ತಿರುಪತಿ: ಈರುಳ್ಳಿ ದರ ಹೆಚ್ಚಳ ಆಂಧ್ರ ಪ್ರದೇಶದಲ್ಲಿ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ದ ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕನಿಷ್ಟ ಈರುಳ್ಳಿ ದರ ನಿಯಂತ್ರಿಸಿ. ಇಲ್ಲವಾದರೆ ರಾಜೀನಾಮೆ ನೀಡಿ ಎಂದು ಪವನ್ ಕಲ್ಯಾಣ್ ಆಗ್ರಹಿಸಿದ್ದಾರೆ. ಕಳೆದ ಎರಡು ದಿನಗಳಿಂದ ಈರುಳ್ಳಿ ದರ ಸ್ವಲ್ಪ ಇಳಿಕೆ ಕಂಡರೂ ಈಗಲೂ ಗ್ರಾಹಕರ ಕೈಗೆಟಕುತ್ತಿಲ್ಲ.
ಮತ್ತಷ್ಟು ಸುದ್ದಿಗಳು
ಏರಿಕೆಕಂಡ ಚಿನ್ನ, ಬೆಳ್ಳಿ ಬೆಲೆ!
newsics.com
ನವದೆಹಲಿ: ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸೋಮವಾರ ಮತ್ತೆ ಏರಿಕೆಯತ್ತ ಮುಖಮಾಡಿದ್ದು, 117 ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ 10 ಗ್ರಾಮ್ಗೆ 48,332 ರೂಪಾಯಿಗೆ ತಲುಪಿದೆ ಎಂದು ಹೆಚ್ಡಿಎಫ್ಸಿ ಸೆಕ್ಯೂರಿಟೀಸ್ ಮಾಹಿತಿ ನೀಡಿದೆ.
ಬೆಳ್ಳಿಯ ಬೆಲೆಯಲ್ಲಿಯೂ...
ಸಿಗ್ನಲ್’ನಲ್ಲಿ ಬಳಕೆದಾರರ ಮಾಹಿತಿ ಸುರಕ್ಷಿತ -ತಂತ್ರಜ್ಞರು
newsics.com
ಬೆಂಗಳೂರು: ಪ್ಲೇಸ್ಟೋರ್'ನಲ್ಲಿ ಉಚಿತವಾಗಿ ಸಿಗುವ ಆಪ್ಗಳಲ್ಲಿ ಸದ್ಯಕ್ಕೆ ಸಿಗ್ನಲ್ ಸದ್ದು ಮಾಡುತ್ತಿದೆ. ಬಳಕೆದಾರರು ಹೆಚ್ಚಿದ ಕಾರಣ ಸರ್ವರ್ ಕೂಡ ಡೌನ್ ಅಗಿ ಈಗ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಉಚಿತವಾಗಿ ಸಿಗುವ ಆಪ್ಗಳಲ್ಲಿ ಸಿಗ್ನಲ್ ಭಾನುವಾರ(...
ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ರಫೆಲ್ ಯುದ್ಧ ವಿಮಾನ ಭಾಗಿ
newsics.com
ನವದೆಹಲಿ: ಈ ಬಾರಿ ಜ.26ರ ಗಣರಾಜ್ಯೋತ್ಸವ ದಿನಾಚರಣೆ ಪರೇಡ್'ನಲ್ಲಿ ಭಾರತಕ್ಕೆ ಹೊಸದಾಗಿ ಆಗಮಿಸಿದ ರಫೆಲ್ ಫೈಟರ್ ಜೆಟ್ ಏರ್ ಕ್ರಾಫ್ಟ್'ಗಳು ಭಾಗಿಯಾಗಲಿವೆ. ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪೆರೇಡ್'ಗೆ ರಫೇಲ್'ಗಳು ಭಾಗಿಯಾಗುತ್ತಿವೆ.
ರಫೆಲ್'ಗಳು ಕಡಿಮೆ...
ಸಿಗರೇಟ್ ತರುವಲ್ಲಿ ವಿಳಂಬ; ಮಗನಿಗೇ ಬೆಂಕಿ ಹಚ್ಚಿದ ಅಪ್ಪ!
newsics.com ಹೈದರಾಬಾದ್: ಚೆನ್ನಾಗಿ ಓದುತ್ತಿಲ್ಲ ಹಾಗೂ ತನಗೆ ಸಿಗರೇಟ್ ತಂದುಕೊಡುವಲ್ಲಿ ವಿಳಂಬ ಮಾಡಿದನೆಂಬ ಕಾರಣಕ್ಕೆ ಸಿಟ್ಟಾದ ತಂದೆ ತನ್ನ 12 ವರ್ಷದ ಮಗನನ್ನೇ ಬೆಂಕಿ ಹಚ್ಚಿ ಕೊಲ್ಲಲು ಮುಂದಾದ ಘಟನೆ...
ತೆಲುಗಿನ ಖ್ಯಾತ ನಿರ್ಮಾಪಕ ವಿ.ದೋರಸ್ವಾಮಿ ರಾಜು ನಿಧನ
newsics.com
ಹೈದ್ರಾಬಾದ್:25 ವರ್ಷಗಳಿಗೂ ಹೆಚ್ಚು ಕಾಲ ತೆಲುಗು ಚಲನಚಿತ್ರೋದ್ಯಮದ ಭಾಗವಾಗಿದ್ದ ಖ್ಯಾತ ತೆಲುಗು ಚಲನಚಿತ್ರ ನಿರ್ಮಾಪಕ ಮತ್ತು ವಿತರಕ ವಿ. ದೋರಸ್ವಾಮಿ ರಾಜು ಅವರು ಸೋಮವಾರ (ಜ. 18) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ವಿ. ದೋರಸ್ವಾಮಿ...
ಭಾರತದೊಳಗೆ ಚೀನಾ ಗ್ರಾಮ ನಿರ್ಮಾಣ!
newsics.com ನವದೆಹಲಿ: ಭಾರತೀಯ ಸೇನಾಪಡೆಗಳ ಕಟ್ಟೆಚ್ಚರದ ನಡುವೆಯೂ ಅರುಣಾಚಲ ಪ್ರದೇಶದಲ್ಲಿ ಚೀನಾ 101 ಮನೆಗಳ ಸಣ್ಣ ಗ್ರಾಮವನ್ನೇ ನಿರ್ಮಿಸುತ್ತಿರುವುದು ಬೆಳಕಿಗೆ ಬಂದಿದೆ.ಸ್ಯಾಟಲೈಟ್ ಚಿತ್ರಗಳಿಂದ ಈ ವಿಷಯ ಬಹಿರಂಗಗೊಂಡಿದೆ. ಭಾರತದ ಗಡಿಯೊಳಗೆ...
ಸ್ನೇಹಿತರ ಜತೆ ಹಾಸಿಗೆ ಹಂಚಿಕೊಳ್ಳಲು ಪತ್ನಿಗೆ ಒತ್ತಡ: ಪತಿ ಬಂಧನ
Newsics.com
ಚೆನ್ನೈ: ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಪರಿಚಯವಾಗಿ ಮದುವೆಯಾದ ಬಳಿಕ ಪತ್ನಿಯನ್ನು ಸ್ನೇಹಿತರ ಜತೆ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸಿದ ಪತಿಯನ್ನು ಬಂಧಿಸಲಾಗಿದೆ.
ರಶ್ಮಿ ಗೆ ( ಹೆಸರು ಬದಲಾಯಿಸಲಾಗಿದೆ.) 2017ರಲ್ಲಿ ಯುವಕನೊಬ್ಬನ ಜತೆ...
ವಾಟ್ಸಾಪ್ನ ಹೊಸ ನಿಯಮ ಇಷ್ಟವಾಗದಿದ್ದರೆ ಬೇರೆ ಅಪ್ಲಿಕೇಶನ್ ಬಳಸಿ ಎಂದ ಹೈಕೋರ್ಟ್
newsics.com ನವದೆಹಲಿ: ವಾಟ್ಸಾಪ್ನ ಹೊಸ ಸೇವಾ ನಿಯಮವನ್ನು ಒಪ್ಪಿಕೊಳ್ಳುವುದು ಅಥವಾ ಒಪ್ಪದೇ ಇರುವುದು ಬಳಕೆದಾರರ ವಿವೇಚನೆಗೆ ಬಿಟ್ಟದ್ದು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ವಾಟ್ಸಾಪ್ ಒಂದು ಖಾಸಗಿ ಅಪ್ಲಿಕೇಶನ್. ಇದರ ಹೊಸ...
Latest News
ಮದುವೆ ಆಮಂತ್ರಣ ನೀಡಿ ವಾಪಸ್ಸಾಗುವ ವೇಳೆ ಅಪಘಾತ: ವಧು ಸೇರಿ ಮೂವರು ಸಾವು
newsics.com
ರಾಯಚೂರು: ಸ್ನೇಹಿತರಿಗೆ ಮದುವೆ ಆಮಂತ್ರಣ ಕೊಟ್ಟು ವಾಪಸ್ಸಾಗುವಾಗ ಅಪಘಾತದಲ್ಲಿ ವಧು ಸೇರಿ ಮೂವರು ಮೃತಪಟ್ಟ ಘಟನೆ ನಡೆದಿದೆ.
ರಾಯಚೂರಿನಲ್ಲಿ ಮಸ್ಕಿ ಪಟ್ಟಣದ ಬಳಿ ಅಪಘಾತ ನಡೆದಿದೆ.
ಮೃತರನ್ನು ಚಿತ್ರನಾಳ...
Home
ಏರಿಕೆಕಂಡ ಚಿನ್ನ, ಬೆಳ್ಳಿ ಬೆಲೆ!
newsics.com
ನವದೆಹಲಿ: ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸೋಮವಾರ ಮತ್ತೆ ಏರಿಕೆಯತ್ತ ಮುಖಮಾಡಿದ್ದು, 117 ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ 10 ಗ್ರಾಮ್ಗೆ 48,332 ರೂಪಾಯಿಗೆ ತಲುಪಿದೆ ಎಂದು ಹೆಚ್ಡಿಎಫ್ಸಿ ಸೆಕ್ಯೂರಿಟೀಸ್ ಮಾಹಿತಿ ನೀಡಿದೆ.
ಬೆಳ್ಳಿಯ ಬೆಲೆಯಲ್ಲಿಯೂ...
Home
ಸಿಗ್ನಲ್’ನಲ್ಲಿ ಬಳಕೆದಾರರ ಮಾಹಿತಿ ಸುರಕ್ಷಿತ -ತಂತ್ರಜ್ಞರು
newsics.com
ಬೆಂಗಳೂರು: ಪ್ಲೇಸ್ಟೋರ್'ನಲ್ಲಿ ಉಚಿತವಾಗಿ ಸಿಗುವ ಆಪ್ಗಳಲ್ಲಿ ಸದ್ಯಕ್ಕೆ ಸಿಗ್ನಲ್ ಸದ್ದು ಮಾಡುತ್ತಿದೆ. ಬಳಕೆದಾರರು ಹೆಚ್ಚಿದ ಕಾರಣ ಸರ್ವರ್ ಕೂಡ ಡೌನ್ ಅಗಿ ಈಗ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಉಚಿತವಾಗಿ ಸಿಗುವ ಆಪ್ಗಳಲ್ಲಿ ಸಿಗ್ನಲ್ ಭಾನುವಾರ(...