿಂದ ಪುಂಡಾಟ
Newsics.com
ಬೆಳಗಾವಿ: ಶಿವಸೇನಾ ಕಾರ್ಯಕರ್ತರು ರಾಜ್ಯದ ಬೆಳಗಾವಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾರೆ. ಬೆಳಗಾವಿ ಗಡಿ ಭಾಗದಲ್ಲಿ ಅವರನ್ನು ತಡೆದು ನಿಲ್ಲಿಸಿದಾಗ ಪೊಲೀಸರ ಜತೆ ವಾಗ್ವಾದಕ್ಕೆ ಇಳಿದಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಎದುರು ಕನ್ನಡ ಧ್ವಜ...
ರೈಲು ಸಿಗ್ನಲ್ ಹಾಳು ಮಾಡಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ
Newsics.com
ಬೆಂಗಳೂರು: ರೈಲ್ವೇ ಸುರಕ್ಷಾ ದಳದ ಪೊಲೀಸರು ಖತರ್ ನಾಕ್ ದರೋಡೆಕೋರನೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ರಾತ್ರಿ ಸಂಚರಿಸುತ್ತಿದ್ದ ರೈಲುಗಳಲ್ಲಿ ದರೋಡೆ ಮಾಡುವುದರಲ್ಲಿ ಕುಖ್ಯಾತಿ ಪಡೆದಿದ್ದ.
25 ವರ್ಷ ಪ್ರಾಯದ ಆರೋಪಿಯನ್ನು ಜನವರಿ 18ರಂದು ಬಂಧಿಸಲಾಗಿದೆ....
ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ
Newsics.com
ಬೆಂಗಳೂರು: ಹುಲಿ ಪ್ರಿಯರಿಗೆ ಸಂತಸದ ಸುದ್ದಿ. ರಾಜ್ಯದ ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ ಪ್ರದೇಶವಾಗಿ ಘೋಷಣೆಯಾಗಲಿದೆ. ಈ ಮೂಲಕ ರಾಜ್ಯದಲ್ಲಿ ಹುಲಿ ರಕ್ಷಿತಾರಣ್ಯಗಳ ಸಂಖ್ಯೆ ಆರಕ್ಕೆ ಏರಿಕೆಯಾಗಲಿದೆ.
ಈ...
ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮತಿ
newsics.com ಬೆಂಗಳೂರು: ಶೇ.50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠ ಮಾಡಲು ಅತಿಥಿ ಉಪನ್ಯಾಸಕರನ್ನು...
ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ದ: ಗ್ರಾಮಸ್ಥರಲ್ಲಿ ಆತಂಕ
newsics.com
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ ಪಟ್ಟಾಲದಮ್ಮ ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ದ ಕೇಳಿಸುತ್ತಿದೆ ಎಂದು ವರದಿಯಾಗಿದೆ. ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಗೋಪುರದ ಮೇಲೆ ಹತ್ತಿ ಶಬ್ದ ಎಲ್ಲಿಂದ ಬರುತ್ತಿದೆ ಎಂಬುದನ್ನು...
ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ
Newsics.com
ಬೆಂಗಳೂರು: ಹೊಸದಾಗಿ ಸಂಪುಟಕ್ಕೆ ಸೇರಿದ ಏಳು ನೂತನ ಸಚಿವರ ಖಾತೆ ಹಂಚಿಕೆ ಇಂದು ಪ್ರಕಟಗೊಳ್ಳಲಿದೆ. ಬೆಳಿಗ್ಗೆ 10 ಗಂಟೆ ಹೊತ್ತಿಗೆ ಖಾತೆ ಹಂಚಿಕೆ ಕುರಿತ ಅಧಿಸೂಚನೆ ಹೊರಡುವ ಸಾಧ್ಯತೆಯಿದೆ.
ಸಚಿವ ಸಂಪುಟದ 10 ಸಚಿವರ...
ಇನ್ನೆರಡು ದಿನಗಳಲ್ಲಿ ಶಾಲಾ-ಕಾಲೇಜು ಶುಲ್ಕ ನಿಗದಿ- ಶಿಕ್ಷಣ ಸಚಿವ
newsics.com
ಬೆಂಗಳೂರು: ಇನ್ನೆರಡು ದಿನಗಳಲ್ಲಿ ಶಾಲಾ ಕಾಲೇಜುಗಳ ಶುಲ್ಕ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬುಧವಾರ (ಜ.20) ಹೇಳಿದ್ದಾರೆ.
ಅನುದಾನಿತ ಶಾಲೆಗಳ ಶುಲ್ಕವನ್ನು ಯಾರಿಗೂ ಅನ್ಯಾಯವಾಗದಂತೆ ನಿಗದಿ...
Latest News
ಜಯಲಲಿತಾ ಆಪ್ತೆ ಶಶಿಕಲಾ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್
Newsics.com
ಬೆಂಗಳೂರು: ಜ್ವರ ಹಾಗೂ ಇತರ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರನ್ನು ಇದೀಗ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್...
Home
ಪಿಪಿಇ ಕಿಟ್ ಧರಿಸಿ ಚಿನ್ನದ ಅಂಗಡಿಯಲ್ಲಿ ಕಳ್ಳತನ
Newsics -
Newsics.com
ನವದೆಹಲಿ: ಮಾರಕ ಕೊರೋನಾ ಸೋಂಕು ತಗುಲದಂತೆ ಮುನ್ನೆಚ್ಚರಿಕೆಯಾಗಿ ಧರಿಸುವ ಪಿಪಿಇ ಕಿಟ್ ಹಾಕಿದ ಕಳ್ಳನೊಬ್ಬ ಚಿನ್ನಾಭರಣ ಅಂಗಡಿಯಲ್ಲಿ ದರೋಡೆ ಮಾಡಿದ್ದಾನೆ.
ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ನವದೆಹಲಿಯಲ್ಲಿರುವ ಕಲ್ ಕಾಜಿ ಪ್ರದೇಶದಲ್ಲಿ ಈ ಘಟನೆ...
Home
ಸಿಗರೇಟ್ ವಿಚಾರಕ್ಕೆ ಮಗನಿಗೇ ಬೆಂಕಿ ಹಚ್ಚಿದ್ದ ತಂದೆ; ಬಾಲಕ ಬದುಕಲೇ ಇಲ್ಲ…
NEWSICS -
newsics.com ಹೈದರಾಬಾದ್: ಅಂಗಡಿಯಿಂದ ಸಿಗರೇಟ್ ತರುವುದು ವಿಳಂಬವಾಯಿತೆಂದು ಸಿಟ್ಟಿಗೆದ್ದ ತಂದೆಯೇ ಮಗನ ಮೇಲೆ ಟರ್ಪೆಂಟ್ ಆಯಿಲ್ ಸುರಿದು ಬೆಂಕಿ ಹಚ್ಚಿದ್ದನು. ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಬಾಲಕಿ ನಿನ್ನೆ ರಾತ್ರಿ...