Tuesday, December 5, 2023

ಜನವರಿ 15ರ ಬಳಿಕ ಚೀನಾಕ್ಕೆ ಭೇಟಿ ನೀಡಿದ ವಿದೇಶಿಯರ ಭಾರತ ಪ್ರವೇಶಕ್ಕೆ ನಿರ್ಬಂಧ

Follow Us

ನವದೆಹಲಿ: ಕೊರೋನಾ ವೈರಸ್  ಭಾರತಕ್ಕೆ ಹರಡದಂತೆ ಹಲವು ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳಲಾಗಿದೆ. ಜನವರಿ 15 ಅಥವಾ ನಂತರ ಚೀನಾಕ್ಕೆ ಭೇಟಿ ನೀಡಿದ ವಿದೇಶಿಯರು ಭಾರತಕ್ಕೆ ಪ್ರವೇಶಿಸದಂತೆ ಕಠಿಣ ನಿರ್ಬಂಧ ವಿಧಿಸಲಾಗಿದೆ. ವಾಯು, ನೆಲ ಮತ್ತು ಜಲ ಮಾರ್ಗ ಸೇರಿದಂತೆ ಯಾವುದೇ ರೀತಿಯಲ್ಲಿ ಈ ವಿದೇಶಿಯರು ಭಾರತ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ನಾಗರಿಕ ವಿಮಾನಯಾನ  ಇಲಾಖೆ ಮಹಾ ನಿರ್ದೇಶಕರು ಸ್ಪಷ್ಟಪ಼ಡಿಸಿದ್ದಾರೆ.  ಕೊರೋನಾ ವೈರಸ್ ಹಾವಳಿ ಭಾರತದ ತೀವ್ರ ಆತಂಕಕ್ಕೆ  ಕಾರಣವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!