ತಿರುವನಂತಪುರ: ಕರೋನಾ ವೈರಸ್ ಕೇರಳಕ್ಕೂ ಕಾಲಿಟ್ಟಿದ್ದು, ಈ ಮಧ್ಯೆ ವೈರಸ್ ಹಾವಳಿ ಕುರಿತ ಸುಳ್ಳು ಸುದ್ದಿ ಕೂಡ ಹೆಚ್ಚಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸಿದ ಮೂವರನ್ನು ಬಂಧಿಸಿದೆ. ಯಾವುದೇ ಕಾರಣಕ್ಕೂ ರೋಗ ಪೀಡಿತರ ವೈಯಕ್ತಿಕ ಮಾಹಿತಿ ಬಹಿರಂಗಪಡಿಸಬಾರದು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಆದರೂ ಕೆಲವು ವ್ಯಕ್ತಿಗಳು ಇದನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ
ಮತ್ತಷ್ಟು ಸುದ್ದಿಗಳು
ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
newsics.com
ದಾವಣಗೆರೆ: ಮಧ್ಯಾಹ್ನದ ಊಟ ಮಾಡಿದ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಸಂತೆಬೆನ್ನೂರು ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ.
ಮೂವರು ತೀವ್ರ ಅ್ವಸ್ವಸ್ಥರಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ....
ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಅಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರನ ವಿರುದ್ಧ ದೂರು ದಾಖಲು
newsics.com
ಲಕ್ನೋ: ವಿಶ್ವಕಪ್ ಟ್ರೋಫಿ ಎಂದರೆ ಕ್ರೀಡಾ ಅಭಿಮಾನಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ಕಪ್ ಮೇಲೆ ಇರುವ ಪ್ರತಿ, ಗೌರವ ಇದೆ. ಆದರೆ ಕಪ್ ಮೇಲೆ ಕಾಲಿಟ್ಟಿದ್ದ ಅಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಮಿಚೆಲ್ ಮಾರ್ಷ್ವಿ...
ಗುಜರಿ-ರದ್ದಿ ಮಾರಿ ಸರ್ಕಾರ ಗಳಿಸಿದ ಹಣ ಕೋಟಿ..ಕೋಟಿ…
newsics.com
ನವದೆಹಲಿ: ಹಳತಾದ ವಾಹನಗಳು, ಲ್ಯಾಪ್ಟಾಪ್ಗಳು ಹಾಗೂ ಕಡತಗಳನ್ನು ಲೇವಾರಿ ಮಾಡುವ ಮೂಲಕ 500 ಕೋಟಿ ರೂಪಾಯಿಗೂ ಅಧಿಕ ಆದಾಯ ಗಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಸ್ವಚ್ಛತಾ ಕಾರ್ಯಸೂಚಿ ಅನುಷ್ಟಾನದ ಪ್ರಕಾರ ಪ್ರತಿ...
ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ
newsics.com
ಬಿಹಾರ: ಗರ್ಭಿಣಿಯೊಬ್ಬರು ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಜಿಲ್ಲೆಯ ನೈನಿಜೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಚೋಟ್ಕಿ ನೈನಿಜೋರ್ ಗ್ರಾಮದ ಭರತ್...
ಊರ್ವಶಿ ಲುಕ್ ನೋಡಿ ಅಬ್ಬಬ್ಬಾ ಎಂದ ಫ್ಯಾನ್ಸ್
newsics.com
ಮುಂಬೈ: ನಟಿ ಊರ್ವಶಿ ರೌಟೇಲಾ ಅವರು ಬಾಲಿವುಡ್ನ ಬೇಡಿಕೆಯ ನಟಿಯರಲ್ಲಿ ಒಬ್ಬರು. ಅವರು ಇತ್ತೀಚೆಗೆ ಪಿಂಕ್ ಬಣ್ಣದ ಬಾಡಿಕಾನ್ ಡ್ರೆಸ್ನಲ್ಲಿ ಮಿಂಚಿದ್ದಾರೆ.
ಊರ್ವಶಿ ರೌಟೇಲಾ ಅವರು ಗೋಲ್ಡನ್ ಕನ್ನಡಕ ಧರಿಸಿದ್ದರು. ಇದಕ್ಕೆ ಮ್ಯಾಚಿಂಗ್ ಆಗುವಂತಹ...
ಇಂದು ಇಳಿಕೆಯಾದ ಚಿನ್ನದ ದರ: ಬೆಳ್ಳಿ ಬೆಲೆ ಸ್ಥಿರ
newsics.com
ಬೆಂಗಳೂರು: ಕಳೆದ ವಾರ ಚಿನ್ನದ ದರದಲ್ಲಿ ಏರಿಳಿತವಿತ್ತು. ಈ ವಾರ ಆರಂಭದ ದಿನದಲ್ಲೇ ಚಿನ್ನದ ದರ ಇಳಿಕೆಯಾಗಿದೆ. ಬೆಳ್ಳಿ ದರ ಸ್ಥಿರವಾಗಿದೆ.
ಇಂದು ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 5,650 ರೂ....
ತಾಯಿ, ಮಗು ಸಜೀವ ದಹನ ಪ್ರಕರಣ, ಬೆಸ್ಕಾಂನ ಐವರು ಸಿಬ್ಬಂದಿ ಅರೆಸ್ಟ್
newsics. Com
ಬೆಂಗಳೂರು : ಬೆಂಗಳೂರು ನಗರದ ವೈಟ್ಫೀಲ್ಡ್ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ...
ಲೈವ್ ಸೆ*ಕ್ಸ್ ಶೋ; ಇಬ್ಬರು ನಟಿಯರು ಸೇರಿ ಮೂವರ ಬಂಧನ
newsics.com
ಮುಂಬೈ: ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯವಿದ್ದ Pihu Official App ಹೆಸರಿನ ಮೂಲಕ ಮೂವರು ಈ ದಂಧೆ ನಡೆಸುತ್ತಿದ್ದರು. ಆ್ಯಪ್ ಮೂಲಕ ಲೈವ್ ಸೆಕ್ಸ್ ಶೋ ನಡೆಸುತ್ತಿದ್ದ ಇಬ್ಬರು ನಟಿ ಮತ್ತು ಓರ್ವ...
vertical
Latest News
ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?
ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ.
ಕೆಲವರು ಹಾರರ್ ಸಿನಿಮಾಗಳನ್ನು...
Home
ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು
newsics.com
ದಾವಣಗೆರೆ: ಪಂಪ್ಸೆಟ್ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ.
ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...
Home
ಜೈ ಶ್ರೀರಾಮ್ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ
newsics.com
ಕೊಪ್ಪಳ : 65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ.
ಗಂಗಾವತಿಯಲ್ಲಿ ಒಂದು ಕಪ್ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್ನಲ್ಲಿ ಇಬ್ಬರು...