Monday, October 2, 2023

ಪೌರತ್ವ ಕಾನೂನಿಗೆ ಆತಂಕ ಬೇಡ: ಈಶಾನ್ಯ ರಾಜ್ಯಗಳಿಗೆ ಅಮಿತ್ ಶಾ ಭರವಸೆ

Follow Us

ನವದೆಹಲಿ: ವಿವಾದಿತ ಪೌರತ್ವ ಕಾನೂನು ಕುರಿತಂತೆ ಈಶಾನ್ಯ ರಾಜ್ಯಗಳ ಎಲ್ಲ ಆತಂಕ ನಿವಾರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.  ಸಂಶಯಕ್ಕೆ ಕಾರಣವಾಗಿರುವ ಅಂಶಗಳ ಪಟ್ಟಿ ಸಿದ್ದಪಡಿಸುವಂತೆ ಅವರು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ. ಮಾತುಕತೆಯ ಮೂಲಕ ಎಲ್ಲ ಸಂಶಯ ಪರಿಹರಿಸುವ ಭರವಸೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾನೂನಿಗೆ ಈಶಾನ್ಯ ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮತ್ತು ಗಾಯಾಳುಗಳು...
- Advertisement -
error: Content is protected !!