ನವದೆಹಲಿ; ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ದೆಹಲಿ ನ್ಯಾಯಾಲಯ ಮುಹೂರ್ತ ನಿಗದಿಪಡಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ನಿರ್ಭಯಾ ತಾಯಿ, ಕೊನೆಗೂ ತಮ್ಮ ಮಗಳಿಗೆ ನ್ಯಾಯ ಸಿಕ್ಕಿದೆ ಎಂದಿದ್ದಾರೆ. ಇದರಿಂದ ಜನರಲ್ಲಿ ನ್ಯಾಯಾಂಗದ ಕುರಿತು ನಂಬಿಕೆ ಹೆಚ್ಚಾಗಲಿದೆ ಎಂದಿದ್ದಾರೆ. 2012ರ ಡಿ. 16ರಂದು ದೆಹಲಿಯ ಚಲಿಸುತ್ತಿದ್ದ ಸಾರ್ವಜನಿಕ ಬಸ್ ನಲ್ಲಿ ಯುವತಿಯ ಮೇಲೆ ಆರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದರು. ಇವರಲ್ಲಿ ಓರ್ವ ಅಪ್ರಾಪ್ತನಾದ್ದರಿಂದ ಅವನಿಗೆ ಮೂರು ವರ್ಷಗಳ ಸಜೆ ವಿಧಿಸಲಾಗಿತ್ತು. ಮತ್ತೋರ್ವ
ಮತ್ತಷ್ಟು ಸುದ್ದಿಗಳು
ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್’ಗೆ ತಾವೇ ಲಗೇಜ್ ಲೋಡ್ ಮಾಡಿದ ಆಟಗಾರರು
newsics.com
ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.
ಪಾಕಿಸ್ತಾನದಿಂದ ತಂದಿರುವ ತಮ್ಮ ಕಿಟ್ ಗಳು...
‘ಅನಿಮಲ್’ ಸಿನಿಮಾದಲ್ಲಿ ಮೈ ಚಳಿ ಬಿಟ್ಟು ನಟಿಸಿದ ರಶ್ಮಿಕಾ: ಬೆಡ್ ರೂಂ ದೃಶ್ಯಗಳು ಲೀಕ್!
newsics.com
ನಿರ್ದೇಶಕ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಸಖತ್ ಬೋಲ್ಡ್ ಆಗಿ ನಟಿಸಿದ್ದಾರೆ. ಸಿನಿಮಾದ ಕೆಲ ಪ್ರಮುಖ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿವೆ. ಇದಕ್ಕೆ ಅಭಿಮಾನಿಗಳು...
ಹಿಂದೂ ಸಂಪ್ರದಾಯದ ಪ್ರಕಾರ ವಿದೇಶಿ ಯುವತಿ ಜೊತೆ ಮದುವೆಯಾದ ಯುವಕ
Newsics.com
ಉತ್ತರ ಪ್ರದೇಶ : ಉತ್ತರ ಪ್ರದೇಶ ಮೂಲದ ಯುವಕನೊಬ್ಬ ನೆದರ್ಲ್ಯಾಂಡ್ ಯುವತಿಯನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿರುವಂತಹ ಘಟನೆ ವರದಿಯಾಗಿದೆ. ಫತೇಪುರದ ಜಿಲ್ಲೆಯ ಹಳ್ಳಿಯೊಂದರ ಹಾರ್ದಿಕ್ ವರ್ಮಾ (32) ಕೆಲಸದ ನಿಮಿತ್ತ ನೆದರ್ಲ್ಯಾಂಡ್ಗೆ...
ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?
ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ.
ಕೆಲವರು ಹಾರರ್ ಸಿನಿಮಾಗಳನ್ನು ನೋಡುವಾಗ ಅನೇಕ...
ಇದೆಲ್ಲಾ ವರದಕ್ಷಿಣೆ..! ಯಾವುದೋ ಶೋರೂಮ್ ಉದ್ಘಾಟನೆನಾ? ವಿಡಿಯೋ ನೋಡಿ..
newsics.com
ನವದೆಹಲಿ: ಮದುವೆಗಳಲ್ಲಿ ವರದಕ್ಷಿಣೆ ಕೊಡುವುದು ಮತ್ತು ಪಡೆಯುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಇಂದಿಗೂ ನಮ್ಮ ಸಮಾಜದಲ್ಲಿ ಈ ಸಂಪ್ರದಾಯವನ್ನು ಅನುಸರಿಸಲಾಗುತ್ತಿದೆ. ವರದಕ್ಷಿಣೆ ಉಡುಗೊರೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೀಡಿಯೊದಲ್ಲಿ, ಕಾರಿನಿಂದ ಅಡುಗೆಮನೆಯವರೆಗೆ...
ಆಧ್ಯಾತ್ಮಿಕತೆಯ ಟ್ರೆಂಡ್.. ಡಿಜಿಟಲ್ ಜಪ ಮಾಲಾ ವೈರಲ್
newsics.com
ನವದೆಹಲಿ: ಹಿಂದೂ ಧರ್ಮದಲ್ಲಿ ದೇವರ ಆರಾಧನೆ ಮತ್ತು ಪಠಣ ಶ್ರೇಷ್ಠವಾಗಿದೆ. ಭಗವಂತನ ಆರಾಧನೆಯ ಸಮಯದಲ್ಲಿ ವಿವಿಧ ರೀತಿಯ ಹೂಮಾಲೆಗಳನ್ನು ಪಠಣಕ್ಕಾಗಿ ಬಳಸಲಾಗುತ್ತದೆ. ದೇವತೆಗಳನ್ನು ಪೂಜಿಸಲು ವಿವಿಧ ಜಪ ಮಾಲೆಗಳನ್ನು ಪಠಿಸಲಾಗುತ್ತದೆ.
https://twitter.com/LifeOfStardust/status/1730084256649707520
ಕಾಲ ಬದಲಾದಂತೆ.. ತಂತ್ರಜ್ಞಾನ...
ಝೊಮ್ಯಾಟೊದಲ್ಲಿ ಆರ್ಡರ್ ಮಾಡಿದ ಬಿರಿಯಾನಿಯಲ್ಲಿ ಜಿರಳೆ; ಇದೇನು ಜಿರಳೆ ಬಿರಿಯಾನಿನಾ ಎಂದ್ರು ನೆಟ್ಟಿಗರು…
newsics.com
ನವದೆಹಲಿ: ಇದು ಆನ್ಲೈನ್ ಆರ್ಡರ್ಗಳ ಯುಗ. ಇಂದು ಬಟ್ಟೆ, ಎಲೆಕ್ಟ್ರಾನಿಕ್ ಸಾಧನಗಳಂತಹ ಉತ್ಪನ್ನಗಳನ್ನು ಮಾತ್ರವಲ್ಲದೆ ಆಹಾರವನ್ನೂ ಆನ್ಲೈನ್ನಲ್ಲಿ ಆರ್ಡರ್ ಮಾಡಿ ಸೇವಿಸಲಾಗುತ್ತದೆ. ಅದರಲ್ಲೂ ನಗರ ಪ್ರದೇಶಗಳಲ್ಲಿ ಆನ್ಲೈನ್ ಶಾಪಿಂಗ್ ಅಭ್ಯಾಸ ವ್ಯಾಪಕವಾಗಿದೆ. ಆದರೆ...
ಭಾರತೀಯ ನೌಕಾಪಡೆಗೆ ಮೊದಲ ಮಹಿಳಾ ಕಮಾಂಡಿಂಗ್ ಅಧಿಕಾರಿ ನೇಮಕ
newsics. Com
ನವದೆಹಲಿ: ಭಾರತೀಯ ನೌಕಾಪಡೆಗೆ ಇದೇ ಮೊದಲ ಬಾರಿಗೆ ಮಹಿಳಾ ಕಮಾಂಡಿಂಗ್ ಅಧಿಕಾರಿಯನ್ನು ನೇಮಿಸಲಾಗಿದೆ.
ಮಹಿಳೆಯರನ್ನು ನೇಮಕ ಮಾಡುವ...
vertical
Latest News
ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್’ಗೆ ತಾವೇ ಲಗೇಜ್ ಲೋಡ್ ಮಾಡಿದ ಆಟಗಾರರು
newsics.com
ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...
Home
ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್
newsics.com
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ.
ಹೆಚ್ಚುವರಿಯಾಗಿ, ಮುಂದಿನ...
Home
ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ
newsics.com
ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...