ನವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಫೆಬ್ರವರಿ 16 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿಯ ರಾಮ ಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೇ ಅಧಿಕಾರಕ್ಕೆ ಬಂದಿದೆ.
ಮತ್ತಷ್ಟು ಸುದ್ದಿಗಳು
ಲತಾ ಮಂಗೇಶ್ಕರ್ ವಿರುದ್ಧ ವಿವಾದಾತ್ಮಕ ಟ್ವೀಟ್
newsics.com
ಬೆಂಗಳೂರು: ಟ್ವಿಟರ್'ನಲ್ಲಿ ಖ್ಯಾತ ಗಾಯಕಿ ಲತಾ ಮಂಗೇಶ್ಕರ್' ಬಗ್ಗೆ ವಿವಾದಿತ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ.
'ಲತಾ ಮಂಗೇಶ್ಕರ್'ಗೆ ಒಳ್ಳೆಯ ಧ್ವನಿಯಿದೆ ಎಂದು ನಂಬುವಂತೆ ಬ್ರೈನ್ ವಾಶ್ ಮಾಡಿದ್ದಾರೆ. ಸಂಗೀತ ಲೋಕದ ದಿಗ್ಗಜರು ಆಕೆಯನ್ನು ಪ್ರಶಂಸಿವುದು...
ಸಾಯುವ ಮುನ್ನ ಅಂಗಾಂಗ ದಾನ ಮಾಡಿದ 20 ತಿಂಗಳ ಮಗು
newsics.com
ನವದೆಹಲಿ: ಮೆದುಳು ನಿಷ್ಕ್ರಿಯಗೊಂಡಿದ್ದ 20 ತಿಂಗಳ ಹೆಣ್ಣು ಮಗುವೊಂದರ ಪೋಷಕರು ಮಗುವಿನ ಅಂಗಾಂಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಪುಟ್ಟ ಮಗು ಸಾಯುವ ಮುನ್ನವೂ 5ಜನರಿಗೆ ಹೊಸ ಜೀವನ ನೀಡಿದೆ.
ದೆಹಲಿಯ...
ಅಮೆರಿಕದ ಹಿರಿಯ ನಟಿ ತನ್ಯಾ ರಾಬರ್ಟ್ಸ್ ನಿಧನ
newsics.com
ಅಮೆರಿಕ: ಜೇಮ್ಸ್ ಬಾಂಡ್ ಚಿತ್ರ “ಎ ವ್ಯೂ ಟು ಎ ಕಿಲ್” ಮತ್ತು “ದಟ್ 70 ರ ಪ್ರದರ್ಶನ” ಕ್ಕೆ ಹೆಸರುವಾಸಿಯಾದ ನಟಿ ತನ್ಯಾ ರಾಬರ್ಟ್ಸ್( 65) ನಿಧನರಾದರು.
ಏಂಜಲೀಸ್ನ ಸೀಡರ್-ಸಿನಾಯ್ ವೈದ್ಯಕೀಯ ಕೇಂದ್ರದಲ್ಲಿ...
93 ಕೊಲೆ ಮಾಡಿದ್ದ ಸ್ಯಾಮ್ಯುಯೆಲ್ ಲಿಟ್ಟಲ್ ನಿಧನ
newsics.comವಾಷಿಂಗ್ಟನ್: ಅಮೆರಿಕದ ಸರಣಿ ಹಂತಕ ಸ್ಯಾಮ್ಯುಯೆಲ್ ಲಿಟ್ಟಲ್ (80) ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಹಲವು ಕೊಲೆ ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಸ್ಯಾಮ್ಯುಯೆಲ್ ಜೈಲಿನಲ್ಲಿದ್ದ. ಅನಾರೋಗ್ಯ ಹಿನ್ನೆಲೆಯಲ್ಲಿ ಆತನನ್ನು ಮಿಲಿಟರಿ ಆಸ್ಪತ್ರೆಗೆ...
ಅಟಲ್ ಟನಲ್’ನಲ್ಲಿ ಡಾನ್ಸ್; ಸಂಚಾರಕ್ಕೆ ಅಡ್ಡಿ, 10 ಪ್ರವಾಸಿಗರ ಬಂಧನ
newsics.com ಶಿಮ್ಲಾ: ಜಗತ್ತಿನ ಅತಿ ಉದ್ದದ ಹೆದ್ದಾರಿ ಖ್ಯಾತಿಯ ಸುರಂಗ ಮಾರ್ಗ 'ಅಟಲ್ ಟನಲ್'ನೊಳಗೆ ಡಾನ್ಸ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 10 ಪ್ರವಾಸಿಗರನ್ನು ಬಂಧಿಸಿರುವ ಹಿಮಾಚಲ...
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ನಿಷೇಧ ಕಾನೂನಿಗೆ ಅನುಮೋದನೆ
NEWSICS.COM
ಮಧ್ಯಪ್ರದೇಶ: ಮಧ್ಯಪ್ರದೇಶ ಸಚಿವ ಸಂಪುಟ ಸಭೆ ಲವ್ ಜಿಹಾದ್'ಗೆ ನಿಷೇಧ ಹೇರುವ ಧಾರ್ಮಿಕ ಸ್ವಾತಂತ್ರ್ಯ ಮಸೂದೆ2020 ಕ್ಕೆ ಅನುಮೋದನೆ ನೀಡಿದೆ. ಮಸೂದೆಯ ಸೆಕ್ಷನ್ 3ರ ಪ್ರಕಾರ ಬಲವಂತವಾಗಿ ಧಾರ್ಮಿಕ ಮತಾಂತರಕ್ಕೆ ಯತ್ನಿಸಿದರೆ 1-5ವರ್ಷಗಳ...
ಮಗುಚಿದ ದೋಣಿ: ಒಂದೇ ಕುಟುಂಬದ ಐವರು ಸಾವು
NEWSICS.COM
ಭೋಪಾಲ್: ಚಲಿಸುತ್ತಿದ್ದ ದೋಣಿಯ ಒಂದು ಭಾಗ ಮುರಿದು ಅಣೆಕಟ್ಟಿನ ಬಳಿ ಮಗುಚಿದ ಪರಿಣಾಮ ಒಂದೇ ಕುಟುಂಬದ 5 ಜನ ಮೃತಪಟ್ಟ ಘಟನೆ ನಡೆದಿದೆ.
ಭೋಪಾಲ್ ಬಳಿ ದೇವಸ್ಥಾನಕ್ಕೆ ದೋಣಿಯಲ್ಲಿ ತೆರಳುತ್ತಿದ್ದಾಗ ಸಂಭವಿಸಿದ ದುರಂತದಲ್ಲಿ ಇಬ್ಬರು...
ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮರ್ಯಾದಾ ಪುರುಷೋತ್ತಮನ ಹೆಸರು
NEWSICS.COM
ಅಯೋಧ್ಯೆ: ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ 'ಮರ್ಯಾದಾ ಪುರುಷೋತ್ತಮ ಶ್ರೀರಾಮ' ಎಂದು ಹೆಸರಿಡಲು ಉತ್ತರಪ್ರದೇಶ ಸಂಪುಟ ಹಸಿರು ನಿಶಾನೆ ತೋರಿದೆ. ಈ ಸಂಬಂಧ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ತಿಳಿಸಲಾಗುವುದು ಎಂದು ಸರ್ಕಾರ ಹೇಳಿದೆ....
Latest News
ವಯಸ್ಕ ಮಹಿಳೆ ತನ್ನಿಷ್ಟದಂತೆ ಸುತ್ತಾಡಲು ಸ್ವತಂತ್ರಳು- ಬಾಂಬೆ ಹೈಕೋರ್ಟ್
newsics.com ಮುಂಬೈ: ತನ್ನಿಷ್ಟದಂತೆ ಸುತ್ತಾಡಲು ಮಹಿಳೆ ಸ್ವತಂತ್ರಳಿದ್ದಾಳೆ. ಈ ಸ್ವಾತಂತ್ರ್ಯವನ್ನು ನ್ಯಾಯಾಲಯವಾಗಲೀ ಆಕೆಯ ಪೋಷಕರಾಗಲೀ ಮೊಟಕುಗೊಳಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.23ರ ಹರೆಯದ...
Home
ಮೆಡಿಕಲ್ ಸ್ಟೋರ್’ಗೆ ಬಂತು ಗಾಯಗೊಂಡ ನರಿ!
NEWSICS -
newsics.com ಥಾಣೆ(ಮಹಾರಾಷ್ಟ್ರ): ಗಾಯಗೊಂಡ ನರಿಯೊಂದು ದಾರಿ ತಪ್ಪಿ ಮೆಡಿಕಲ್ ಸ್ಟೋರ್'ಗೆ ಬಂದಿದ್ದ ಘಟನೆ ಥಾಣೆಯಲ್ಲಿ ನಡೆದಿದೆ. ಇದರಿಂದಾಗಿ ಕೆಲ ಕಾಲ ಮೆಡಿಕಲ್ ಸ್ಟೋರ್ ಸಿಬ್ಬಂದಿ ಹಾಗೂ ಸ್ಥಳೀಯರು ಆತಂಕಕ್ಕೆ ಒಳಗಾದರು....
Home
ಬೆಂಗಳೂರಿನಲ್ಲಿ 357, ರಾಜ್ಯದಲ್ಲಿ 645 ಮಂದಿಗೆ ಕೊರೋನಾ ಸೋಂಕು, 6 ಸಾವು
NEWSICS -
newsics.com ಬೆಂಗಳೂರು: ರಾಜ್ಯದಲ್ಲಿ ಇಂದು(ಜ.19) 645 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 933077ಕ್ಕೆ ಏರಿದೆ. ಇಂದು 807 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ...