ನವದೆಹಲಿ: 1971ರ ಪಾಕಿಸ್ತಾನ ವಿರುದ್ಧ ಯುದ್ದದಲ್ಲಿ ಜಯಗಳಿಸಿದ ಸುದಿನ ಇದು. ಈ ಹಿನ್ನೆಲೆಯಲ್ಲಿ ಇದನ್ನು ದೇಶಾದ್ಯಂತ ವಿಜಯ್ ದಿವಸ್ ಎಂದು ಆಚರಿಸಲಾಗುತ್ತಿದೆ. 14 ದಿನಗಳ ಕಾಲ ನಡೆದ ಯುದ್ಧದಲ್ಲಿ ಭಾರತದ ವಿರುದ್ದ ಪಾಕಿಸ್ತಾನ ಹೀನಾಯ ಸೋಲು ಅನುಭವಿಸಿತ್ತು. ಹೊಸ ಬಾಂಗ್ಲಾ ದೇಶ ರಚನೆಯಾಯಿತು. ಪಾಕಿಸ್ತಾನದ 90000ಕ್ಕೂ ಹೆಚ್ಚು ಸೈನಿಕರು ಭಾರತಕ್ಕೆ ಶರಣಾಗತರಾಗಿದ್ದರು. ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ದಿಟ್ಟ ನಿರ್ಧಾರಕ್ಕೆ ದೇಶಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು
ಮತ್ತಷ್ಟು ಸುದ್ದಿಗಳು
ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ, ರೆಡ್ ಅಲರ್ಟ್ ಘೋಷಣೆ
newsics.com
ಮುಂಬೈ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಸತಾರ, ಕೊಲ್ಹಾಪುರ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಮಹಾರಾಷ್ಟ್ರದಲ್ಲಿ ಮಳೆಯ...
ಮದುವೆಯಲ್ಲಿ ಸಿಗರೇಟ್ ಸೇದುವ ಶಿವನ ಬ್ಯಾನರ್: ಪೊಲೀಸರಿಂದ ತೆರವು
newsics.com
ಕನ್ಯಾಕುಮಾರಿ: ಇತ್ತೀಚೆಗೆ ಕಾಳಿ ಮಾತೆಯ ಪೋಸ್ಟರ್ ವಿವಾದಕ್ಕೆ ಕಾರಣವಾಗಿತ್ತು. ಅದೇ ರೀತಿ ತಮಿಳುನಾಡಿನ ಕನ್ಯಾ ಕುಮಾರಿಯಲ್ಲಿ ಮದುವೆಗೆ ಶುಭ ಕೋರಿ ಹಾಕಲಾಗಿದ್ದ ಬ್ಯಾನರ್ ವಿವಾದದ ಕಿಡಿ ಹೊತ್ತಿಸಿದೆ. ಈ ಬ್ಯಾನರ್ ವೈರಲ್ ಆಗಿದೆ.
ಕನ್ಯಾಕುಮಾರಿ...
ವೈವಾಹಿಕ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ: ಗಣ್ಯರ ಶುಭ ಹಾರೈಕೆ
newsics.com
ಚಂಢೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇದು ಮಾನ್ ಅವರ ಎರಡನೆ ಮದುವೆ. ಮೊದಲ ಪತ್ನಿಗೆ ಅವರು ವಿಚ್ಛೇದನ ನೀಡಿದ್ದಾರೆ.
ವಧು ಡಾ. ಗುರುಪ್ರೀತ್ ಕೌರ್. ಚಂಢೀಗಢದಲ್ಲಿ ನಡೆದ...
ಖಾದ್ಯ ತೈಲ ದರ ಇಳಿಸಲು ಕೇಂದ್ರದ ಕಟ್ಟು ನಿಟ್ಟಿನ ಸೂಚನೆ
newsics.com
ನವದೆಹಲಿ: ಜಾಗತಿಕ ಮಟ್ಟದಲ್ಲಿ ಅಡುಗೆ ಎಣ್ಣೆ ದರ ಇಳಿಕೆಯಾಗುತ್ತಿದ್ದರೂ ದೇಶದಲ್ಲಿ ದುಬಾರಿಯಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ ನೀಡಿದೆ.
ತಕ್ಷಣ ಅಡುಗೆ ಎಣ್ಣೆ ದರ 10ರೂಪಾಯಿಗಳಿಂದ 12...
ನಿರ್ದೇಶಕಿ ಲೀನಾ ಮತ್ತೊಂದು ವಿವಾದಾಸ್ಪದ ಟ್ವೀಟ್, ವ್ಯಾಪಕ ಆಕ್ರೋಶ
newsics.com
ಮುಂಬೈ: ತಮಿಳುನಾಡು ಮೂಲದ ಕಿರು ಚಿತ್ರ ನಿರ್ದೇಶಕಿ ಲೀನಾ ಇದೀಗ ಟ್ವಿಟರ್ ಖಾತೆಯಲ್ಲಿ ಮತ್ತೊಮ್ಮೆ ವಿವಾದಾಸ್ಪದ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ. ಶಿವ ಮತ್ತು ಪಾರ್ವತಿ ವೇಷ ಧರಿಸಿರುವ ಕಲಾವಿದರು ಧೂಮ ಪಾನ ಮಾಡುತ್ತಿರುವ...
ಇ ಡಿ ತನಿಖೆಯ ಎಫೆಕ್ಟ್ : ಚೀನಾಕ್ಕೆ ಪರಾರಿಯಾದ ವಿವೊ ನಿರ್ದೇಶಕರು
newsics.com
ನವದೆಹಲಿ: ಚೀನಾ ಮೂಲದ ಸ್ಮಾರ್ಟ್ ಫೋನ್ ಸಂಸ್ಥೆ ವಿವೋ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಅದರ ಇಬ್ಬರು ನಿರ್ದೇಶಕರು ದೇಶ ಬಿಟ್ಟು ಪರಾರಿಯಾಗಿದ್ದಾರೆ.
ನಿರ್ದೇಶಕರಾಗಿರುವ ಝೆಯಾಂಗ್ ಶೆನ್ ಮತ್ತು ಝೆಯಾಂಗ್...
ಮೆಟ್ರೋ ನಿಲ್ದಾಣದಲ್ಲಿ ಅಸಭ್ಯ ವರ್ತನೆ: ವ್ಯಕ್ತಿಯ ಬಂಧನ
newsics.com
ದೆಹಲಿ:ದೆಹಲಿಯ ಜೋರ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬಳಿ ತನ್ನ ಖಾಸಗಿ ಅಂಗವನ್ನು ಫ್ಲ್ಯಾಷ್ ಮಾಡಿದ ಆರೋಪದ ಮೇಲೆ ಮಾನವ್ ಅಗರ್ವಾಲ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಘಟನೆ ನಡೆದ ಒಂದು ತಿಂಗಳ ನಂತರ ಆಕೆಯ...
ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು
newsics.com
ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು ಬಲವಂತಾಗಿ ಕರೆದೊಯ್ಯುತ್ತಿದ್ದ ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...
vertical
Latest News
ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ, ರೆಡ್ ಅಲರ್ಟ್ ಘೋಷಣೆ
newsics.com
ಮುಂಬೈ: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಸತಾರ, ಕೊಲ್ಹಾಪುರ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಇದರಿಂದಾಗಿ ಕೃಷ್ಣಾ ನದಿಗೆ ಹೆಚ್ಚಿನ...
Home
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ಸಾಧ್ಯತೆ
Newsics -
newsics.com
ಲಂಡನ್: ಸಂಪುಟ ಸದಸ್ಯರ ಸಾಮೂಹಿಕ ರಾಜೀನಾಮೆ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸ್ ನ್ ಪ್ರಧಾನಿ ಪದವಿಗೆ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಯಾವುದೇ ಕ್ಷಣದಲ್ಲಿ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಸುದ್ದಿ...
Home
ಮದುವೆಯಲ್ಲಿ ಸಿಗರೇಟ್ ಸೇದುವ ಶಿವನ ಬ್ಯಾನರ್: ಪೊಲೀಸರಿಂದ ತೆರವು
Newsics -
newsics.com
ಕನ್ಯಾಕುಮಾರಿ: ಇತ್ತೀಚೆಗೆ ಕಾಳಿ ಮಾತೆಯ ಪೋಸ್ಟರ್ ವಿವಾದಕ್ಕೆ ಕಾರಣವಾಗಿತ್ತು. ಅದೇ ರೀತಿ ತಮಿಳುನಾಡಿನ ಕನ್ಯಾ ಕುಮಾರಿಯಲ್ಲಿ ಮದುವೆಗೆ ಶುಭ ಕೋರಿ ಹಾಕಲಾಗಿದ್ದ ಬ್ಯಾನರ್ ವಿವಾದದ ಕಿಡಿ ಹೊತ್ತಿಸಿದೆ. ಈ ಬ್ಯಾನರ್ ವೈರಲ್ ಆಗಿದೆ.
ಕನ್ಯಾಕುಮಾರಿ...