ನವದೆಹಲಿ: ಕಾಂಗ್ರೆಸ್ ತನ್ನ 135ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಪಕ್ಷ ತನ್ನ ಸುದೀರ್ಘ ಇತಿಹಾಸದ ತುಣಕುಗಳ ವಿಡೀಯೋ ಒಂದನ್ನು ಶೇರ್ ಮಾಡಿದೆ. ಕಾಂಗ್ರೆಸ್ ಪ್ರತಿಪಾದಿಸುತ್ತಿರುವ ಮೌಲ್ಯಗಳು, ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಅದು ಮಾಡಿದ ತ್ಯಾಗ ಮತ್ತು ಸಾಮಾಜಿಕ ಅಭಿವೃದ್ದಿ ಕಾರ್ಯಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ. ಇದೇ ವೇಳೆ, ಕೇಂದ್ರ ಸರ್ಕಾರ ಪೌರತ್ವ ಕಾನೂನಿಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ
ಮತ್ತಷ್ಟು ಸುದ್ದಿಗಳು
ಭಾರತಕ್ಕೆ ಮರಳಿದ ಕ್ರಿಕೆಟ್ ಆಟಗಾರರು,ಸಂತಸ ಹಂಚಿಕೊಂಡ ಪಂತ್
Newsics.com
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯಗಳಿಸಿ ತಿವಿಕ್ರಮ ಮೆರೆದ ಭಾರತದ ಕ್ರಿಕೆಟ್ ಆಟಗಾರರಲ್ಲಿ ಹೆಚ್ಚಿನವರು ಸ್ವದೇಶಕ್ಕೆ ಹಿಂತಿರುಗಿದ್ದಾರೆ.
ರೋಹಿತ್ ಶರ್ಮಾ, ಅಜಿಂಕ್ಯಾ ರೆಹಾನೆ ಮತ್ತು ಕೋಚ್ ರವಿಶಾಸ್ತ್ರಿ ಮುಂಬೈಗೆ ಆಗಮಿಸಿದ್ದಾರೆ. ರಿಷಬ್...
ಒಂದೇ ದಿನ 15,223 ಜನರಿಗೆ ಕೊರೋನಾ ಸೋಂಕು 151 ಮಂದಿ ಸಾವು
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 15, 223 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.10,883 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ...
ಮುಂಬೈನ ಹಲವೆಡೆ ಎನ್ ಸಿ ಬಿ ದಾಳಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಸೆರೆ
Newsics.com
ಮುಂಬೈ: ಮಾದಕ ದ್ರವ್ಯ ನಿಯಂತ್ರಣ ದಳ ಬ್ಯೂರೋದ ಅಧಿಕಾರಿಗಳು ಮುಂಬೈ ಮಹಾನಗರದ ಹಲವೆಡೆ ದಾಳಿ ನಡೆಸಿದ್ದಾರೆ. ಅಪಾರ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಂಡಿದ್ದಾರೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಟಿಂಕೋ ಪಥಾನ್ ನನ್ನು...
ಕರ್ನಾಟಕ ಅತ್ಯಂತ ನವೀನ ರಾಜ್ಯ-ಎನ್’ಐಟಿಐ
newsics.com
ನವದೆಹಲಿ: ಫೆಡರಲ್ ಪಾಲಿಸಿ ಥಿಂಕ್ ಟ್ಯಾಂಕ್ ಎನ್ಐಟಿಐ ಆಯೋಗ್ಸ್ ಇಂಡಿಯಾ ಇನ್ನೋವೇಶನ್ ಇಂಡೆಕ್ಸ್ 2020 ರ ಪ್ರಕಾರ ಕರ್ನಾಟಕವು ಸತತ ಎರಡನೇ ವರ್ಷ ಅತ್ಯಂತ ನವೀನ ರಾಜ್ಯ ಎನಿಸಿಕೊಂಡಿದೆ.
ಮಾನವ ಬಂಡವಾಳ, ಹೂಡಿಕೆ, ಹೊಸ...
ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ ಇನ್ನಿಲ್ಲ
newsics.com ಕಣ್ಣೂರು(ಕೇರಳ): ಮಲಯಾಳಂ ಚಿತ್ರರಂಗದ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ (98) ಬುಧವಾರ ನಿಧನರಾದರು. ವೃದ್ಧಾಪ್ಯ ಮತ್ತು ಸಹಜ ಅನಾರೋಗ್ಯದಿಂದ ಕಳೆದೊಂದು ದಶಕದಿಂದ ಅವರು ಚಿತ್ರರಂಗದಿಂದ ದೂರವಿದ್ದರು.ನ್ಯುಮೋನಿಯಾ ಹಿನ್ನೆಲೆಯಲ್ಲಿ ಅವರನ್ನು...
ಮತ್ತೆ ಸಭೆ ವಿಫಲ :ಸರ್ಕಾರದ ಆಫರ್ ಒಪ್ಪದ ರೈತರು
newsics.com
ನವದೆಹಲಿ: ಸರ್ಕಾರ ಮತ್ತು ಪ್ರತಿಭಟನಾಕಾರ ರೈತ ಮುಖಂಡರ ನಡುವಿನ ಹತ್ತನೇ ಸುತ್ತಿನ ಮಾತುಕತೆ ಇಂದು ಮುಕ್ತಾಯಗೊಂಡಿದೆ.
ಸಭೆಯಲ್ಲಿ, ಮೂರು ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲು ಕೇಂದ್ರವು ಪ್ರಸ್ತಾಪಿಸಿದೆ. ಆದರೆ ರೈತರು ತಿರಸ್ಕರಿಸಿದ್ದು...
ಚಾರ್ಜ್ ಶೀಟ್ ಸಲ್ಲಿಕೆಯಾಗಿ 23 ದಿನದಲ್ಲಿ ಅತ್ಯಾಚಾರ ಆರೋಪಿಗೆ ಮರಣದಂಡನೆ ನೀಡಿದ ಕೋರ್ಟ್
newsics.com
ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗೆ ಗಾಜಿಯಾಬಾದ್ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಕೆಯಾಗಿ 23 ದಿನಗಳಲ್ಲಿ ವಿಚಾರಣೆ ನಡೆಸಿ ಮರಣದಂಡನೆ ಶಿಕ್ಷೆಯನ್ನು ನೀಡಿದೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳು ವರ್ಷಾನುಗಟ್ಟಲೆ...
ಕಂಗನಾ ಟ್ವಿಟರ್ ಖಾತೆ ತಾತ್ಕಾಲಿಕ ಅಮಾನತು
newsics.com
ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಟ್ವಿಟರ್ ಖಾತೆಯನ್ನು ಬುಧವಾರ (ಜ.20) ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.
ಸೈಫ್ ಆಲಿ ಖಾನ್ ನಟನೆಯ ತಾಂಡವ್ ಸಿರೀಸ್ ಕುರಿತು 'ಹಿಂದೂ ದೇವರನ್ನು ಅವಮಾನಿಸಿದ್ದಕ್ಕೆ ಅವರ ತಲೆ ತೆಗೆಯಬೇಕು'...
Latest News
ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ
Newsics.com
ಬೆಂಗಳೂರು: ಹುಲಿ ಪ್ರಿಯರಿಗೆ ಸಂತಸದ ಸುದ್ದಿ. ರಾಜ್ಯದ ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ ಪ್ರದೇಶವಾಗಿ ಘೋಷಣೆಯಾಗಲಿದೆ. ಈ ಮೂಲಕ ರಾಜ್ಯದಲ್ಲಿ...
Home
ಭಾರತಕ್ಕೆ ಮರಳಿದ ಕ್ರಿಕೆಟ್ ಆಟಗಾರರು,ಸಂತಸ ಹಂಚಿಕೊಂಡ ಪಂತ್
Newsics -
Newsics.com
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯಗಳಿಸಿ ತಿವಿಕ್ರಮ ಮೆರೆದ ಭಾರತದ ಕ್ರಿಕೆಟ್ ಆಟಗಾರರಲ್ಲಿ ಹೆಚ್ಚಿನವರು ಸ್ವದೇಶಕ್ಕೆ ಹಿಂತಿರುಗಿದ್ದಾರೆ.
ರೋಹಿತ್ ಶರ್ಮಾ, ಅಜಿಂಕ್ಯಾ ರೆಹಾನೆ ಮತ್ತು ಕೋಚ್ ರವಿಶಾಸ್ತ್ರಿ ಮುಂಬೈಗೆ ಆಗಮಿಸಿದ್ದಾರೆ. ರಿಷಬ್...
Home
ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮತಿ
NEWSICS -
newsics.com ಬೆಂಗಳೂರು: ಶೇ.50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠ ಮಾಡಲು ಅತಿಥಿ ಉಪನ್ಯಾಸಕರನ್ನು...