Wednesday, May 31, 2023

ಅಕ್ಕಿತಮ್ ಅಚ್ಯುತನ್ ಗೆ ಜ್ಞಾನಪೀಠ ಪುರಸ್ಕಾರ

Follow Us

ತಿರುವನಂತಪುರ: ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗೆ ಮಲೆಯಾಳಂ ಕವಿ, ತತ್ವಜ್ಞಾನಿ ಅಕ್ಕಿತಮ್ ಅಚ್ಯುತನ್ ನಂಬೂದಿರಿ (93) ಅವರು ಭಾಜನರಾಗಿದ್ದಾರೆ. ಅಕ್ಕಿತಮ್ ಎಂದೇ ಪರಿಚಿತರಾದ ಅವರು, ಮಲಯಾಳಂ ಕಾವ್ಯ ಕ್ಷೇತ್ರದಲ್ಲಿ ಆಧುನಿಕತೆಯ ಹರಿಕಾರರೆನಿಸಿದ್ದಾರೆ. ಅಕ್ಕಿತಮ್ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದ ಆರನೇ ಮಲಯಾಳಂ ಕವಿ, ಸಾಹಿತಿ. ಈ ಪ್ರಶಸ್ತಿಯಿಂದ ವಿನಮ್ರನಾಗಿದ್ದೇನೆ ಎಂದು ಅಕ್ಕಿತಮ್ ಪಾಲಕ್ಕಾಡ್ನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಈವರೆಗೆ ಜಿ. ಶಂಕರ ಕುರುಪ್, ಎಸ್.ಕೆ. ಪೊಟ್ಟಕ್ಕಾಡ್, ತಕಳಿ ಶಿವಶಂಕರ ಪಿಳ್ಳೆ, ಎಂ.ಟಿ. ವಾಸುದೇವನ್ ನಾಯರ್ ಮತ್ತು ಒ.ಎನ್.ವಿ. ಕುರುಪ್ ಜ್ಞಾನಪೀಠ ಪುರಸ್ಕೃತರಾದ‌ ಮಲಯಾಳಂ ಸಾಹಿತಿಗಳು.

ಮತ್ತಷ್ಟು ಸುದ್ದಿಗಳು

vertical

Latest News

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ...

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...
- Advertisement -
error: Content is protected !!