Wednesday, May 31, 2023

ಅಯೋಧ್ಯೆಯಲ್ಲಿ ಚಿನ್ನದ ರಾಮ ಮಂದಿರ

Follow Us

ಲಕ್ನೋ:  ಅಯೋಧ್ಯೆಯಲ್ಲಿ ಚಿನ್ನದ ರಾಮ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ.  ದ್ವಾರಕ ಪೀಠದ  ಸ್ವಾಮಿ ಸ್ವರೂಪಾನಂದ ಶ್ರೀ ಈ ಬಯಕೆ ಹೊಂದಿದ್ದಾರೆ. ದ್ವಾರಕ ಪೀಠದ ಕಿರಿಯ ಶ್ರೀ ಅವಿಮುಕ್ತೇಶ್ವರಾನಂದ ಈ ವಿಷಯ ತಿಳಿಸಿದ್ದಾರೆ. ವಿಶ್ವದಲ್ಲಿಯೇ ಅತ್ಯಂತ ಎತ್ತರವಾದ ಭವ್ಯ ರಾಮ ಮಂದಿರವನ್ನು ಚಿನ್ನದಲ್ಲಿ ನಿರ್ಮಾಣ ಮಾಡಬೇಕೆಂಬ ಬಯಕೆ ನಮ್ಮದಾಗಿದೆ. ಕೇಂದ್ರ ಸರ್ಕಾರ ಭೂಮಿ ಹಸ್ತಾಂತರಿಸಿದರೆ ಅದರಲ್ಲಿಯೇ ರಾಮ ಮಂದಿರ ಕಟ್ಟುತ್ತೇವೆ. ಇಲ್ಲವಾದರೆ ಅಯೋಧ್ಯೆಯಲ್ಲಿಯೇ ಇತರ ಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ಸಿದ್ದವಿರುವುದಾಗಿ  ಅವರು ತಿಳಿಸಿದ್ದಾರೆ. ಈ ಸಂಬಂಧ ಸಾಧು ಸಂತರೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಕಿರಿಯ ಶ್ರೀ ಹೇಳಿದ್ದಾರೆ.

1008 ಅಡಿ ಎತ್ತರದ ಭವ್ಯ ರಾಮ ಮಂದಿರ ನಿರ್ಮಾಣದ ಕನಸು ನಮ್ಮದಾಗಿದೆ. ಇದು ವಿಶ್ವದಲ್ಲಿಯೇ ಅತೀ ಎತ್ತರದ ರಾಮಮಂದಿರ ವಾಗಲಿದೆ ಎಂದು ಕಿರಿಯ ಶ್ರೀ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ರಾಜ್ಯಾದ್ಯಂತ ವಿದ್ಯಾರ್ಥಿಗಳಿಗೆ ಜೂ.15ರವರೆಗೆ ಉಚಿತ ಪ್ರಯಾಣ

newsics.com ಬೆಂಗಳೂರು: ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ - ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್‌ ವಿತರಣೆ ಮಾಡುವವರೆಗೂ ಅಂದರೆ ಜೂನ್‌ 15ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ-...

ಪುಷ್ಪಾ 2 ಶೂಟಿಂಗ್‌ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್‌ ಅಪಘಾತ

newsics.com ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ ನೆಲ್ಗೊಂಡ ಜಿಲ್ಲೆ ಹೈದರಾಬಾದ್-ವಿಜಯವಾಡ ಹೈವೇಯಲ್ಲಿ ಈ...

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೆಹಮಾನ್...
- Advertisement -
error: Content is protected !!