ರಾಮ ಜನ್ಮ ಭೂಮಿ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಕಕ್ಷಿದಾರರ ಪರ ಸಮರ್ಥವಾದ ಮಂಡಿಸಿದ್ದ ಹಿರಿಯ ವಕೀಲ ರಾಜೀವ್ ಧವನ್ ಅವರನ್ನು ಜಮಾಯತ್ ಉಲೇಮಾ ಐ ಹಿಂದ್ ಕೈ ಬಿಟ್ಟಿದೆ. ಧವನ್ ಅವರ ಜೊತೆ ಸಮಾಲೋಚನೆ ನಡೆಸದೇ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿರುರುವದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ. ಟ್ವಿಟರ್ ನಲ್ಲಿ ಸ್ವತ: ಧವನ್ ಅವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಧವನ್ ಅವರು ಅಯೋಧ್ಯೆ ವಿಚಾರಣೆ ಸಂದರ್ಭದಲ್ಲಿ ಮಂಡಿಸಿದ್ದ ವಾದ ಕೆಲವರ ಮೆಚ್ಚುಗೆಗೆ ಮತ್ತು ಇನ್ನು ಕೆಲವರ ವಿರೋಧಕ್ಕೆ ಕಾರಣವಾಗಿತ್ತು. ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದ ಧವನ್ ನಾನು ನನ್ನ ಕರ್ತವ್ಯ ಮಾತ್ರ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದ್ದರು.
ಮತ್ತಷ್ಟು ಸುದ್ದಿಗಳು
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು
newsics.com
ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
ಅಂಡಮಾನ್- ನಿಕೋಬಾರ್ ದ್ವೀಪದಲ್ಲಿ ಭೂಕಂಪನ
newsics.com
ನವದೆಹಲಿ: ಅಂಡಮಾನ್- ನಿಕೋಬಾರ್ ದ್ವೀಪ ಸಮೂಹದಲ್ಲಿ ಇಂದು ಮುಂಜಾನೆ ಭೂಕಂಪನ ಸಂಭವಿಸಿದೆ. ಬೆಳಿಗ್ಗೆ 8.05 ನಿಮಿಷಕ್ಕೆ ಭೂಕಂಪನ ಸಂಭವಿಸಿದೆ ಎಂದು ಭೂಗರ್ಭ ಅಧ್ಯಯನ ಇಲಾಖೆ ಹೇಳಿದೆ.
ಪೋರ್ಟ್ ಬ್ಲೇರ್ ನಿಂದ 187 ಕಿಲೋ ಮೀಟರ್...
ಮಗಳ ಹತ್ಯೆಗೆ ಸ್ಕೆಚ್: ಮಾಜಿ ಶಾಸಕ ಬಂಧನ
newsics.com
ಪಾಟ್ನ: ಮಗಳು ಅನ್ಯ ಜಾತಿಗೆ ಸೇರಿದ ಯುವಕನೊಬ್ಬನನ್ನು ಮದುವೆಯಾಗಿರುವುದಕ್ಕೆ ತಂದೆಯೇ ಆಕೆಯ ಹತ್ಯೆಗೆ ಸಂಚು ಹೂಡಿದ ಪ್ರಕರಣ ವರದಿಯಾಗಿದೆ.
ಈ ಸಂಬಂಧ ಮಾಜಿ ಶಾಸಕ ಸುರೇಂದ್ರ ಶರ್ಮಾ ಎಂಬವರನ್ನು ಬಂಧಿಸಲಾಗಿದೆ.
ಸುರೇಂದ್ರ ಶರ್ಮಾ ಅವರ ಮಗಳು...
ತಿರುಪತಿ ಹುಂಡಿಯಲ್ಲಿ ದಾಖಲೆ ಕಾಣಿಕೆ ಸಂಗ್ರಹ
newsics.com
ತಿರುಪತಿ: ತಿರುಪತಿ ದೇವಸ್ಥಾನದ ಹುಂಡಿ ಹೊಸ ದಾಖಲೆ ಸೃಷ್ಟಿಸಿದೆ. ಸೋಮವಾರ ತಿರುಮಲ ಬಾಲಾಜಿ ದೇವಸ್ಥಾನದಲ್ಲಿ 6.18 ಕೋಟಿ ರೂ ಮೌಲ್ಯದ ಕಾಣಿಕೆ ದಾಖಲಾಗಿದೆ.
ಇದೇ ಮೊದಲ ಬಾರಿಗೆ ಬಾಲಾಜಿ ಹುಂಡಿಯ ಆದಾಯ 6 ಕೋಟಿ...
ಕೊರೋನಾ ವೈರಸ್: ಹೊಸ ರೂಪಾಂತರಿ ಪತ್ತೆ
newsics.com
ನವದೆಹಲಿ: ಇಸ್ರೇಲ್ನ ವಿಜ್ಞಾನಿಯೊಬ್ಬರು ಭಾರತದ ಸುಮಾರು ಹತ್ತು ರಾಜ್ಯಗಳಲ್ಲಿ ಕೊರೋನಾ ವೈರಸ್ ಹೊಸ ರೂಪಾಂತರಿ, ಬಿಎ.2.75 ಪತ್ತೆಹಚ್ಚಿದ್ದಾರೆ. ಸದ್ಯಕ್ಕೆ ಭಯ ಭೀತರಾಗುವ ಅವಶ್ಯಕತೆ ಇಲ್ಲ ಎಂದು ವೈದ್ಯಕೀಯ ವಿಭಾಗ ತಿಳಿಸಿದೆ.
ಭಾರತದಲ್ಲಿ ಹೊಸ ರೂಪಂತರಿಯ...
ಪ್ರೀತಿಸಿದವಳು ಬೇರೆಯವನೊಂದಿಗೆ ಮದುವೆಯಾದ ಹಿನ್ನೆಲೆ ಕಲ್ಯಾಣ ಮಂಟಪದಲ್ಲೇ ಲವರ್ ಆತ್ಮಹತ್ಯೆ
newsics.com
ಹೈದರಾಬಾದ್: ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬನೊಂದಿಗೆ ವಿವಾಹವಾಗುತ್ತಿದ್ದ ಕಾರಣ, ಕಲ್ಯಾಣ ಮಂಟಪದಲ್ಲೇ ಸೀಮೆಎಣ್ಣೆ ಸುರಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯು ಹೈದರಾಬಾದ್ನಲ್ಲಿ ನಡೆದಿದ್ದು, ಇದರ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಶೇಕ್ ಅಶ್ವಕ್(19) ಆತ್ಮಹತ್ಯೆ...
ಇನ್ನುಮುಂದೆ ಹೋಟೆಲ್ ಗಳು ಗ್ರಾಹಕರಿಂದ ಸರ್ವಿಸ್ ಚಾರ್ಜ್ ತೆಗೆದುಕೊಳ್ಳುವಂತಿಲ್ಲ: ಸಿಸಿಪಿಎ ಆದೇಶ
newsics.com
ನವದೆಹಲಿ: ಹೋಟೆಲ್, ರೆಸ್ಟೋರೆಂಟ್ಗಳು ಗ್ರಾಹಕರಿಂದ ಸರ್ವೀಸ್ ಚಾರ್ಜ್ ಸಂಗ್ರಹಿಸುವಂತಿಲ್ಲ ಹಾಗೂ ಗ್ರಾಹಕರಿಗೆ ಸರ್ವೀಸ್ ಚಾರ್ಜ್ ನೀಡುವಂತೆ ಬಲವಂತ ಮಾಡುವಂತಿಲ್ಲ ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಇಂದು ಆದೇಶ ಹೊರಡಿಸಿದೆ.
ಆದಾಗ್ಯೂ ಹೋಟೆಲ್ ಗಳು...
vertical
Latest News
ಭಾರೀ ಮಳೆಗೆ ಸಾರಡ್ಕದಲ್ಲಿ ಗುಡ್ಡ ಕುಸಿತ: ಕರ್ನಾಟಕ ಕೇರಳ ಸಂಚಾರ ಕ್ಕೆ ಅಡ್ಡಿ
newsics.com
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಸಾರಡ್ಕದಲ್ಲಿ ಗುಡ್ಡ ಕುಸಿತ ಸಂಭವಿಸಿದೆ.
ರಸ್ತೆಗೆ ಮಣ್ಣಿನ ರಾಶಿ...
Home
ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ
Newsics -
newsics.com
ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ.
ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಕಲಬುರ್ಗಿ ಜೈಲಿಗೆ ವರ್ಗಾಯಿಸಲಾಗಿದೆ.
ಶಿವಮೊಗ್ಗದ...
Home
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
Newsics -
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...