Wednesday, May 31, 2023

ಕನ್ನಡಿಗ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕಾರ್ಯಾಚರಣೆ

Follow Us

ಹೈದರಾಬಾದ್: ನಾಲ್ವರು ಅತ್ಯಾಚಾರಿಗಳು ಪೊಲೀಸ್ ಎನ್ ಕೌಂಟರ್ ಗೆ ಬಲಿಯಾಗಿರುವುದಕ್ಕೆ ದೇಶಾದ್ಯಂತ ನೆಮ್ಮದಿ ಮನೆ ಮಾಡಿದೆ.  ಈ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದು ಕನ್ನಡಿಗ ಅಧಿಕಾರಿ. ಸೈಬರಾಬಾದ್ ಪೊಲೀಸ್ ಆಯುಕ್ತರಾಗಿರುವ ವಿಶ್ವನಾಥ್ ಸಜ್ಜನರ್. ಮೂಲತ: ಹುಬ್ಬಳ್ಳಿಯವರು. 2018 ಮಾರ್ಚ್ ತಿಂಗಳಲ್ಲಿ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಸಜ್ಜನವರ್, ದಕ್ಷ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಂಡ ಮೊದಲ ದಿನ ಮಾತನಾಡಿದ ಅವರು, ಮಹಿಳೆ ಮತ್ತು ಮಕ್ಕಳ ಸುರಕ್ಷತೆ ತಮ್ಮ ಮೊದಲ ಆದ್ಯತೆ ಎಂದು ಹೇಳಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ...

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...

ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’

newsics.com ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ. ಮೊದಲು...
- Advertisement -
error: Content is protected !!