Saturday, December 2, 2023

ದಿನವಿಡೀ ಸುದ್ದಿಯಾದ ಹೈದರಾಬಾದ್

Follow Us

ಹೈದರಾಬಾದ್: ದೇಶದ ಮಹಾನಗರಗಳ ಪೈಕಿ ಹೈದರಾಬಾದ್ ಗೆ ಅಗ್ರ ಸ್ಥಾನ. ಮಾಹಿತಿ ತಂತ್ರಜ್ಞಾನ ಕ್ಷೇತ್ರದ ರಾಜಧಾನಿ. ಶುಕ್ರವಾರವಂತೂ ಇಡೀ ದಿನ ಸುದ್ದಿ ಮಾಧ್ಯಮಗಳಲ್ಲಿ ಹೈದರಾಬಾದ್ ನದ್ದೇ ಸದ್ದು. ಬೆಳ್ಳಂ ಬೆಳ್ಳಗೆ ಗುಂಡಿನ ಚಕಮಕಿಯ ಸದ್ದು. ನಾಲ್ಕು ಮಂದಿ ಅತ್ಯಾಚಾರಿ ದುರಳರನ್ನು ಯಮಪುರಿಗೆ ಅಟ್ಟಿದ ಪೊಲೀಸರು. ಕನ್ನಡಿಗ ಅಧಿಕಾರಿ ಸಜ್ಜನವರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ದೇಶವ್ಯಾಪಿ ಮೆಚ್ಚುಗೆಗೆ ಪಾತ್ರವಾಯಿತು. ಸಂಜೆ ನಡೆದ್ದದ್ದು ಕ್ರಿಕೆಟ್ ಕದನ. ಭಾರತ – ವೆಸ್ಟ್ ಇಂಡೀಸ್ ಮೊದಲ ಚುಟುಕು ಕದನದಲ್ಲಿ ಕೊಯ್ಲಿ ವೀರಾವೇಶ. ಈ ಪಂದ್ಯ ನಡೆದ್ದದು ಕೂಡ ಹೈದರಾಬಾದ್ ನಲ್ಲಿ. ಹೀಗೆ ದಿನವಿಡಿ ಸುದ್ದಿಯಲ್ಲಿದ್ದದ್ದು ಮುತ್ತಿನ ನಗರಿ ಹೈದರಾಬಾದ್

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!