Monday, October 2, 2023

ಕಾಸರಗೋಡಿನೊಂದಿಗೆ ನಿಕಟ ಸಂಬಂಧ ಹೊಂದಿದ್ದ ಪೇಜಾವರ ಶ್ರೀ

Follow Us

ಕಾಸರಗೋಡು: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಕಾಸರಗೋಡಿನ ಜಿಲ್ಲೆಯೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಕಾಸರಗೋಡಿನ ಪ್ರಮುಖ ದೇವಸ್ಥಾನಗಳ ಬ್ರಹ್ಮ ಕಲಶ ಸಮಾರಂಭದಲ್ಲಿ ಅವರು ಭಾಗವಹಿಸಿದ್ದರು. ಮುಖ್ಯವಾಗಿ ಎ಼ಡನೀರು ಮಠಕ್ಕೆ ಸೇರಿದ ವಿಷ್ಣು ಮಂಗಲ ದೇವಸ್ಥಾನದ ಜಾತ್ರೆ ಸಂದರ್ಭದಲ್ಲಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಪ್ಪದೇ ಭಾಗವಹಿಸುತ್ತಿದ್ದರು. ಎಡನೀರು ಮಠದ ಕೇಶಾವನಂದ ಭಾರತೀ ಸ್ವಾಮೀಜಿಗಳ ನೇತೃತ್ವದಲ್ಲಿ ಎಡನೀರು ಮಠದಲ್ಲಿ ನಡೆದ ಹಲವು ಕಾರ್ಯಕ್ರಮಗಳಲ್ಲಿ ಶ್ರೀಗಳು ಪಾಲ್ಗೊಂಡಿದ್ದರು. ಆದರೆ ಅದೆಲ್ಲ  ಇದೀಗ ನೆನಪು ಮಾತ್ರ.

ಮತ್ತಷ್ಟು ಸುದ್ದಿಗಳು

vertical

Latest News

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ...

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮತ್ತು ಗಾಯಾಳುಗಳು...

ಮೈಕಲ್ ಜಾಕ್ಸನ್ ಟೋಪಿ ಬರೋಬ್ಬರಿ 68 ಲಕ್ಷಕ್ಕೆ ಹರಾಜು

newsics.com ಜನಪ್ರಿಯ ವ್ಯಕ್ತಿಗಳು ಬಳಸಿರುವ ವಸ್ತುಗಳಿಗೆ ಭಾರಿ ಬೇಡಿಕೆ ಇರುತ್ತದೆ. ದೊಡ್ಡ ಪ್ರಮಾಣದ ಹಣ ತೆತ್ತು ಅವುಗಳನ್ನು ಖರೀದಿಸುವವರು ಇರುತ್ತಾರೆ. ಇದೀಗ ನೃತ್ಯಲೋಕದ ಅಚ್ಚಳಿಯದ ಹೆಸರು ಮೈಕಲ್ ಜಾಕ್ಸನ್ ಅವರು ಧರಿಸುತ್ತಿದ್ದ ಟೋಪಿ ಬರೋಬ್ಬರಿ...
- Advertisement -
error: Content is protected !!