Thursday, March 30, 2023

ದೆಹಲಿ ಹಿಂಸಾಚಾರ: ಸಾಮಾಜಿಕ ಜಾಲ ತಾಣಗಳಲ್ಲಿ ಬಿರುಸಿನ ಚರ್ಚೆ

Follow Us

ನವದೆಹಲಿ: ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವ್ಯಾಪಕ ಖಂಡನೆಗೆ ಗುರಿಯಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಕೂಡ ಸದ್ದುಮಾಡುತ್ತಿದೆ. ಕೆಲವರು ಪೊಲೀಸರ  ಕ್ರವನ್ನು ಸಮರ್ಥಿಸಿಕೊಂಡರೆ ಇನ್ನು ಕೆಲವರು ಇದಕ್ಕೆ ವಿರೋಧ ಕೂಡ ವ್ಯಕ್ತಪಡಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಮೋಹನ್ ದಾಸ್ ಪೈ ಜನರು ಬಹುಮತದಿಂದ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಸಮಾಜದಲ್ಲಿ ಹಿಂಸಾಚಾರಕ್ಕೆ ಸ್ಛಾನವಿಲ್ಲ ಎಂದು ಹೇಳಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!

newsics.com ಬಿಹಾರ: ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

newsics.com ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ...

ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ

newsics.com ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು  ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
- Advertisement -
error: Content is protected !!