ಕಾನ್ಪುರ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಸೇರಿದ್ದ ದುಷ್ಕರ್ಮಿಗಳು ಜಾಮೀನಿನ ಮೇಲೆ ಹೊರಬಂದು ಬಾಲಕಿಯ ತಾಯಿಯನ್ನು ಹತ್ಯೆಗೈದಿದ್ದಾರೆ.
ಆಬಿದ್, ಮಿಂಟು, ಮಹಬೂಬ್, ಚಾಂದ್ ಬಾಬು, ಜಮೀಲ್ ಮತ್ತು ಫಿರೋಝ್ ಆರೋಪಿಗಳು. 2018ರಲ್ಲಿ ಇವರನ್ನು ಕಿರುಕುಳ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಗುರುವಾರ ಬಾಲಕಿಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಿದ್ದರು. ಆದರೆ ಬಾಲಕಿಯ ಮನೆಯವರು ನಿರಾಕರಿಸಿದ್ದು, ದುಷ್ಕರ್ಮಿಗಳು ತಾಯಿಯನ್ನು ಥಳಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯ ತಾಯಿ ಮತ್ತು ಮತ್ತೊಬ್ಬ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬಾಲಕಿಯ ತಾಯಿ ಅಸುನೀಗಿದ್ದಾರೆ.
ಮತ್ತಷ್ಟು ಸುದ್ದಿಗಳು
ಹಣದ ಮಳೆಯ ಭರವಸೆ: ಐದು ಆರೋಪಿಗಳ ಬಂಧನ
newsics.com
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಹಣದ ಮಳೆ ಭರವಸೆ ನೀಡಿ ಬಾಲಕಿಯೊಬ್ಬಳನ್ನು ಪೂಜೆಯ ಹೆಸರಿನಲ್ಲಿ ವಿವಸ್ತ್ರಗೊಳಿಸಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾಟ ಮಂತ್ರದ ಮೂಲಕ ಹಣದ ಮಳೆ ಸುರಿಯಲಿದೆ ಎಂದು ಬಾಲಕಿಯನ್ನು...
ಮಹಿಳೆ ಆತ್ಮಹತ್ಯೆ: ಮಹಾರಾಷ್ಟ್ರ ಅರಣ್ಯ ಸಚಿವ ಸಂಜಯ್ ರಾಜೀನಾಮೆ
newsics.comಮುಂಬೈ: ಮಹಿಳೆ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಅರಣ್ಯ ಸಚಿವ ಸಂಜಯ್ ರಾಥೋಡ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ತನ್ನ ರಾಜೀನಾಮೆಯ ಕುರಿತು ಈಗಾಗಲೇ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ರಾತೋಡ್,...
ಕಿಲಿಮಂಜಾರೋ ಪರ್ವತ ಏರಿದ 9ರ ಬಾಲೆ
newsics.com
ಅನಂತಪುರ: ಆಂದ್ರದ ಅನಂತಪುರದ 9 ವರ್ಷದ ಬಾಲಕಿ ರಿತ್ವಿಕಶ್ರೀ ಆಫ್ರಿಕಾದ ಕಿಲಿಮಂಜಾರೋ ಪರ್ವತ ಏರಿ ಸಾಧನೆ ಮಾಡಿದ್ದಾರೆ.
ಎಂ. ಅಗ್ರಹಾರ ಗ್ರಾಮದ ಬಾಲಕಿ ಫೆ.17ರಂದು ಫೆ.20ಕ್ಕೆ ದಕ್ಷಿಣ ಆಫ್ರಿಕಾ ತಲುಪಿ ಮಾರ್ಗದರ್ಶಕರೊಂದಿಗೆ ತಮ್ಮ ಪ್ರಯಾಣ...
ಮತ್ತೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಅಮಿತಾಭ್ ಬಚ್ಚ್ ನ್
newsics.com
ಮುಂಬೈ: ಖ್ಯಾತ ನಟ ಅಮಿತಾಭ್ ಬಚ್ಚನ್ ಮತ್ತೊಮ್ಮೆ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಎದುರಾಗಿದೆ. ಇದಕ್ಕಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲು ತೀರ್ಮಾನಿಸಿದ್ದೇನೆ ಎಂದು ಅಮಿತಾಭ್ ಬಚ್ಚನ್ ತಮ್ಮ ಬ್ಲಾಗ್ ನಲ್ಲಿ...
ಹುಟ್ಟು ಹಬ್ಬದ ಸಂಭ್ರಮದಲ್ಲಿ ಮೇಜರ್ ಮನೀಷ್ ಸಿಂಗ್
newsics.com
ನವದೆಹಲಿ: ಸೇನಾಧಿಕಾರಿಗಳು ಹುಟ್ಟು ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿಕೊಳ್ಳುತ್ತಾರೆ. ವೃತ್ತಿ ಜೀವನದ ಪ್ರತಿ ಕ್ಷಣದಲ್ಲಿಯೂ ಅಪಾಯ ಇರುವುದರಿಂದ ಹುಟ್ಟು ಹಬ್ಬ ಆಚರಿಸುವುದನ್ನು ಮಿಸ್ ಮಾಡಿಕೊಳ್ಳುವುದಿಲ್ಲ.
ಮೇಜರ್ ಮನೀಷ್ ಸಿಂಗ್ ಕೂಡ ಇಂದು ಹುಟ್ಟು ಹಬ್ಬ...
ನೌಕಾಪಡೆ ಪಶ್ಚಿಮ ವಿಭಾಗ ಮುಖ್ಯಸ್ಥರಾಗಿ ಹರಿಕುಮಾರ್ ಅಧಿಕಾರ ಸ್ವೀಕಾರ
newsics.com
ಮುಂಬೈ: ನೌಕಾಪಡೆಯ ಪಶ್ಚಿಮ ವಿಭಾಗ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಆರ್ ಹರಿಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಆಗಿ ನೇಮಕಗೊಂಡಿರುವ ಆರ್ ಹರಿ ಕುಮಾರ್ ಅವರು, ಹಲವು...
ಕಟ್ಟಡ ನಿರ್ಮಾಣ ಸಂಸ್ಥೆ ಮೇಲೆ ಐ ಟಿ ದಾಳಿ: 8.30 ಕೋಟಿ ರೂಪಾಯಿ ವಶ
newsics.com
ನವದೆಹಲಿ: ಆದಾಯ ತೆರಿಗೆ ಇಲಾಖೆ ಭರ್ಜರಿ ಬೇಟೆಯಾಡಿದೆ. ಟೈಲ್ಸ್ ಮತ್ತು ಸ್ಯಾನಿಟರಿ ವೇರ್ ನಿರ್ಮಾಣದಲ್ಲಿ ತೊಡಗಿರುವ ಸಂಸ್ಥೆಯೊಂದರ ಮೇಲೆ ನಡೆಸಲಾದ ದಾಳಿಯಲ್ಲಿ ಅಕ್ರಮ ಸಂಪತ್ತು ಪತ್ತೆಯಾಗಿದೆ.
ತಮಿಳುನಾಡು, ಗುಜರಾತ್ ಮತ್ತು ಕೊಲ್ಕತ್ತಾದಲ್ಲಿ ದಾಳಿ ನಡೆಸಲಾಗಿದೆ....
ಕೋಳಿ ಅಂಕದಲ್ಲಿ ಮಾಲೀಕ ಸಾವು: ಪೊಲೀಸ್ ವಶದಲ್ಲಿ ಕೋಳಿ
newsics.com
ಹೈದರಾಬಾದ್: ತೆಲಂಗಾಣದ ಜಗಟಿಲ್ ಜಿಲ್ಲೆಯಲ್ಲಿ ಕೋಳಿ ಅಂಕದ ವೇಳೆ ಮಾಲೀಕ ಮೃತಪಟ್ಟಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಗಟಿಲ್ ಜಿಲ್ಲೆಯ ಲೋಥನುರ್ ಗ್ರಾಮದಲ್ಲಿ ಎಲ್ಲಮ್ಮ ದೇವಸ್ಥಾನದ ಪರಿಸರದಲ್ಲಿ ಅಕ್ರಮವಾಗಿ...
Latest News
ಅಡುಗೆ ಅನಿಲ ಸಿಲಿಂಡರ್ ದರ ಮತ್ತೆ 25 ರೂಪಾಯಿ ಹೆಚ್ಚಳ
newsics.com
ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ದರ ಮತ್ತೆ ಹೆಚ್ಚಳಮಾಡಲಾಗಿದೆ. ಪ್ರತಿ ಸಿಲಿಂಡರ್ ಗೆ 25 ರೂಪಾಯಿ ಹೆಚ್ಚಳ ಮಾಡಲಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ದರ 96...
Home
ಹಣದ ಮಳೆಯ ಭರವಸೆ: ಐದು ಆರೋಪಿಗಳ ಬಂಧನ
Newsics -
newsics.com
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಹಣದ ಮಳೆ ಭರವಸೆ ನೀಡಿ ಬಾಲಕಿಯೊಬ್ಬಳನ್ನು ಪೂಜೆಯ ಹೆಸರಿನಲ್ಲಿ ವಿವಸ್ತ್ರಗೊಳಿಸಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾಟ ಮಂತ್ರದ ಮೂಲಕ ಹಣದ ಮಳೆ ಸುರಿಯಲಿದೆ ಎಂದು ಬಾಲಕಿಯನ್ನು...
ಪ್ರಮುಖ
ಕೊರೋನಾ ಲಸಿಕೆ ಪಡೆದ ಪ್ರಧಾನಿ ಮೋದಿ
Newsics -
newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೋನಾ ಲಸಿಕೆ ಪಡೆದುಕೊಂಡಿದ್ದಾರೆ. ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಪ್ರಧಾನಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ಮೂಲಕ ದೇಶದ ಜನರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಕೊರೋನಾ ತಡೆ ಲಸಿಕೆ...