ಕೊಚ್ಚಿನ್: ಶಬರಿಮಲೆ ದೇಗುಲದಲ್ಲಿ ಇನ್ನು ಮುಂದೆ ಮೊಬೈಲ್ ಬಳಸುವಂತಿಲ್ಲ.
ಮೊಬೈಲ್ ಬಳಕೆ ನಿಷೇಧಿಸಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ ಘೋಷಣೆ ಮಾಡಿದೆ.
ಈ ಹಿಂದೆಯೇ ಶಬರಿಮಲೆ ಆವರಣದಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಲಾಗಿತ್ತಾದರೂ ಅದರ ಪರಿಣಾಮಕಾರಿ ಜಾರಿ ಸಾಧ್ಯವಾಗಿರಲಿಲ್ಲ. ಇದೀಗ ಈ ಬಗ್ಗೆ ನಿರ್ಧಾರ ಕೈಗೊಂಡಿರುವ ತಿರುವಾಂಕೂರು ದೇವಸ್ವಂ ಮಂಡಳಿ ಶಬರಿಮಲೆ ದೇಗುಲದ ಅವರಣದಲ್ಲಿ ಕಟ್ಟುನಿಟ್ಟಾಗಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರಿದೆ.
ಮತ್ತಷ್ಟು ಸುದ್ದಿಗಳು
ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣ: ಶಂಕಿತ ಆರೋಪಿ ಗುರುತು ಪತ್ತೆ
newsics.com
ಮುಂಬೈ: ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಪೋಲಿಸರು ಗುರುತಿಸಿದ್ದಾರೆ.
ಮುಂಬೈ ಅಪರಾಧ ವಿಭಾಗ ಪೋಲೀಸರು ಸ್ಕಾರ್ಪಿಯೋ ಕಾರು ನಿಲ್ಲಿಸಿದ್ದ ವ್ಯಕ್ತಿಯನ್ನು ಗುರುತು...
ಚನ್ನಪಟ್ಟಣದ ಆಟಿಕೆ ಜಗತ್ತಿನ ಎಲ್ಲಾ ಮಕ್ಕಳ ಮೊಗದಲ್ಲಿ ನಗು ತರಿಸಲಿ- ಮೋದಿ
newsics.com ನವದೆಹಲಿ: ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಆಟಿಕೆ...
ಬುಲೆಟ್ ಬೆಲೆ ಹೆಚ್ಚಳ
newsics.com ನವದೆಹಲಿ: ಬಿಎಸ್6 ಮಾದರಿಯ ರಾಯಲ್ ಎನ್ಫೀಲ್ಡ್ ಬುಲೆಟ್ 350 ಬೈಕ್ ನ ಬೆಲೆ ಹೆಚ್ಚಳವಾಗಿದೆ.ಬೇಸಿಕ್ ಮಾದರಿಯ ಬುಲೆಟ್'ನ ಎಕ್ಸ್ ಶೋರೂಂ ಬೆಲೆ ಈಗ 1.30 ಲಕ್ಷಕ್ಕೆ ಏರಿಕೆಯಾಗಿದೆ. 350...
ಲಗೇಜ್ ಕಡಿಮೆಯಿರುವ ವಿಮಾನ ಪ್ರಯಾಣಿಕರಿಗೆ ರಿಯಾಯಿತಿ
newsics.com ನವದೆಹಲಿ: ಲಗೇಜ್ ಇಲ್ಲದ ಅಥವಾ ಕಡಿಮೆ ಲಗೇಜ್ ಹೊಂದಿದ ಪ್ರಯಾಣಿಕರಿಗೆ ದೇಶೀಯ ವಿಮಾನ ಪ್ರಯಾಣದಲ್ಲಿ ರಿಯಾಯಿತಿ ಸಿಗಲಿದೆ.ಈಗಾಗಲೇ ಈ ನಿಟ್ಟಿನಲ್ಲಿ ವಿಮಾನಯಾನ ನಿರ್ದೇಶನಾಲಯ ಅನುಮತಿ ನೀಡಿದೆ. ಲಗೇಜ್ ಇಲ್ಲದ...
ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ
Newsics.com
ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ.
ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಬಾಲಕನ ಸ್ಥಿತಿ ಅತ್ಯಂತ...
20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು
newsics.com
ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...
ಜಲ್ಲಿಕಟ್ಟು ವೇಳೆ ಅನಾಹುತ: ನಾಲ್ಕು ಮಂದಿ ಸಾವು
newsics.com
ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ
ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...
ದೆಹಲಿಯ ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಪ್ರತಾಪ ನಗರದಲ್ಲಿರುವ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.
ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ
ವಿದ್ಯುತ್...
Latest News
ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣ: ಶಂಕಿತ ಆರೋಪಿ ಗುರುತು ಪತ್ತೆ
newsics.com
ಮುಂಬೈ: ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೋ ಕಾರು ಪತ್ತೆಯಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ಪೋಲಿಸರು ಗುರುತಿಸಿದ್ದಾರೆ.
ಮುಂಬೈ ಅಪರಾಧ ವಿಭಾಗ ಪೋಲೀಸರು...
Home
ಉಜಿರೆ ಬಳಿ ಮಂಗನ ಕಾಯಿಲೆ ಭೀತಿ, ಎರಡು ಕೋತಿಗಳ ಸಾವು
Newsics -
newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಮಂಗನ ಕಾಯಿಲೆ ಭೀತಿ ಎದುರಾಗಿದೆ. ಉಜಿರೆ ಸಮೀಪದ ಓಡಲ ಎಂಬಲ್ಲಿ ಇದೀಗ ಮೃತಪಟ್ಟ ಕೋತಿಗಳ ಸಂಖ್ಯೆ ಎರಡಕ್ಕೆ ಏರಿದೆ.
ಈ ಹಿಂದೆ ಒಂದು ಕೋತಿ ಮೃತಪಟ್ಟಿತ್ತು....
Home
ನೈಜೀರಿಯಾ: ಸರ್ಕಾರಿ ಶಾಲೆಯ 317 ಬಾಲಕಿಯರ ಅಪಹರಣ
newsics.com
ನೈಜಿರಿಯಾ: ವಾಯುವ್ಯ ನೈಜೀರಿಯಾದ ಬೋರ್ಡಿಂಗ್ ಶಾಲೆಯಿಂದ ಬಂದೂಕುಧಾರಿಗಳು 317 ಬಾಲಕಿಯರನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೈಜಿರಿಯಾದ ಜಮ್ಫರಾ ರಾಜ್ಯದ ಜಂಗೆಬೆ ಎಂಬ ಸರ್ಕಾರಿ ಬಾಲಕಿಯರ ಮಾಧ್ಯಮಿಕ ಶಾಲೆಗೆ ಶಸ್ತ್ರಸಜ್ಜಿತ ಉಗ್ರರು ನುಗ್ಗಿ 317...