Saturday, December 2, 2023

ಕೊನೆಗೂ ಮಗಳಿಗೆ ನ್ಯಾಯ ಸಿಕ್ಕಿದೆ; ನಿರ್ಭಯಾ ತಾಯಿ

Follow Us

ನವದೆಹಲಿ;  ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ದೆಹಲಿ ನ್ಯಾಯಾಲಯ ಮುಹೂರ್ತ ನಿಗದಿಪಡಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ನಿರ್ಭಯಾ ತಾಯಿ, ಕೊನೆಗೂ ತಮ್ಮ ಮಗಳಿಗೆ ನ್ಯಾಯ ಸಿಕ್ಕಿದೆ ಎಂದಿದ್ದಾರೆ. ಇದರಿಂದ ಜನರಲ್ಲಿ ನ್ಯಾಯಾಂಗದ ಕುರಿತು ನಂಬಿಕೆ ಹೆಚ್ಚಾಗಲಿದೆ ಎಂದಿದ್ದಾರೆ. 2012ರ ಡಿ. 16ರಂದು ದೆಹಲಿಯ ಚಲಿಸುತ್ತಿದ್ದ ಸಾರ್ವಜನಿಕ ಬಸ್ ನಲ್ಲಿ ಯುವತಿಯ ಮೇಲೆ ಆರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದರು. ಇವರಲ್ಲಿ ಓರ್ವ ಅಪ್ರಾಪ್ತನಾದ್ದರಿಂದ ಅವನಿಗೆ ಮೂರು ವರ್ಷಗಳ ಸಜೆ ವಿಧಿಸಲಾಗಿತ್ತು. ಮತ್ತೋರ್ವ

ಮತ್ತಷ್ಟು ಸುದ್ದಿಗಳು

vertical

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...

ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ

newsics.com ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...
- Advertisement -
error: Content is protected !!