Thursday, June 1, 2023

ಪಾಕ್ ವಿರುದ್ಧ ಭಾರತ ಮತ್ತೆ ವಾಗ್ದಾಳಿ

Follow Us

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಭಾರತ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡಡಸಿದೆ.
ಪಾಕ್ ಈಗಲೂ ಉಗ್ರವಾದಕ್ಕೆ ಪ್ರೋತ್ಸಾಹ ನೀಡುತ್ತಿದ್ದು, ಪಾಕ್ ಪ್ರತಿನಿಧಿಗಳು ಸ್ವಾರ್ಥಕ್ಕಾಗಿ ಸುಳ್ಳುಗಳನ್ನು ಪ್ರತಿಪಾದಿಸುತ್ತಾರೆ ಎಂದು ಭಾರತ ಆರೋಪಿಸಿದೆ.
ಪಾಕ್ ನ ವಿಶ್ವಸಂಸ್ಥೆಯ ರಾಯಭಾರಿ ಮುನೀರ್ ಅಕ್ರಮ್ ಮಾತನಾಡಿ, ಭಾರತ, ಪಾಕ್ ವಿರುದ್ಧ ಮತ್ತೊಂದು ಮಿಲಿಟರಿ ಸಾಹಸಕ್ಕೆ ಕೈ ಹಾಕಬಹುದು. ಒಂದು ವೇಳೆ ದಾಳಿ ನಡೆದರೆ ಪಾಕಿಸ್ತಾನ ಕೂಡ ತಕ್ಕ ಉತ್ತರ ನೀಡಲಿದೆ. ಆದರೆ, ನಮಗೆ ಯುದ್ಧ ಬೇಕಾಗಿಲ್ಲ ಎಂದರು.
ಪಾಕ್ ವಾದವನ್ನು ತಿರಸ್ಕರಿಸಿದ ವಿಶ್ವಸಂಸ್ಥೆಯ ಭಾರತದ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್, ಪಾಕ್ ತನ್ನ ಒಳಬೇನೆಯನ್ನು ವಾಸಿಮಾಡಿಕೊಳ್ಳಬೇಕಾಗಿದೆ. ನಿಮ್ಮ ಸೋಂಕನ್ನು ಸ್ವೀಕರಿಸಲು ಇಲ್ಲಿ ಯಾರೂ ಇಲ್ಲ ಎಂದು ತಿರುಗೇಟು ನೀಡಿದರು.

ಮತ್ತಷ್ಟು ಸುದ್ದಿಗಳು

vertical

Latest News

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
- Advertisement -
error: Content is protected !!