ತಿರುಪತಿ ತಿರುಮಲದಲ್ಲಿ ಪ್ರಸಿದ್ಧ ವೈಕುಂಠ ದ್ವಾರವನ್ನು ಹತ್ತು ದಿನ ತೆರೆದಿಡಲು ಚಿಂತನೆ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಎರಡು ಬಾರಿ ಮಾತ್ರ ಈ ವೈಕುಂಠ ದ್ವಾರವನ್ನು ತೆರೆಯಲಾಗುತ್ತಿದೆ. ವೈಕುಂಠ ಏಕಾದಶಿ ಮತ್ತು ವೈಕುಂಠ ದ್ವಾದಶಿಯಂದು ಮಾತ್ರ ಈ ಪವಿತ್ರ ದ್ವಾರಗಳನ್ನು ತೆರೆಯಲಾಗುತ್ತಿದೆ. ಈ ದ್ವಾರದ ಮೂಲಕ ಹಾದು ಹೋದರೆ ಪುನರ್ ಜನ್ಮ ಸರಪಳಿಯಿಂದ ಮುಕ್ತಿ ದೊರೆಯಲಿದೆ. ಶಾಶ್ವತ ಮೋಕ್ಷಪ್ರಾಪ್ತಿಯಾಗಲಿದೆ ಎಂಬುದು ಭಕ್ತರ ನಂಬಿಕೆ. ತಿರುಮಲ ದೇವಸ್ಥಾನ ಈ ಬಗ್ಗೆ ಚಿಂತನೆ ನಡೆಸಿದ್ದು, ತಿರುಮಲ ತಿರುಪತಿ ಆಡಳಿತ ಮಂಡಳಿಯ ಮುಂದೆ ಈ ಪ್ರಸ್ತಾಪ ಇರಿಸಲಿದೆ. ಆಗಮ ಪಂಡಿತರ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಮತ್ತಷ್ಟು ಸುದ್ದಿಗಳು
ಏಪ್ರಿಲ್ ಒಂದರಿಂದ ಚಾಲಕನ ಬಳಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ
newsics.com
ನವದೆಹಲಿ: ಕಾರಿನಲ್ಲಿ ಮುಂದಿನ ಸೀಟ್ ನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ ಮಾಡಲಾಗಿದೆ. ಏಪ್ರಿಲ್ ಒಂದರಿಂದ ಇದು ಜಾರಿಗೆ ಬರಲಿದೆ. ಹೊಸ ಕಾರುಗಳು ಈ ವ್ಯವಸ್ಥೆ ಅಳವಡಿಸಬೇಕು ಎಂದು ಕೇಂದ್ರ ರಸ್ತೆ...
ಅತ್ಯಾಚಾರ ದೂರು ದಾಖಲಿಸಿದ ಕಿರು ತೆರೆ ನಟಿ
newsics.com
ಮುಂಬೈ: ಖ್ಯಾತ ಕಿರುತೆರೆ ನಟಿಯೊಬ್ಬರು ತಮ್ಮ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈಯ ಓಶಿವಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಲಾಗಿದೆ.
ನಟಿ ನೀಡಿರುವ ದೂರಿನ...
ಮುತ್ತೂಟ್ ಗ್ರೂಪ್’ನ ಅಧ್ಯಕ್ಷ ಎಂ.ಜಿ ಜಾರ್ಜ್ ಮುತ್ತೂಟ್ ಇನ್ನಿಲ್ಲ
newsics.com
ನವದೆಹಲಿ: ದೇಶದ ಅತಿ ದೊಡ್ಡ ಚಿನ್ನದ ಮೇಲೆ ಸಾಲ ನೀಡುವ ಕಂಪನಿ ಮುತ್ತೂಟ್ ಗ್ರೂಪ್'ನ ಅಧ್ಯಕ್ಷ ಎಂ.ಜಿ.ಜಾರ್ಜ್ ಮುತ್ತೂಟ್ (72) ಶುಕ್ರವಾರ (ಮಾ.5) ಸಂಜೆ ನಿಧನರಾದರು.
ತಮ್ಮ ಮನೆಯ ಮೆಟ್ಟಿಲುಗಳ ಮೇಲಿಂದ ಆಕಸ್ಮಿಕವಾಗಿ ಜಾರಿ...
ಮುಖೇಶ್ ಅಂಬಾನಿ ಮನೆ ಬಳಿ ಸ್ಫೋಟಕವಿದ್ದ ಕಾರು ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ
newsics.com
ಥಾಣೆ: ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಾರು ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಕೆಲವು ದಿನಗಳ ಹಿಂದೆ 21...
ಪೊಲೀಸರಿಗೆ ಅತ್ಯಾಚಾರ ದೂರು ನೀಡಿದ್ದಕ್ಕೆ ಬೆಂಕಿ ಹಚ್ಚಿ ಕೊಲ್ಲಲು ಯತ್ನ
newsics.com ಜೈಪುರ: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ರಾಜಸ್ಥಾನದ ಹನುಮಾನ್ಘರ್ ಜಿಲ್ಲೆಯಲ್ಲಿ ನಡೆದಿದೆ.ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿರುವ ಸಂತ್ರಸ್ತ ಯುವತಿಯನ್ನು ಬಿಕಾನೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ...
ಕಚೇರಿಗೆ ಕುದುರೆ ಮೇಲೆ ಬರುವೆ; ಕುದುರೆ ಕಟ್ಟಲು ಜಾಗ ಕೊಡಿ ಎಂದ ಸರ್ಕಾರಿ ಅಧಿಕಾರಿ!
newsics.com ಮುಂಬೈ: ಕಚೇರಿಗೆ ಪ್ರತಿದಿನ ಕುದುರೆ ಮೇಲೆ ಬರಲು ಅನುಮತಿ ಕೇಳಿದ ಸರ್ಕಾರಿ ಅಧಿಕಾರಿ, ಕುದುರೆ ಕಟ್ಟಲು ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಥಳಾವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದ್ದಾನೆ.ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ...
ಬಿಹಾರ ಕಳ್ಳಬಟ್ಟಿ ದುರಂತ: 9 ಮಂದಿಗೆ ಗಲ್ಲು, ನಾಲ್ವರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ
newsics.com ಗೋಪಾಲ್ ಗಂಜ್(ಬಿಹಾರ್): 21 ಮಂದಿಯ ಸಾವಿಗೆ ಕಾರಣವಾಗಿದ್ದ ಬಿಹಾರ ಕಳ್ಳಬಟ್ಟಿ ದುರಂತಕ್ಕೆ ಸಂಬಂಧಿಸಿದಂತೆ 9 ದೋಷಿಗಳಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದ್ದು, 4 ಮಹಿಳಾ ದೋಷಿಗಳಿಗೆ ಜೀವಾವಧಿ ಶಿಕ್ಷೆ...
ಅನುರಾಗ್ ಕಶ್ಯಪ್, ತಾಪ್ಸಿ ಪನ್ನು 350 ಕೋಟಿ ರೂಪಾಯಿ ವಂಚನೆ?
newsics.com
ಮುಂಬೈ: ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಭಾರೀ ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೂರನೇ ದಿನವಾದ ಇಂದು ಕೂಡ ಇಬ್ಬರ ವಿಚಾರಣೆ ಮುಂದುವರಿದಿದೆ. ಪ್ರಾಥಮಿಕ...
Latest News
ಹಿರಿಯ ಕೃಷಿ ವಿಜ್ಞಾನಿ ಡಾ. ಎಂ.ಮಹಾದೇವಪ್ಪ ಇನ್ನಿಲ್ಲ
newsics.com
ಬೆಂಗಳೂರು: ಖ್ಯಾತ ಕೃಷಿ ವಿಜ್ಞಾನಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದ ಗ್ರಾಮೀಣಾಭಿವೃದ್ಧಿ ವಿಭಾಗದ ನಿರ್ದೇಶಕರಾದ ಡಾ.ಎಂ.ಮಹಾದೇವಪ್ಪ ನಿಧನಹೊಂದಿದ್ದಾರೆ. ಇಂದು ಬೆಳಗ್ಗೆ ಅವರು ಕೊನೆಯುಸಿರು ಎಳೆದಿದ್ದಾರೆ.
ಆರ್.ಟಿ.ಓ. ಕಚೇರಿ ಬಳಿ...
Home
ಏಪ್ರಿಲ್ ಒಂದರಿಂದ ಚಾಲಕನ ಬಳಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ
Newsics -
newsics.com
ನವದೆಹಲಿ: ಕಾರಿನಲ್ಲಿ ಮುಂದಿನ ಸೀಟ್ ನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ ಮಾಡಲಾಗಿದೆ. ಏಪ್ರಿಲ್ ಒಂದರಿಂದ ಇದು ಜಾರಿಗೆ ಬರಲಿದೆ. ಹೊಸ ಕಾರುಗಳು ಈ ವ್ಯವಸ್ಥೆ ಅಳವಡಿಸಬೇಕು ಎಂದು ಕೇಂದ್ರ ರಸ್ತೆ...
Home
ಅತ್ಯಾಚಾರ ದೂರು ದಾಖಲಿಸಿದ ಕಿರು ತೆರೆ ನಟಿ
Newsics -
newsics.com
ಮುಂಬೈ: ಖ್ಯಾತ ಕಿರುತೆರೆ ನಟಿಯೊಬ್ಬರು ತಮ್ಮ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈಯ ಓಶಿವಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಲಾಗಿದೆ.
ನಟಿ ನೀಡಿರುವ ದೂರಿನ...