ನವದೆಹಲಿ; ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ದೆಹಲಿ ನ್ಯಾಯಾಲಯ ಮುಹೂರ್ತ ನಿಗದಿಪಡಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ನಿರ್ಭಯಾ ತಾಯಿ, ಕೊನೆಗೂ ತಮ್ಮ ಮಗಳಿಗೆ ನ್ಯಾಯ ಸಿಕ್ಕಿದೆ ಎಂದಿದ್ದಾರೆ. ಇದರಿಂದ ಜನರಲ್ಲಿ ನ್ಯಾಯಾಂಗದ ಕುರಿತು ನಂಬಿಕೆ ಹೆಚ್ಚಾಗಲಿದೆ ಎಂದಿದ್ದಾರೆ. 2012ರ ಡಿ. 16ರಂದು ದೆಹಲಿಯ ಚಲಿಸುತ್ತಿದ್ದ ಸಾರ್ವಜನಿಕ ಬಸ್ ನಲ್ಲಿ ಯುವತಿಯ ಮೇಲೆ ಆರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದರು. ಇವರಲ್ಲಿ ಓರ್ವ ಅಪ್ರಾಪ್ತನಾದ್ದರಿಂದ ಅವನಿಗೆ ಮೂರು ವರ್ಷಗಳ ಸಜೆ ವಿಧಿಸಲಾಗಿತ್ತು. ಮತ್ತೋರ್ವ
ಮತ್ತಷ್ಟು ಸುದ್ದಿಗಳು
ದೆಹಲಿ ಆಕಾಶವಾಣಿಯಲ್ಲಿ ಅಗ್ನಿ ಆಕಸ್ಮಿಕ
newsics.com
ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ( ಜ.24) ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿ ಅವಘಡ ಸಂಭವಿಸಿದೆ ಎಂದು ದೆಹಲಿ ಫೈರ್ ಸರ್ವಿಸಸ್ ( ಡಿಎಫ್ಎಸ್) ಅಧಿಕಾರಿಗಳು ಹೇಳಿದ್ದಾರೆ. ...
ಚಿರತೆಯ ಹತ್ಯೆ ಮಾಡಿ ಮಾಂಸ ತಿಂದ ಐವರ ಬಂಧನ
Newsics.com
ಇಡುಕ್ಕಿ: ಕೇರಳದ ಇಡುಕ್ಕಿಯಲ್ಲಿ ಚಿರತೆಯನ್ನು ಕೊಂದು ಅದರ ಮಾಂಸ ತಿಂದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇಡುಕ್ಕಿಯ ಅರಣ್ಯ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರು ಈ ಹಿಂದೆ ಕೂಡ ಇದೇ ಕೃತ್ಯ ಎಸಗಿದ್ದಾರೆ...
ಕೋರ್ಟ್ ಆವರಣದಲ್ಲೇ ತಲಾಖ್ ಹೇಳಿದ ಪತಿ ಪರಾರಿ
newsics.comರಾಂಪುರ (ಉತ್ತರ ಪ್ರದೇಶ): ರಾಂಪುರ ನ್ಯಾಯಾಲಯದ ಆವರಣದಲ್ಲೇ ವ್ಯಕ್ತಿಯೋರ್ವ ತನ್ನ ಪತ್ನಿಗೆ ತಲಾಖ್ ನೀಡಿದ್ದಾನೆ.ಅಜೀಂ ನಗರ ನಿವಾಸಿ ಶಯರೂಲ್ ಅವರ ವಿವಾಹ ತಾಂಡಾ ನಿವಾಸಿ ಅನೀಶ್ ಜತೆ ಆಗಿತ್ತು. ಮದುವೆಯಾದ...
400 ಅಡಿ ಆಳಕ್ಕೆ ಉರುಳಿದ ವಾಹನ; 6 ಮಂದಿ ಸಾವು, 18 ಜನರಿಗೆ ಗಾಯ
newsics.com ಮುಂಬೈ: ಮಹಾರಾಷ್ಟ್ರದ ನಂದರ್ಬಾರ್ ಜಿಲ್ಲೆಯಲ್ಲಿ ಪ್ರಯಾಣಿಕ ವಾಹನವೊಂದು 400 ಅಡಿ ಆಳದ ಕಮರಿಗೆ ಉರುಳಿದ್ದರಿಂದ 6 ಮಂದಿ ಮೃತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳ ಪೈಕಿ 7 ಮಂದಿಯ ಸ್ಥಿತಿ...
ಹೊಸ ಫೀಚರ್ ಬಿಡುಗಡೆಗೊಳಿಸಿದ ಸಿಗ್ನಲ್ ಆಪ್
newsics.com
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಿಗ್ನಲ್ ಆಪ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸಿಗ್ನಲ್ ತನ್ನ ಬಳಕೆದಾರರನ್ನು ಉಳಿಸಿಕೊಳ್ಳಲು ವಾಟ್ಸಾಪ್'ನ ಕೆಲವು ಫೀಚರ್ ಗಳನ್ನು ಸೇರಿಸಿದೆ. ಹೊಸ ವಾಲ್ ಪೇಪರ್'ಗಳು, ಕಡಿಮೆ ಡೇಟಾ ಮೋಡ್,...
2021ರ ಕೇಂದ್ರ ಬಜೆಟ್ ಮೊಬೈಲ್ ಆಪ್ ಬಿಡುಗಡೆಗೊಳಿಸಿದ ವಿತ್ತ ಸಚಿವೆ
newsics.com
ನವದೆಹಲಿ: ಕೇಂದ್ರ ಬಜೆಟ್ 2021-22ರ ಭಾರತೀಯ ಸಂಸತ್ ಅಧಿವೇಶನ ಪ್ರಾರಂಭವಾಗಲು ಒಂದು ವಾರದ ಮೊದಲು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿದರು.
ಆರ್ಥಿಕ ವ್ಯವಹಾರಗಳ ಇಲಾಖೆಯ (ಡಿಇಎ)...
ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಸೋಮನಾಥ್ ಭಾರ್ತಿಗೆ 2 ವರ್ಷ ಜೈಲು
newsics.com
ನವದೆಹಲಿ: 2016ರಲ್ಲಿ ಏಮ್ಸ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಎಎಪಿ ಶಾಸಕ ಸೋಮನಾಥ್ ಭಾರ್ತಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಏಮ್ಸ್'ನ ಭದ್ರತಾ ವಿಭಾಗದ ಮುಖ್ಯಸ್ಥರು...
ನಾಳೆ ಭಾರತ -ಚೀನಾ ನಡುವೆ 9ನೇ ಸುತ್ತಿನ ಉನ್ನತ ಮಟ್ಟದ ಸಭೆ
newsics.com
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಗಡಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಾಳೆ 9ನೇ ಸುತ್ತಿನ ಕಾಪ್ರ್ಸ್ ಕಮಾಂಡರ್ ಸಭೆ ನಡೆಯಲಿದೆ.
ಭಾರತದ ಚುಶುಲ್ ಸೆಕ್ಟರ್ ಎದುರಿನ ಮೋಲ್ಡೋದಲ್ಲಿ ಎರಡು ದೇಶಗಳ ಮಾತುಕತೆ ನಡೆಯಲಿದ್ದು, ಎಪ್ರಿಲ್...
Latest News
ಪ್ರಶ್ನೆ ಪತ್ರಿಕೆ ಸೋರಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ
Newsics.com
ಶಿವಮೊಗ್ಗ: ಕೆ ಪಿ ಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ...
Home
ದೆಹಲಿ ಆಕಾಶವಾಣಿಯಲ್ಲಿ ಅಗ್ನಿ ಆಕಸ್ಮಿಕ
newsics.com
ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ( ಜ.24) ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿ ಅವಘಡ ಸಂಭವಿಸಿದೆ ಎಂದು ದೆಹಲಿ ಫೈರ್ ಸರ್ವಿಸಸ್ ( ಡಿಎಫ್ಎಸ್) ಅಧಿಕಾರಿಗಳು ಹೇಳಿದ್ದಾರೆ. ...
ಪ್ರಮುಖ
ಒಂದೇ ದಿನ 14,849 ಜನರಿಗೆ ಕೊರೋನಾ ಸೋಂಕು,155 ಮಂದಿ ಸಾವು
Newsics -
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 14, 849 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.54,533 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ...