ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪಥಸಂಚಲನದಲ್ಲಿ ಕರ್ನಾಟಕ ಸೇರಿ 12 ರಾಜ್ಯಗಳ ಸ್ತಬ್ಧಚಿತ್ರಗಳು ಆಯ್ಕೆಯಾಗಿವೆ. ಕೇರಳ, ಪಶ್ಚಿಮಬಂಗಾಳ ಹಾಗೂ ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳ ಸ್ತಬ್ಧಚಿತ್ರವನ್ನು ರಕ್ಷಣಾ ಇಲಾಖೆ ತಿರಸ್ಕರಿಸಿದೆ. ಈ ಬಾರಿ ಪಥಸಂಚಲನದಲ್ಲಿ ಕರ್ನಾಟಕದಿಂದ ಜಗಜ್ಯೋತಿ ಬಸವೇಶ್ವರ ಅನುಭವ ಮಂಟಪ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ.
ಮತ್ತಷ್ಟು ಸುದ್ದಿಗಳು
ಉಗ್ರರ ಗುಂಡಿಗೆ ಟಿವಿ ಕಲಾವಿದೆ ಬಲಿ
newsics.com
ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್ ಭಟ್ ಎಂದು ಗುರುತಿಸಲಾಗಿದೆ.
ಅಮ್ರೀನ್...
ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ, ಜೂನ್ 1ರಿಂದ ಜಾರಿ
newsics.com
ನವದೆಹಲಿ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿದ್ದು, ಜೂನ್ 1ರಿಂದ ಜಾರಿಯಾಗಲಿದೆ.
ದೇಶದಲ್ಲಿ ಹಣದುಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಇದೀಗ ಸಕ್ಕರೆ ಸರಬರಾಜಿನ ಮೇಲೂ ನಿರ್ಬಂಧ ಹೇರಿದೆ.
ಸೆಪ್ಟೆಂಬರ್ಗೆ...
ಎನ್ಕೌಂಟರ್ನಲ್ಲಿ ಮೂವರು ಪಾಕ್ ಉಗ್ರರ ಹತ್ಯೆ
newsics.com
ಶ್ರೀನಗರ: ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಾರಾಮುಲ್ಲಾದ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ...
ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್ ಪ್ರಕರಣ : 17 ಮಂದಿ ಸಾವು
newsics.com
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 17 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ...
ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ
newsics.com
ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್ ಕುಮಾರ್...
ನಿರೂಪಕಿಯರು ಮುಖ ಮುಚ್ಚಿಕೊಳ್ಳಿ ಎಂದ ತಾಲಿಬಾನ್ ವಿರುದ್ಧ ಫೇಸ್ಮಾಸ್ಕ್ ಅಭಿಯಾನ!
newsics.com
ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ.
ಅಭಿಯಾನದ ಭಾಗವಾಗಿ ಪುರುಷ ನಿರೂಪಕರು...
ಏರಿಕೆ ಕಂಡ ಚಿನ್ನದ ಬೆಲೆ ; ಬೆಳ್ಳಿ ಬೆಲೆಯಲ್ಲಿ 500 ರೂ. ಇಳಿಕೆ
newsics.com
ದೆಹಲಿ: ದೇಶದಲ್ಲಿ 2 ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು, ಇಂದು ಚಿನ್ನದ ಬೆಲೆ 10 ಗ್ರಾಂ.ಗೆ 660 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯು ಒಂದೇ ದಿನದಲ್ಲಿ 500 ರೂ. ಇಳಿಕೆಯಾಗಿದೆ.
ನಿನ್ನೆ ದೇಶದಲ್ಲಿ...
ಜಮ್ಮು & ಕಾಶ್ಮೀರದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ
newsics.com
ಜಮ್ಮು & ಕಾಶ್ಮೀರದ ಕುಲ್ಗಾಮ್ನ ಯರಿಪೋರಾ ಪ್ರದೇಶದಲ್ಲಿ ಪೊಲೀಸರು ಹಾಗೂ ಸಿಆರ್ಪಿಎಫ್ನ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗ್ರೆನೇಡ್ಗಳನ್ನು ಎಸೆದ ಪರಿಣಾಮ ಮೂವರು ನಾಗರಿಕರು ಗಾಯಗೊಂಡ ಘಟನೆಯು ಮಂಗಳವಾರ ನಡೆದಿದೆ.
ಪೊಲೀಸರತ್ತ ಭಯೋತ್ಪಾದಕರು ಎಸೆದ...
Latest News
ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ
newsics.com
ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್ಗಳ ಗೆಲುವು ಸಾಧಿಸಿದೆ.
ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...
Home
ಉಗ್ರರ ಗುಂಡಿಗೆ ಟಿವಿ ಕಲಾವಿದೆ ಬಲಿ
NEWSICS -
newsics.com
ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್ ಭಟ್ ಎಂದು ಗುರುತಿಸಲಾಗಿದೆ.
ಅಮ್ರೀನ್...
Home
ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ
newsics.com
ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ.
ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...