Saturday, December 2, 2023

ಅಕ್ಕಿತಮ್ ಅಚ್ಯುತನ್ ಗೆ ಜ್ಞಾನಪೀಠ ಪುರಸ್ಕಾರ

Follow Us

ತಿರುವನಂತಪುರ: ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗೆ ಮಲೆಯಾಳಂ ಕವಿ, ತತ್ವಜ್ಞಾನಿ ಅಕ್ಕಿತಮ್ ಅಚ್ಯುತನ್ ನಂಬೂದಿರಿ (93) ಅವರು ಭಾಜನರಾಗಿದ್ದಾರೆ. ಅಕ್ಕಿತಮ್ ಎಂದೇ ಪರಿಚಿತರಾದ ಅವರು, ಮಲಯಾಳಂ ಕಾವ್ಯ ಕ್ಷೇತ್ರದಲ್ಲಿ ಆಧುನಿಕತೆಯ ಹರಿಕಾರರೆನಿಸಿದ್ದಾರೆ. ಅಕ್ಕಿತಮ್ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದ ಆರನೇ ಮಲಯಾಳಂ ಕವಿ, ಸಾಹಿತಿ. ಈ ಪ್ರಶಸ್ತಿಯಿಂದ ವಿನಮ್ರನಾಗಿದ್ದೇನೆ ಎಂದು ಅಕ್ಕಿತಮ್ ಪಾಲಕ್ಕಾಡ್ನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಈವರೆಗೆ ಜಿ. ಶಂಕರ ಕುರುಪ್, ಎಸ್.ಕೆ. ಪೊಟ್ಟಕ್ಕಾಡ್, ತಕಳಿ ಶಿವಶಂಕರ ಪಿಳ್ಳೆ, ಎಂ.ಟಿ. ವಾಸುದೇವನ್ ನಾಯರ್ ಮತ್ತು ಒ.ಎನ್.ವಿ. ಕುರುಪ್ ಜ್ಞಾನಪೀಠ ಪುರಸ್ಕೃತರಾದ‌ ಮಲಯಾಳಂ ಸಾಹಿತಿಗಳು.

ಮತ್ತಷ್ಟು ಸುದ್ದಿಗಳು

vertical

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...

ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ

newsics.com ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...
- Advertisement -
error: Content is protected !!