Thursday, June 1, 2023

ಪೇಜಾವರ ಶ್ರೀ ಅಸ್ತಂಗತ: ಸಾಮಾಜಿಕ ಜಾಲ ತಾಣಗಳಲ್ಲಿ ಶೋಕ ಸಂದೇಶದ ಮಹಾಪೂರ

Follow Us

ನವದೆಹಲಿ: ‘ ವಿಶ್ವ ಸಂತ’  ಪೇಜಾವರ  ವಿಶ್ವೇಶ ತೀರ್ಥ ಸ್ವಾಮೀಜಿ ನಿಧನಕ್ಕೆ  ಇಡೀ ದೇಶವೇ ಕಂಬನಿ ಮಿಡಿದಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರ ನಾಯಕರು ಸಾಮಾಜಿಕ ಜಾಲ ತಾಣಗಳಲ್ಲಿ ಶ್ರೀಗಳ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ.  ಮಾಜಿ ಪ್ರಧಾನಿ ದೇವೇ ಗೌಡ, ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡರಾದ ಪರಮೇಶ್ವರ್ ಕೂಡ ಕಂಬನಿ ಮಿಡಿದಿದ್ದಾರೆ. ಕುಮಾರ ಸ್ವಾಮಿ ಟ್ವಿಟರ್ ನಲ್ಲಿ ಪೇಜಾವರ ಶ್ರೀಗಳೊಂದಿಗಿನ  ಹಳೆಯ ಚಿತ್ರವನ್ನು ಶೇರ್ ಮಾಡಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ,...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...

ಫ್ರೀ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ. ಪಂಗನಾಮ

newsics.com ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ...
- Advertisement -
error: Content is protected !!