Thursday, June 1, 2023

ಬದಲಾವಣೆಯ ಹಾದಿಯಲ್ಲಿ ಶಿವಸೇನೆ: ಮುಸ್ಲಿಂ ಶಾಸಕನಿಗೆ ಸಚಿವ ಸ್ಥಾನ

Follow Us

ಮುಂಬೈ:  ಪ್ರಬಲ ಹಿಂದುತ್ವದ ತಳಹದಿಯನ್ನೇ ರಾಜಕೀಯದ ಅಸ್ತ್ರವಾಗಿ ಬಳಸಿ ಅಧಿಕಾರಕ್ಕೇರಿರುವ ಶಿವಸೇನೆ ಇದೀಗ ಇಮೇಜ್ ಬದಲಾವಣೆಯತ್ತ ಮುಖ ಮಾಡಿದೆ.  ಮುಸ್ಲಿಂ ಸಮುದಾಯದ  ಶಾಸಕ ಅಬ್ಬುಲ್ ಸತ್ತಾರ್ ಅವರಿಗೆ ಸಚಿವ ಸ್ಥಾನ ನೀಡಿದೆ. ರಾಜ್ಯದಲ್ಲಿ ಅಲ್ಪ ಸಂಖ್ಯಾತರ ಮನ ಗೆಲ್ಲಲು ಶಿವಸೇನಾ ಈ ಕಾರ್ಯತಂತ್ರದ ಮೊರೆ ಹೋಗಿದೆ. ಶಿವಸೇನಾ  ನೇತೃತ್ವದ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟದಲ್ಲಿ ನಾಲ್ವರು ಅಲ್ಪ ಸಂಖ್ಯಾತರಿಗೆ ಸಚಿವ ಸ್ಥಾನ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ,...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...

ಫ್ರೀ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ. ಪಂಗನಾಮ

newsics.com ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ...
- Advertisement -
error: Content is protected !!