Thursday, June 1, 2023

ಈರುಳ್ಳಿ ದರ ನಿಯಂತ್ರಿಸಿ ಇಲ್ಲ ರಾಜೀನಾಮೆ ನೀಡಿ ಎಂದ ಪವನ್

Follow Us

ತಿರುಪತಿ: ಈರುಳ್ಳಿ ದರ ಹೆಚ್ಚಳ ಆಂಧ್ರ  ಪ್ರದೇಶದಲ್ಲಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ದ ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕನಿಷ್ಟ ಈರುಳ್ಳಿ ದರ ನಿಯಂತ್ರಿಸಿ.  ಇಲ್ಲವಾದರೆ ರಾಜೀನಾಮೆ ನೀಡಿ ಎಂದು ಪವನ್ ಕಲ್ಯಾಣ್ ಆಗ್ರಹಿಸಿದ್ದಾರೆ. ಕಳೆದ ಎರಡು ದಿನಗಳಿಂದ ಈರುಳ್ಳಿ ದರ ಸ್ವಲ್ಪ ಇಳಿಕೆ ಕಂಡರೂ ಈಗಲೂ ಗ್ರಾಹಕರ ಕೈಗೆಟಕುತ್ತಿಲ್ಲ. 

ಮತ್ತಷ್ಟು ಸುದ್ದಿಗಳು

vertical

Latest News

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು...

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...
- Advertisement -
error: Content is protected !!