ದೆಹಲಿ: ದೆಹಲಿಯ ರಾಮಲೀಲಾ ಮೈದಾನದಲ್ಲೇ ಪ್ರಧಾನಿ ಮೋದಿಯವರ ಹತ್ಯೆಗೆ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.ಪಾಕ್ ಮೂಲದ ಭಯೋತ್ಪಾದಕರ ಗುಂಪು ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಪ್ರಧಾನಿ ವಿಶೇಷ ಭದ್ರತಾ ಪಡೆ ಹಾಗೂ ದಿಲ್ಲಿ ಪೊಲೀಸ್ಗೆ ಮಾಹಿತಿ ರವಾನಿಸಿದೆ.ರಾಮಲೀಲಾ ಮೈದಾನದಲ್ಲಿ ಡಿ.22ರಂದು ಬಿಜೆಪಿ ಬೃಹತ್ ರ್ಯಾಲಿ ಆಯೋಜಿಸಿದ್ದು, ಈ ಸಂದರ್ಭದಲ್ಲಿ ದಾಳಿಗೆ ಸಂಚು ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜೈಷ್-ಇ-ಮೊಹಮ್ಮದ್ ಸಂಘಟನೆಯ ಭಯೋತ್ಪಾದಕರ ತಂಡ ದಾಳಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ, ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ತೀರ್ಪು ಹಾಗೂ ವರ್ಷದ ಆರಂಭದಲ್ಲೇ ಏರ್ಸ್ಟ್ರೈಕ್ ಸೇರಿ ಹಲವು ಕಾರಣಗಳು ಮೋದಿ ಗುರಿಯಾಗಿಸಲು ಕಾರಣ ಎನ್ನಲಾಗಿದೆ.
ಮತ್ತಷ್ಟು ಸುದ್ದಿಗಳು
ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!
newsics.com
ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
Asian Games; ಭಾರತಕ್ಕೆ ಒಂದೇ ದಿನ 15 ಪದಕ
newsics.com
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ.
7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...
ಐಎಸ್ಐನ ಹೆಚ್ಚುವರಿ ಮಹಾ ನಿರ್ದೇಶಕ ಸ್ಥಾನದಲ್ಲಿ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ!
newsics.com
ಕರಾಚಿ: ದಾವೂದ್ ಇಬ್ರಾಹಿಂ ಕಸ್ಕರ್ ಅವರನ್ನು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ (ಐಎಸ್ಐ) ಯ ಹೆಚ್ಚುವರಿ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಮುಂಬೈಯಲ್ಲಿ ಸರಣಿ ಬಾಂಬ್ ಸ್ಫೋಟಗಳನ್ನು ನಡೆಸುವ ಮೂಲಕ ನೂರಾರು ಅಮಾಯಕರ ದಾರುಣ...
Asian Games; ತಜಿಂದರ್ ಪಾಲ್ ಸಿಂಗ್ ತೂರ್, ಅವಿನಾಶ್ ಸೇಬಲ್ ಚಿನ್ನ ಸಾಧನೆ
newsics.com
ಹ್ಯಾಂಗ್ಝೌ : ಷಾಟ್ ಪಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ.
ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ...
6 ಸಾವಿರ ವರ್ಷಗಳಷ್ಟು ಹಳೆಯ ಶೂ ಪತ್ತೆ
newsics.com
ಸ್ಪೇನ್: 6 ಸಾವಿರ ವರ್ಷಗಳು ಹಳೆಯ ಶೂಗಳು ಸ್ಪೇನ್ನ ಬಾವಲಿ ಗುಹೆಯಲ್ಲಿ ಪತ್ತೆಯಾಗಿವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಸ್ಪೇನ್ನ ಬಾವಲಿ ಗುಹೆ ಅಥವಾ ಬ್ಯಾಟ್ ಕೇವ್ ಯಲ್ಲಿ ಯುರೋಪಿನ ಅತ್ಯಂತ ಹಳೆಯ ಜೋಡಿ ಶೂ...
ಮೂರುವರೆ ತೊಲ ತೂಕದ ಚಿನ್ನದ ಸರ ತಿಂದ ಎಮ್ಮೆ: ಆಪರೇಷನ್ ಮೂಲಕ ಹೊರತೆಗೆದ ಪಶು ವೈದ್ಯರು
newsics.com
ನಾಸಿಕ್(ಮಹಾರಾಷ್ಟ್ರ): ಎಮ್ಮೆಯೊಂದು ಮನೆಯೊಡತಿಯ ಮೂರೂವರೆ ತೊಲ ತೂಕದ ಚಿನ್ನದ ಸರ ತಿಂದಿದ್ದು, ಶಸ್ತ್ರಚಿಕಿತ್ಸೆ ಮೂಲಕ ಚಿನ್ನದ ಸರ ಹೊರತೆಗೆದ ಘಟನೆ ನಾಸಿಕ್ನಲ್ಲಿ ನಡೆದಿದೆ.
ವಾಶಿಮ್ ಜಿಲ್ಲೆಯ ಮಂಗ್ರಾಲ್ಪೀರ್ ತಾಲೂಕಿನ ಸರ್ಸಿ ಗ್ರಾಮದಲ್ಲಿ ಈ ಅಪರೂಪದ...
ಪಾರ್ಕ್ ನಲ್ಲಿ ಸ್ವಚ್ಛತಾ ಕಾರ್ಯ ಮಾಡಿದ ಪ್ರಧಾನಿ ಮೋದಿ
newsics.com
ಗುಜರಾತ್: ಗಾಂಧೀ ಜಯಂತಿ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತಾ ಕಾರ್ಯ ಮಾಡಿದರು.
ದೇಶಾದ್ಯಂತ ಸ್ವಚ್ಛತ ಅಭಿಯಾನ ನಡೆಸುವಂತೆ ಕರೆ ನೀಡಿದ್ದ ಮೋದಿ, ಕುಸ್ತಿಪಟು...
ಭಾರತದಲ್ಲಿನ ರಾಯಭಾರ ಕಚೇರಿಗೆ ಬೀಗ ಜಡಿದ ಅಫ್ಘಾನಿಸ್ತಾನ
newsics.com
ನವದೆಹಲಿ: ಭಾರತದಲ್ಲಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿಯು ಭಾನುವಾರದಿಂದ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ.
ತೀವ್ರ ದುಃಖ, ವಿಷಾದ ಮತ್ತು ನಿರಾಶೆಯೊಂದಿಗೆ ದೆಹಲಿಯಲ್ಲಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿಯು ತನ್ನ ಕಾರ್ಯಾಚರಣೆಯನ್ನು ಅಂತ್ಯಗೊಳಿಸುವ ಈ ನಿರ್ಧಾರವನ್ನು ಪ್ರಕಟಿಸುತ್ತಿದೆ...
vertical
Latest News
ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!
newsics.com
ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...
Home
ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!
newsics.com
ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
Home
ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು
newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...