ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ ಸಿ ಪಿ ಮೈತ್ರಿ ಏರ್ಪಟ್ಟರೂ ಪ್ರಮುಖ ಖಾತೆಗಳಿಗೆ ಪೈಪೋಟಿ ನಡೆದಿದೆ. ಗೃಹ ಖಾತೆ ಕಗ್ಗಾಂಟಾಗಿದೆ. ಕಾಂಗ್ರೆಸ್ ಗೃಹ ಖಾತೆಗೆ ಪಟ್ಟು ಹಿಡಿದಿದೆ. ಇದರ ಜೊತೆಗೆ ಎನ್ ಸಿ ಪಿ ಕೂಡ ಗೃಹ ಖಾತೆ ತನ್ನ ಬಳಿ ಇರಿಸಲು ಉತ್ಸುಕವಾಗಿದೆ. ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಗೃಹ ಖಾತೆ ಅನಿವಾರ್ಯ ಎಂಬ ಭಾವನೆಯನ್ನು ಎನ್ ಸಿ ಪಿ ಹೊಂದಿದೆ. ಮೂರು ಚಕ್ರಗಳನ್ನು ಹೊಂದಿರುವ ಮೈತ್ರಿಕೂಟ ಎಂಬ ಟೀಕೆಗೆ ಈಗಾಗಲೇ ಹೊಸ ಹೊಂದಾಣಿಕೆ ಮೈತ್ರಿ ಗುರಿಯಾಗಿದೆ.
ಮತ್ತಷ್ಟು ಸುದ್ದಿಗಳು
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು
newsics.com
ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
ಅಂಡಮಾನ್- ನಿಕೋಬಾರ್ ದ್ವೀಪದಲ್ಲಿ ಭೂಕಂಪನ
newsics.com
ನವದೆಹಲಿ: ಅಂಡಮಾನ್- ನಿಕೋಬಾರ್ ದ್ವೀಪ ಸಮೂಹದಲ್ಲಿ ಇಂದು ಮುಂಜಾನೆ ಭೂಕಂಪನ ಸಂಭವಿಸಿದೆ. ಬೆಳಿಗ್ಗೆ 8.05 ನಿಮಿಷಕ್ಕೆ ಭೂಕಂಪನ ಸಂಭವಿಸಿದೆ ಎಂದು ಭೂಗರ್ಭ ಅಧ್ಯಯನ ಇಲಾಖೆ ಹೇಳಿದೆ.
ಪೋರ್ಟ್ ಬ್ಲೇರ್ ನಿಂದ 187 ಕಿಲೋ ಮೀಟರ್...
ಮಗಳ ಹತ್ಯೆಗೆ ಸ್ಕೆಚ್: ಮಾಜಿ ಶಾಸಕ ಬಂಧನ
newsics.com
ಪಾಟ್ನ: ಮಗಳು ಅನ್ಯ ಜಾತಿಗೆ ಸೇರಿದ ಯುವಕನೊಬ್ಬನನ್ನು ಮದುವೆಯಾಗಿರುವುದಕ್ಕೆ ತಂದೆಯೇ ಆಕೆಯ ಹತ್ಯೆಗೆ ಸಂಚು ಹೂಡಿದ ಪ್ರಕರಣ ವರದಿಯಾಗಿದೆ.
ಈ ಸಂಬಂಧ ಮಾಜಿ ಶಾಸಕ ಸುರೇಂದ್ರ ಶರ್ಮಾ ಎಂಬವರನ್ನು ಬಂಧಿಸಲಾಗಿದೆ.
ಸುರೇಂದ್ರ ಶರ್ಮಾ ಅವರ ಮಗಳು...
ತಿರುಪತಿ ಹುಂಡಿಯಲ್ಲಿ ದಾಖಲೆ ಕಾಣಿಕೆ ಸಂಗ್ರಹ
newsics.com
ತಿರುಪತಿ: ತಿರುಪತಿ ದೇವಸ್ಥಾನದ ಹುಂಡಿ ಹೊಸ ದಾಖಲೆ ಸೃಷ್ಟಿಸಿದೆ. ಸೋಮವಾರ ತಿರುಮಲ ಬಾಲಾಜಿ ದೇವಸ್ಥಾನದಲ್ಲಿ 6.18 ಕೋಟಿ ರೂ ಮೌಲ್ಯದ ಕಾಣಿಕೆ ದಾಖಲಾಗಿದೆ.
ಇದೇ ಮೊದಲ ಬಾರಿಗೆ ಬಾಲಾಜಿ ಹುಂಡಿಯ ಆದಾಯ 6 ಕೋಟಿ...
ಕೊರೋನಾ ವೈರಸ್: ಹೊಸ ರೂಪಾಂತರಿ ಪತ್ತೆ
newsics.com
ನವದೆಹಲಿ: ಇಸ್ರೇಲ್ನ ವಿಜ್ಞಾನಿಯೊಬ್ಬರು ಭಾರತದ ಸುಮಾರು ಹತ್ತು ರಾಜ್ಯಗಳಲ್ಲಿ ಕೊರೋನಾ ವೈರಸ್ ಹೊಸ ರೂಪಾಂತರಿ, ಬಿಎ.2.75 ಪತ್ತೆಹಚ್ಚಿದ್ದಾರೆ. ಸದ್ಯಕ್ಕೆ ಭಯ ಭೀತರಾಗುವ ಅವಶ್ಯಕತೆ ಇಲ್ಲ ಎಂದು ವೈದ್ಯಕೀಯ ವಿಭಾಗ ತಿಳಿಸಿದೆ.
ಭಾರತದಲ್ಲಿ ಹೊಸ ರೂಪಂತರಿಯ...
ಸಲಿಂಗ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ ಇಬ್ಬರು ಪುರುಷರು
newsics.com
ಕೋಲ್ಕತ್ತಾ: ಖ್ಯಾತ ವಸ್ತ್ರ ವಿನ್ಯಾಸಕ ಅಭಿಷೇಕ್ ರಾಯ್ ತಮ್ಮ ಬಹುಕಾಲದ ಗೆಳೆಯ ಚೈತನ್ಯ ಶರ್ಮಾ ಅವರನ್ನ ವಿವಾಹವಾಗಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೊದಲ ಸಲಿಂಗ ವಿವಾಹಕ್ಕೆ ಸಾಕ್ಷಿಯಾಗಿದೆ.
ಜುಲೈ 3ರಂದು ಬೆಂಗಾಲಿ...
ಪ್ರೀತಿಸಿದವಳು ಬೇರೆಯವನೊಂದಿಗೆ ಮದುವೆಯಾದ ಹಿನ್ನೆಲೆ ಕಲ್ಯಾಣ ಮಂಟಪದಲ್ಲೇ ಲವರ್ ಆತ್ಮಹತ್ಯೆ
newsics.com
ಹೈದರಾಬಾದ್: ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬನೊಂದಿಗೆ ವಿವಾಹವಾಗುತ್ತಿದ್ದ ಕಾರಣ, ಕಲ್ಯಾಣ ಮಂಟಪದಲ್ಲೇ ಸೀಮೆಎಣ್ಣೆ ಸುರಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯು ಹೈದರಾಬಾದ್ನಲ್ಲಿ ನಡೆದಿದ್ದು, ಇದರ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಶೇಕ್ ಅಶ್ವಕ್(19) ಆತ್ಮಹತ್ಯೆ...
vertical
Latest News
ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ
newsics.com
ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ.
ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...
Home
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
Newsics -
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
Home
ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು
Newsics -
newsics.com
ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...