Thursday, March 30, 2023

ತಿರುಪತಿಯಲ್ಲಿ ಹತ್ತು ದಿನ ವೈಕುಂಠ ದ್ವಾರ ತೆರೆಯಲು ಚಿಂತನೆ

Follow Us

ತಿರುಪತಿ ತಿರುಮಲದಲ್ಲಿ ಪ್ರಸಿದ್ಧ ವೈಕುಂಠ ದ್ವಾರವನ್ನು ಹತ್ತು ದಿನ ತೆರೆದಿಡಲು ಚಿಂತನೆ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಎರಡು ಬಾರಿ ಮಾತ್ರ ಈ ವೈಕುಂಠ ದ್ವಾರವನ್ನು ತೆರೆಯಲಾಗುತ್ತಿದೆ. ವೈಕುಂಠ ಏಕಾದಶಿ ಮತ್ತು ವೈಕುಂಠ ದ್ವಾದಶಿಯಂದು ಮಾತ್ರ ಈ  ಪವಿತ್ರ ದ್ವಾರಗಳನ್ನು ತೆರೆಯಲಾಗುತ್ತಿದೆ. ಈ ದ್ವಾರದ ಮೂಲಕ ಹಾದು ಹೋದರೆ ಪುನರ್ ಜನ್ಮ ಸರಪಳಿಯಿಂದ ಮುಕ್ತಿ ದೊರೆಯಲಿದೆ. ಶಾಶ್ವತ ಮೋಕ್ಷಪ್ರಾಪ್ತಿಯಾಗಲಿದೆ ಎಂಬುದು ಭಕ್ತರ ನಂಬಿಕೆ. ತಿರುಮಲ ದೇವಸ್ಥಾನ ಈ ಬಗ್ಗೆ ಚಿಂತನೆ ನಡೆಸಿದ್ದು, ತಿರುಮಲ ತಿರುಪತಿ ಆಡಳಿತ ಮಂಡಳಿಯ ಮುಂದೆ ಈ ಪ್ರಸ್ತಾಪ ಇರಿಸಲಿದೆ. ಆಗಮ ಪಂಡಿತರ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!

newsics.com ಬಿಹಾರ: ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

newsics.com ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ...

ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ

newsics.com ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು  ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
- Advertisement -
error: Content is protected !!