Monday, October 2, 2023

ಇಕ್ಷ್ವಾಕುಪುರಿ ಗ್ರೀನ್ ಸಿಟಿ ನಿರ್ಮಾಣಕ್ಕೆ ಯೋಗಿ ಸರ್ಕಾರ ನಿರ್ಧಾರ 

Follow Us

ಲಖನೌ: ಸರಯೂ ನದಿ ದಡದಲ್ಲಿನ ಗುಪ್ತಾರ್ ಘಾಟ್ನಿಂದ ಬ್ರಹ್ಮಕುಂಡ್ ಗುರುದ್ವಾರದವರೆಗಿನ ಪ್ರದೇಶವನ್ನು ಇಕ್ಷ್ವಾಕುಪುರಿ ಗ್ರೀನ್ ಸಿಟಿಯಾಗಿ ಅಭಿವೃದ್ಧಿಪಡಿಸಲು ಉತ್ತರಪ್ರದೇಶ ಸರ್ಕಾರ ಮುಂದಾಗಿದೆ.ಪ್ರವಾಸಿಗರನ್ನು ಸೆಳೆಯಲು ಯೋಗಿ ಆದಿತ್ಯನಾಥ್ ಸರ್ಕಾರ ಈ  ನಿರ್ಧಾರ ತೆಗೆದುಕೊಂಡಿದ್ದು, ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಿಂದ ಗುಪ್ತಾರ್ ಘಾಟ್ಗೆ 4 ಪಥದ ರಸ್ತೆಯ ಮೂಲಕ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಇಕ್ಷ್ವಾಕು ವಂಶದ ರಾಜರು, ಮನುನಿಂದ ದಶರಥ ಮಹಾರಾಜರವರೆಗಿನ ಅವರ ಜೀವನ ಚರಿತ್ರೆಯ ಐತಿಹಾಸಿಕ ಚಿತ್ರಗಳು, ಕಿರುಚಿತ್ರಗಳು, ಸಾಕ್ಷ್ಯಚಿತ್ರಗಳು, ಡಿಜಿಟಲ್ ಪುಸ್ತಕಗಳನ್ನು ನಿರ್ವಿುಸಲಾಗುತ್ತದೆ. ಶ್ರೀರಾಮನ ಜೀವನ ಚರಿತ್ರೆಗೆ ಸಂಬಂಧಿಸಿದ ಘಟನೆಗಳನ್ನು ಚಿತ್ರಿಸಲಾಗುತ್ತದೆ. ಇಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಸಂಗಮವಿರುತ್ತದೆ ಎಂದು ಸಿಎಂ ವಿಶೇಷಾಧಿಕಾರಿ ಸಂಜೀವ್ ಸಿಂಗ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!