Saturday, June 10, 2023

ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ನಾನು ಸಿದ್ಧ

Follow Us

  • ತಮಿಳುನಾಡಿನ ಮುಖ್ಯಪೇದೆಯಿಂದ ತಿಹಾರ್ ಜೈಲ್ ಗೆ ಪತ್ರ

ಮಧುರೈ: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧ ಎಂದು ತಮಿಳುನಾಡು ಪೊಲೀಸ್‌ ಇಲಾಖೆಯ ಮುಖ್ಯ ಪೇದೆಯೊಬ್ಬರು ತಿಳಿಸಿದ್ದಾರೆ.
ಈ ಕೆಲಸಕ್ಕೆ ತನಗೆ ಯಾವುದೇ ಹಣ ನೀಡುವುದು ಬೇಡ ಎಂದು ತಮಿಳುನಾಡು ಶಿವಗಂಗೆ ಜಿಲ್ಲೆಯ ಮೂಲದ 42 ವರ್ಷದ ಎಸ್‌. ಸುಭಾಷ್‌ ಶ್ರೀನಿವಾಸನ್‌ ತಿಹಾರ್‌ ಜೈಲಿನ ಡಿಜಿಪಿ ಉಸ್ತುವಾರಿಗೆ ಪತ್ರ ಬರೆದಿದ್ದಾರೆ. ಆದರೆ ತಿಹಾರ್ ಜೈಲ್ ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ.
ಭೀಕರ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳನ್ನು ಗಲ್ಲಿಗೇರಿಸಲು ಯಾರೂ ಮುಂದೆ ಬಂದಿಲ್ಲ ಎಂದು ನಾನು ತಿಳಿದುಕೊಂಡೆ. ಈ ಹಿನ್ನೆಲೆಯಲ್ಲಿ ನಾನು ಸ್ವಯಂಸೇವಕನಾಗಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!