Saturday, December 2, 2023

ಭಾರತ್ ಬಂದ್ ಆರಂಭ: ದೇಶಾದ್ಯಂತ ಬಿಗಿ ಭದ್ರತೆ

Follow Us

ನವದೆಹಲಿ: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ಕೇರಳ ಮತ್ತು ಪಶ್ಚಿಮ ಬಂಗಾಲದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇರಳದಲ್ಲಿ ಬಂದ್ ಕರೆ ಹರತಾಳ ವಾಗಿ ಬದಲಾಗುವ ಸೂಚನೆ ದೊರೆತಿದೆ. ಖಾಸಗಿ ಬಸ್ ಗಳು ಸಂಚಾರ ಮೊಟಕುಗೊಳಿಸಿವೆ. ಪಶ್ಚಿಮ ಬಂಗಾಲದಲ್ಲಿ ಕೂಡ ಭಾರತ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬಂದ್ ಕರೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!