newsics.com
ಬೆಂಗಳೂರು: ಟ್ವಿಟರ್'ನಲ್ಲಿ ಖ್ಯಾತ ಗಾಯಕಿ ಲತಾ ಮಂಗೇಶ್ಕರ್' ಬಗ್ಗೆ ವಿವಾದಿತ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ.
'ಲತಾ ಮಂಗೇಶ್ಕರ್'ಗೆ ಒಳ್ಳೆಯ ಧ್ವನಿಯಿದೆ ಎಂದು ನಂಬುವಂತೆ ಬ್ರೈನ್ ವಾಶ್ ಮಾಡಿದ್ದಾರೆ. ಸಂಗೀತ ಲೋಕದ ದಿಗ್ಗಜರು ಆಕೆಯನ್ನು ಪ್ರಶಂಸಿವುದು...
newsics.com
ನವದೆಹಲಿ: ಪ್ರತಿದಿನ ಚಿನ್ನದ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಏರಿಕೆ ಹಾಗೂ ಇಳಿಕೆಯಾಗುವುದು ಸಾಮಾನ್ಯ . ಅದರಂತೆ
ಇಂದು ಚಿನ್ನದ ಬೆಲೆ 200ರೂ. ಹೆಚ್ಚಳವಾಗಿದೆ.
ನಿನ್ನೆ ಪ್ರತಿ 10 ಗ್ರಾಂಗೆ 45,890 ಆಗಿದ್ದ 22ಕ್ಯಾರೆಟ್ ಚಿನ್ನದ ಬೆಲೆ 200ರೂ...
newsics.com
ನವದೆಹಲಿ: 2020ರ ನ.26ರಿಂದ ಮೂರು ಕೃಷಿ ಕಾಯ್ದೆ ವಿರೋದಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿ ಇಂದು ನಡೆದ 9ನೇ ಸುತ್ತಿನ ಮಾತುಕತೆಯೂ ವಿಫಲಗೊಂಡಿದೆ.ಜ. 19 ಕ್ಕೆ 10ನೇ ಸುತ್ತಿನ ಮಾತುಕತೆ ನಡೆಸಲು ತೀರ್ಮಾನಿಸಲಾಗಿದೆ.
ಕೃಷಿ...
newsics.com
ರಾಜಸ್ಥಾನ: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಲ್ಲಿ ಒಂಟೆಗೆ ಬೈಕ್ ಡಿಕ್ಕಿ ಹೊಡೆದು ಬೆಂಗಳೂರಿನ ಪ್ರಸಿದ್ಧ ಬೈಕರ್ ಕಿಂಗ್ ರಿಚರ್ಡ್ ಶ್ರೀನಿವಾಸನ್ ಮೃತಪಟ್ಟರು ಎಂದು ಪೊಲೀಸರು ಶುಕ್ರವಾರ (ಜ.15) ತಿಳಿಸಿದ್ದಾರೆ.
ಬುಧವಾರ ರಾತ್ರಿ ರಿಚರ್ಡ್ ಮತ್ತು ಅವರ...
newsics.com
ಚೆನ್ನೈ: ಫೇಸ್'ಬುಕ್ ಬಳಸಿ 22ನೇ ವಯಸ್ಸಿಗೆ 11 ಹುಡುಗಿಯರನ್ನು ಯುವಕನೋರ್ವ ಮದುವೆಯಾಗಿದ್ದಾನೆ. ಈ ಕುರಿತು ಯುವಕನೇ ಹೇಳಿಕೊಂಡಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.
ತಮಿಳುನಾಡಿನ ಚೆನ್ನೈನ ಲವ್ಲಿ ಗಣೇಶ್ ಎಂಬ ಯುವಕ ಮಹಿಳೆಯರಿಗೆ ಹಾಗೂ ಹದಿಹರೆಯದ...
newsics.com
ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಐದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಮೂಲಕ ದೇಣಿಗೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ರಾಮಮಂದಿದ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನ...
newsics.com ಮುಂಬೈ: ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶುಕ್ರವಾರ (ಜ.15) ಭಾರೀ ಇಳಿಕೆ ಕಂಡಿವೆ.ಬಿಎಸ್ ಇ ಸೆನ್ಸೆಕ್ಸ್ 549.49 ಪಾಯಿಂಟ್ ಕುಸಿದು, 49,034.67 ಪಾಯಿಂಟ್ ತಲುಪಿತು. ಎನ್'ಎಸ್ಇ...
newsics.com ನ್ಯೂಯಾರ್ಕ್: ಅಮೆರಿಕದಲ್ಲಿ ವಾಸಿಸುತ್ತಿರುವ ಭಾರತ ಮೂಲದ ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಗಳನ್ನು ಗುಂಡು ಹಾರಿಸಿ ಕೊಂದು, ಬಳಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನ್ಯೂಯಾರ್ಕ್ ಪೊಲೀಸರು ಈ ಮಾಹಿತಿ...
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 708 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,30,668ಕ್ಕೆ ಏರಿದೆ.ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಈ...