ಜಮ್ಮು ಕಾಶ್ಮೀರದಲ್ಲಿನ ಪ್ರಸಕ್ತ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಕಾಶ್ಮೀರದಲ್ಲಿ ವಿಶೇಷಾಧಿಕಾರ ರದ್ದುಪಡಿಸಿದ ಬಳಿಕ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಹಂತ ಹಂತವಾಗಿ ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅಮಿತ್ ಶಾ ರಾಜ್ಯಸಭೆಗೆ ಮಾಹಿತಿ ನೀಡಿದರು. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಕೇಂದ್ರ ಸರ್ಕಾರಕ್ಕೆ ಇಂಟರ್ ನೆಟ್ ಸೌಲಭ್ಯಕ್ಕಿಂತ ಭದ್ರತಾ ಪಡೆಗಳ ಸುರಕ್ಷತೆ ಅತೀ ಮುಖ್ಯ. ಈ ಹಿನ್ನೆಲೆಯಲ್ಲಿ ಆರಂಭದಲ್ಲಿ ಹಲವು ನಿರ್ಬಂಧ ವಿಧಿಸಲಾಗಿತ್ತು ಎಂದು ಅಮಿತ್ ಶಾ ವಿವರಿಸಿದರು.
ಮತ್ತಷ್ಟು ಸುದ್ದಿಗಳು
IAFನ 2 ಯುದ್ಧ ವಿಮಾನ ಪತನ, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ
newsics.com
ಮಧ್ಯ ಪ್ರದೇಶ: ಎರಡು ಐಎಎಫ್ ಯುದ್ಧ ವಿಮಾನ ಪತನಗೊಂಡಿದ್ದು, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮರಾಗಿದ್ದಾರೆ.
ಮಿರಾಜ್-2000 ಮತ್ತು ಸುಖೋಯ್ ಸು-30 ವಿಮಾನಗಳು ತರಬೇತಿ ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾಗಿ ಶನಿವಾರ ಬೆಳಗ್ಗೆ ಮಧ್ಯಪ್ರದೇಶದ...
ಗೋಧಿ ದರ ಶೇ 10ರಷ್ಟು ಇಳಿಕೆ
Newsics.Com
ನವದೆಹಲಿ: ಫೆಬ್ರವರಿ ಮಧ್ಯಭಾಗದ ವೇಳೆಗೆ ಗೋಧಿ ಮತ್ತು ಗೋಧಿ ಹಿಟ್ಟಿನ ದರ ಇನ್ನಷ್ಟು ಕಡಿಮೆಯಾಗಲಿದೆ.
ದೊಡ್ಡ ಮಟ್ಟದ ಖರೀದಿದಾರರು ಭಾರತೀಯ...
ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರಾ ಮೋದಿ?
Newsics.Com
ನವದೆಹಲಿ: ಮುಂದಿನ ವರ್ಷ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.
ಮೋದಿ...
ಮೊಘಲ್ ಗಾರ್ಡನ್ ಇನ್ನು ಅಮೃತ ಉದ್ಯಾನ, ಹೆಸರು ಬದಲಾಯಿಸಿದ ಕೇಂದ್ರ
Newsics.Com
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಮೊಘಲ್ ಗಾರ್ಡನ್ ಹೆಸರನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿದ್ದು, ಅಮೃತ ಉದ್ಯಾನವೆಂದು ಹೊಸದಾಗಿ ನಾಮಕರಣ ಮಾಡಿದೆ.
ಮತ್ತೆ ದುಬಾರಿಯಾಯ್ತು ಚಿನ್ನ, ಬೆಳ್ಳಿ
Newsics.Com
ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಏರಿಕೆಯ ಓಟ ಮತ್ತೆ ಮುಂದುವರಿದಿದೆ. ಹಿಂದಿನ ದಿನದ ವಹಿವಾಟಿನಲ್ಲಿ ತಟಸ್ಥವಾಗಿದ್ದ ದರ ಇಂದು...
ಮಗನಿಗಾಗಿ ಮತ್ತೆ ಒಂದಾದ್ರಾ ಮಲೈಕಾ-ಅರ್ಬಾಜ್?
Newsics. Com
ಮುಂಬೈ: ಪ್ರೀತಿಸಿ ಮದುವೆಯಾಗಿದ್ದ ಮಲೈಕಾ ಅರೋರಾ ಮತ್ತು ಅರ್ಬಾಜ್ ಜೋಡಿ ಹಲವು ವರ್ಷಗಳ ಹಿಂದೆ ಡಿವೋರ್ಸ್ ಪಡೆದು ದೂರಾಗಿದ್ದರು. ಆದ್ರೆ ಇವರಿಬ್ಬರ ಒಂದು...
ಬರಲಿದೆ ಕೋಕಾ ಕೋಲಾ ಮೊಬೈಲ್!
Newsics.com
ನವದೆಹಲಿ: ಕೋಕಾ ಕೋಲಾ ಎಂದಾಗ ಎಲ್ಲರಿಗೂ ನೆನಪಾಗುವುದು ಕೂಲ್ ಡ್ರಿಂಕ್ಸ್ ಮಾತ್ರ. ಆದರೆ ಕೋಕಾ ಕೋಲಾ ಕಂಪನಿ ಇದೀಗ ಸ್ಮಾರ್ಟ್ಫೋನ್ ತಯಾರಿಕೆ ಮಾಡಲು ಮುಂದಾಗಿದೆ.
ಗರ್ಲ್ ಫ್ರೆಂಡ್ ಜತೆ ಬ್ರೇಕಪ್, 40 ಲಕ್ಷದ ಕಾರಿಗೆ ಬೆಂಕಿ ಇಟ್ಟ ಪ್ರಿಯಕರ!
Newsics.Com
ತಮಿಳುನಾಡು: ಇಲ್ಲೊಬ್ಬ ಗರ್ಲ್ ಫ್ರೆಂಡ್ ಜತೆ ಬ್ರೇಕಪ್ ಆಗಿದ್ದಕ್ಕೆ 40 ಲಕ್ಷ ರೂಪಾಯಿ ಕಾರಿಗೆ ಬೆಂಕಿ ಇಟ್ಟಿದ್ದಾನೆ. ಕೆಲವೇ ಗಂಟೆಗಳಲ್ಲಿ ಮರ್ಸಿಡೀಸ್ ಬೆನ್ಸ್ ಸುಟ್ಟು...
vertical
Latest News
IAFನ 2 ಯುದ್ಧ ವಿಮಾನ ಪತನ, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ
newsics.com
ಮಧ್ಯ ಪ್ರದೇಶ: ಎರಡು ಐಎಎಫ್ ಯುದ್ಧ ವಿಮಾನ ಪತನಗೊಂಡಿದ್ದು, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮರಾಗಿದ್ದಾರೆ.
ಮಿರಾಜ್-2000 ಮತ್ತು ಸುಖೋಯ್ ಸು-30 ವಿಮಾನಗಳು ತರಬೇತಿ ಹಾರಾಟ ನಡೆಸುತ್ತಿದ್ದ ವೇಳೆ...
Home
ಗೋಧಿ ದರ ಶೇ 10ರಷ್ಟು ಇಳಿಕೆ
Newsics.Com
ನವದೆಹಲಿ: ಫೆಬ್ರವರಿ ಮಧ್ಯಭಾಗದ ವೇಳೆಗೆ ಗೋಧಿ ಮತ್ತು ಗೋಧಿ ಹಿಟ್ಟಿನ ದರ ಇನ್ನಷ್ಟು ಕಡಿಮೆಯಾಗಲಿದೆ.
ದೊಡ್ಡ ಮಟ್ಟದ ಖರೀದಿದಾರರು ಭಾರತೀಯ...
Home
ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಲಿದ್ದಾರಾ ಮೋದಿ?
Newsics.Com
ನವದೆಹಲಿ: ಮುಂದಿನ ವರ್ಷ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ.
ಮೋದಿ...