ನವದೆಹಲಿ: ;ಚಳಿಗಾಲದ ರಜೆ ಬಳಿಕ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಮತ್ತೆ ಆರಂಭವಾಗಲಿದೆ. ಸಾಲು ಸಾಲು ಮಹತ್ವದ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಇನ್ನು ಮುಂದೆ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಛಾನ ಮಾನ ರದ್ದುಪಡಿಸಿದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಸಲ್ಲಿಸಿರುವ ಅರ್ಜಿ ಕೂಡ ಇದರಲ್ಲಿ ಸೇರಿದೆ. ಶಬರಿ ಮಲೆ ಪ್ರವೇಶಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ ಏಳು ಮಂದಿ ಸದಸ್ಯರ ಪೀಠ ಕೈಗೆತ್ತಿಕೊಳ್ಳಲಿದೆ.
ಮತ್ತಷ್ಟು ಸುದ್ದಿಗಳು
ಸಕ್ಕರೆ ರಫ್ತಿನ ಮೇಲೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ, ಜೂನ್ 1ರಿಂದ ಜಾರಿ
newsics.com
ನವದೆಹಲಿ: ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿದ್ದು, ಜೂನ್ 1ರಿಂದ ಜಾರಿಯಾಗಲಿದೆ.
ದೇಶದಲ್ಲಿ ಹಣದುಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೋಧಿ ರಫ್ತು ನಿಷೇಧಿಸಿದ್ದ ಸರ್ಕಾರ ಇದೀಗ ಸಕ್ಕರೆ ಸರಬರಾಜಿನ ಮೇಲೂ ನಿರ್ಬಂಧ ಹೇರಿದೆ.
ಸೆಪ್ಟೆಂಬರ್ಗೆ...
ಎನ್ಕೌಂಟರ್ನಲ್ಲಿ ಮೂವರು ಪಾಕ್ ಉಗ್ರರ ಹತ್ಯೆ
newsics.com
ಶ್ರೀನಗರ: ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಾರಾಮುಲ್ಲಾದ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ...
ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್ ಪ್ರಕರಣ : 17 ಮಂದಿ ಸಾವು
newsics.com
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,124 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 17 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ...
ಬಿಹಾರ ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಕನ್ನಡಿಗ
newsics.com
ಬಿಹಾರ ರಾಜ್ಯಸಭೆಗೆ ಉಡುಪಿ ತಾಲೂಕಿನ ಸಳ್ವಾಡಿ ಮೂಲದ ಅನಿಲ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಾ. ಮಹೇಂದ್ರ ಪ್ರಸಾದ್ ನಿಧನದ ಬಳಿಕ ತೆರವಾಗಿದ್ದ ಈ ಸ್ಥಾನಕ್ಕೆ ಅನಿಲ್ ಹೆಗ್ಡೆ ಹೆಸರನ್ನು ಬಿಹಾರ ಸಿಎಂ ನಿತೀಶ್ ಕುಮಾರ್...
ನಿರೂಪಕಿಯರು ಮುಖ ಮುಚ್ಚಿಕೊಳ್ಳಿ ಎಂದ ತಾಲಿಬಾನ್ ವಿರುದ್ಧ ಫೇಸ್ಮಾಸ್ಕ್ ಅಭಿಯಾನ!
newsics.com
ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ.
ಅಭಿಯಾನದ ಭಾಗವಾಗಿ ಪುರುಷ ನಿರೂಪಕರು...
ಏರಿಕೆ ಕಂಡ ಚಿನ್ನದ ಬೆಲೆ ; ಬೆಳ್ಳಿ ಬೆಲೆಯಲ್ಲಿ 500 ರೂ. ಇಳಿಕೆ
newsics.com
ದೆಹಲಿ: ದೇಶದಲ್ಲಿ 2 ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು, ಇಂದು ಚಿನ್ನದ ಬೆಲೆ 10 ಗ್ರಾಂ.ಗೆ 660 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯು ಒಂದೇ ದಿನದಲ್ಲಿ 500 ರೂ. ಇಳಿಕೆಯಾಗಿದೆ.
ನಿನ್ನೆ ದೇಶದಲ್ಲಿ...
ಜಮ್ಮು & ಕಾಶ್ಮೀರದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ
newsics.com
ಜಮ್ಮು & ಕಾಶ್ಮೀರದ ಕುಲ್ಗಾಮ್ನ ಯರಿಪೋರಾ ಪ್ರದೇಶದಲ್ಲಿ ಪೊಲೀಸರು ಹಾಗೂ ಸಿಆರ್ಪಿಎಫ್ನ ನಾಕಾ ಪಾರ್ಟಿಯ ಮೇಲೆ ಭಯೋತ್ಪಾದಕರು ಗ್ರೆನೇಡ್ಗಳನ್ನು ಎಸೆದ ಪರಿಣಾಮ ಮೂವರು ನಾಗರಿಕರು ಗಾಯಗೊಂಡ ಘಟನೆಯು ಮಂಗಳವಾರ ನಡೆದಿದೆ.
ಪೊಲೀಸರತ್ತ ಭಯೋತ್ಪಾದಕರು ಎಸೆದ...
ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್
newsics.com
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್ ಪ್ರವೇಶಿಸಿದೆ.
ರಾಜಸ್ಥಾನ್ ತಂಡ 20 ಓವರ್ ಗಳಲ್ಲಿ...
Latest News
ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ
newsics.com
ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು...
Home
ಮಗನ ಪಬ್ ಜಿ ಆಟಕ್ಕೆ ತಾಯಿ ಬಲಿ
newsics.com
ಚಿಕ್ಕಮಗಳೂರು: ಮಗನ ಪಬ್ ಜಿ ಆಟಕ್ಕೆ, ತಾಯಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಗಿರಿಶ್ರೇಣಿಯ ಅಗಲಖಾನ್ ಎಸ್ಟೇಟ್ ನಲ್ಲಿ ನಡೆದಿದೆ.
ಇಮ್ತಿಯಾಜ್ ಮತ್ತು ಮೈಮುನ್ನಾ ದಂಪತಿ ಕುಟುಂಬ ಎರಡು ವರ್ಷದಿಂದ ಎಸ್ಟೇಟ್ ನ ಕೂಲಿ ಲೈನ್...
Home
ರಾಜ್ಯದಲ್ಲಿಂದು 208 ಕೋವಿಡ್ ಪ್ರಕರಣ ಪತ್ತೆ
newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 208 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,978 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.
ಇಂದು ಬೆಂಗಳೂರಿನಲ್ಲಿ...