Monday, October 2, 2023

ನಿಲ್ಲದ ಹಿಂಸಾಚಾರ; ಗೃಹ ಸಚಿವರ ಭೇಟಿಗೆ ಮುಂದಾದ ಕೇಜ್ರಿವಾಲ್

Follow Us

ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ, ಹಿಂಸಾಚಾರ ನಿಲ್ಲದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಭೇಟಿಗೆ ಕಾಲಾವಕಾಶ ಕೇಳಿದ್ದಾರೆ.

 ಈ ಕುರಿತು ಟ್ವೀಟ್ ಮಾಡಿರುವ ಅವರು, ‘ದೆಹಲಿಯಲ್ಲಿ ಬಿಗಡಾಯಿಸುತ್ತಿರುವ ಕಾನೂನು ಸುವ್ಯವಸ್ಥೆ ಕುರಿತು ಚಿಂತೆಯಾಗಿದೆ. ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಗೃಹ ಸಚಿವ ಅವರನ್ನು ತಕ್ಷಣ ಭೇಟಿಯಾಗಲು ಸಮಯ ಕೇಳಿದ್ದೇನೆ’ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು...

ಮೈಕಲ್ ಜಾಕ್ಸನ್ ಟೋಪಿ ಬರೋಬ್ಬರಿ 68 ಲಕ್ಷಕ್ಕೆ ಹರಾಜು

newsics.com ಜನಪ್ರಿಯ ವ್ಯಕ್ತಿಗಳು ಬಳಸಿರುವ ವಸ್ತುಗಳಿಗೆ ಭಾರಿ ಬೇಡಿಕೆ ಇರುತ್ತದೆ. ದೊಡ್ಡ ಪ್ರಮಾಣದ ಹಣ ತೆತ್ತು ಅವುಗಳನ್ನು ಖರೀದಿಸುವವರು ಇರುತ್ತಾರೆ. ಇದೀಗ ನೃತ್ಯಲೋಕದ ಅಚ್ಚಳಿಯದ ಹೆಸರು ಮೈಕಲ್ ಜಾಕ್ಸನ್ ಅವರು ಧರಿಸುತ್ತಿದ್ದ ಟೋಪಿ ಬರೋಬ್ಬರಿ...

ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಲೋಕಾರ್ಪಣೆಗೆ ಸಿದ್ಧ

newsics.com ವಾಷಿಂಗ್ಟನ್: ಅಮೆರಿಕದಲ್ಲಿ ನಿರ್ಮಾಣವಾಗಿರುವ ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಬಿಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮವು ಲೋಕಾರ್ಪಣೆಗೆ ಸಿದ್ಧವಾಗಿದೆ ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆಯಲ್ಲಿ ನಿರ್ಮಾಣವಾಗಿರುವ ದೇಗುಲ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 30ರಂದೇ ಆರಂಭಗೊಂಡಿದ್ದು. ಅಕ್ಟೋಬರ್...
- Advertisement -
error: Content is protected !!