ಗುವಾಹಟಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ವ್ಯಾಪಕ ಹಿಂಸಾಚಾರ ಸಂಭವಿಸಿದೆ. ಪರಿಸ್ಥಿತಿ ನಿಯಂತ್ರಿಸಲು ಸೇನೆಯನ್ನು ನಿಯೋಜಿಸಲಾಗಿದೆ. ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿಗೊಳಿಸಲಾಗಿದೆ. 10 ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಹಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು
newsics.com
ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು ಬಲವಂತಾಗಿ ಕರೆದೊಯ್ಯುತ್ತಿದ್ದ ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...
ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ
newsics.com
ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ
newsics.com
ನವದೆಹಲಿ; ರಾಜ್ಯಸಭೆಗೆ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಗೀತ ಮಾಂತ್ರಿಕ ಇಳಯರಾಜ, ಅಥ್ಲೀಟ್ ಪಿಟಿ ಉಷಾ ಹಾಗೂ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್ ನಾಮ ನಿರ್ದೇಶನಗೊಂಡಿದ್ದಾರೆ.
https://twitter.com/narendramodi/status/1544693793240322049?t=2u64d_ttEmETQgNsb5Joxg&s=19
ನಾಲ್ವರ ಫೋಟೋ ಹಂಚಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ...
‘ಸರ್ವೈವಲ್ ಆಫ್ ದಿ ಫಿಟೆಸ್ಟ್ ‘ ಪ್ರಕೃತಿ ನಿಯಮವನ್ನು ಸಾಬೀತು ಪಡಿಸಿದ ಮಲಬಾರ್ ಪಿಟ್ ವೈಪರ್
newsics.com
ಅಂಬೋಲಿ ಘಾಟ್: ಮಲಬಾರ್ ಪಿಟ್ ವೈಪರ್, ಮಲಬಾರ್ ಗ್ಲೈಡಿಂಗ್ ಕಪ್ಪೆಯನ್ನು ಬೇಟೆಯಾಡಿದ ಕ್ಷಣವನ್ನು ವನ್ಯಜೀವಿ ಉತ್ಸಾಹಿ ನಚಿಕೇತ್ ಅವಧಾನಿ ಸೆರೆಹಿಡಿದು ಇದರ ಅದ್ಭುತವಾದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಸರ್ವೈವಲ್ ಆಫ್ ದಿ...
ಕೇರಳ ಸಂಪುಟಕ್ಕೆ ಸಚಿವ ಸಾಜಿ ಚೆರಿಯಾನ್ ರಾಜೀನಾಮೆ
newsics.com
ಕೇರಳ : ಸಂವಿಧಾನದ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕೆ ವಿಪಕ್ಷಗಳಿಂದ ಭಾರೀ ಟೀಕೆಯನ್ನು ಕೇಳಿದ್ದ ಕೇರಳ ಸಚಿವ ಸಾಜಿ ಚೆರಿಯಾನ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ಘೋಷಿಸಿದ್ದಾರೆ.
ಸಚಿವ ಸಂಪುಟದಲ್ಲಿ ಸಾಂಸ್ಕೃತಿಕ ಮತ್ತು ಮೀನುಗಾರಿಕೆ...
ಶಾದಿ ಡಾಟ್ ಕಾಮ್ ನಲ್ಲಿ ಸ್ಟಾರ್ಟ್ಅಪ್ ಸಂಸ್ಥಾಪಕರಿಗೆ ಡಿಮ್ಯಾಂಡ್ !
newsics.com
ಶಾದಿ ಡಾಟ್ ಕಾಮ್ನಲ್ಲಿ ಹುಡುಗಿಯರು ಹೆಚ್ಚು ಹುಡುಕಲಾದ ಕೀವರ್ಡ್ಗಳ ಪಟ್ಟಿಯಲ್ಲಿ ಸ್ಟಾರ್ಟ್ಅಪ್ ಉದ್ಯೋಗಿ, ಮತ್ತು ಸ್ಟಾರ್ಟ್ಅಪ್ ಸಂಸ್ಥಾಪಕ ಪದಗಳು ಹೆಚ್ಚು ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರಾಜೀವ್ ಚಂದ್ರಶೇಖರ್...
ಬೂಸ್ಟರ್ ಡೋಸ್ ನಡುವಿನ ಅಂತರ 9 ತಿಂಗಳಿನಿಂದ 6 ತಿಂಗಳಿಗೆ ಇಳಿಕೆ
newsics.com
ದೆಹಲಿ : 18 ವರ್ಷಕ್ಕಿಂತ ಮೇಲ್ಪಟ್ಟ ಜನತೆಗೆ ಕೋವಿಡ್ ಬೂಸ್ಟರ್ ಡೋಸ್ ನಡುವಿನ ಅಂತರವನ್ನು ಕಡಿಮೆ ಮಾಡಿ ಕೇಂದ್ರ ಆರೋಗ್ಯ ಸಚಿವಾಲಯವು ಪ್ರಕಟಣೆ ಹೊರಡಿಸಿದೆ. ಈ ಹಿಂದೆ 9 ತಿಂಗಳು ಇದ್ದ ಅಂತರವನ್ನು...
ಕೆಂಪು ಇರುವೆ ಚಟ್ನಿ ಪಡೆಯಲಿದೆ ಜಿಐ ಟ್ಯಾಗ್!
newsics.com
ಒಡಿಶಾ: ಚರ್ಮದ ಮೇಲೆ ತೀಕ್ಷ್ಣವಾದ ನೋವು ಮತ್ತು ಕೆಂಪು ಉಬ್ಬುಗಳನ್ನು ಉಂಟುಮಾಡುವ ಕೆಂಪು ಇರುವೆಗಳು, ಒಡಿಶಾದ ಮಯೂರ್ಭಂಜ್ನಲ್ಲಿ ಒಂದು ಸವಿಯಾದ ಆಹಾರ ಪದಾರ್ಥವಾಗಿದೆ. ಕೈ ಎಂಬ ಹೆಸರಿನಲ್ಲಿ ಇವುಗಳನ್ನು ಚಟ್ನಿ ರೂಪದಲ್ಲಿ ಸೇವಿಸಲಾಗುತ್ತದೆ.
ಈ...
vertical
Latest News
ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು
newsics.com
ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು ಬಲವಂತಾಗಿ ಕರೆದೊಯ್ಯುತ್ತಿದ್ದ ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ ಲೈಂಗಿಕ...
Home
ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ
Newsics -
newsics.com
ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
ಪ್ರಮುಖ
ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ
Newsics -
newsics.com
ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.
ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...