ಇಂಧೋರ್: ಮಧ್ಯಪ್ರದೇಶದ ರೀವಾ ಬಳಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಮತ್ತು ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ
ಮತ್ತಷ್ಟು ಸುದ್ದಿಗಳು
ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ
Newsics.com
ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
ಚಂಡಮಾರುತ: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್
Newsics.com
ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ...
ಶುಭ್ಮನ್ ಗಿಲ್ಗೆ ಯುವತಿಯ ಪ್ರಪೋಸ್!-ಫೋಟೋ ವೈರಲ್
newsics.com
ಲಂಡನ್: ಪಂದ್ಯದ ನಡುವೆಯೇ ಶುಭ್ಮನ್ ಗಿಲ್ಗೆ ಯುವತಿಯ ಪ್ರಪೋಸ್ ಮಾಡಿದ್ದಾಳೆ. ಈ ಪೋಟೋ ವೈರಲ್ ಆಗಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ಟ್ರಾವಿಸ್ ಹೆಡ್ ಹಾಗೂ ಸ್ಟೀವನ್ ಸ್ಮಿತ್ ಬಾರಿಸಿದ ಶತಕದಿಂದ ಮೊದಲ...
ಒಡಿಶಾ ರೈಲು ಅಪಘಾತ; ದುರಂತದಲ್ಲಿ ಮಡಿದವರ ಮೃತದೇಹಗಳನ್ನಿಟ್ಟಿದ್ದ ಶಾಲೆ ನೆಲಸಮ ಕೆಲಸ ಆರಂಭ
newsics.com
ಓಡಿಶಾ : ಜೂನ್ 2ರಂದು ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಇಡಲು ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ 65...
ಸ್ಯಾಲರಿ ಹೈಕ್ ಬೇಕಾ? ಆಫೀಸ್ಗೆ ಬನ್ನಿ; ಉದ್ಯೋಗಿಗಳಿಗೆ ಗೂಗಲ್ ನೋಟಿಸ್!
newsics.com
ನವದೆಹಲಿ: ಬುಧವಾರ ತನ್ನೆಲ್ಲಾ ಉದ್ಯೋಗಿಗಳಿಗೆ ಆಂತರಿಕ ಈ ಮೇಲ್ ಕಳಿಸಿರುವ ಗೂಗಲ್, ಎಲ್ಲಾ ಉದ್ಯೋಗಿಗಳು ಶೀಘ್ರದಲ್ಲಿಯೇ ಮರಳಿ ಆಫೀಸ್ಗೆ ಬಂದು ನಿಗದಿತವಾಗಿ ಕೆಲಸ ಮಾಡುವ ದಿನಚರಿಯನ್ನು ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದೆ.
ಆಂತರಿಕವಾಗಿ ಕಳಿಸಿರುವ...
ಗಡಿದಾಟಿ ಬಂದ ಬಾಂಗ್ಲಾ ಯೋಧರು; ಓಡಿಸಿದ ಮೇಘಾಲಯ ಗ್ರಾಮಸ್ಥರು
newsics.com
ಶಿಲ್ಲಾಂಗ್: ಗಡಿದಾಟಿ ಬಂದ ಬಾಂಗ್ಲಾ ದೇಶದ ಯೋಧರನ್ನು ಮೇಘಾಲಯದ ಹಳ್ಳಿಯೊಂದರನ್ನು ಜನ ಓಡಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಾರ್ಡರ್ ಗಾರ್ಡ್ಸ್ ಬಾಂಗ್ಲಾದೇಶ (ಬಿಜಿಬಿ) ಪಡೆದ ಇಬ್ಬರು ಯೋಧರು ಮೇಘಾಲಯದ ಗಾರೋಹಿಲ್ಸ್ನ ರೋಂಗಾರ...
ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಪಾಕಿಸ್ತಾನದ ಹಿಂದೂಗಳಿಗೂ ಆಹ್ವಾನ
newsics.com
ನವದೆಹಲಿ: ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ದಿನದಂದು ಪಾಕಿಸ್ತಾನದ ಹಿಂದೂಗಳನ್ನೂ ಆಹ್ವಾನಿಸಲಾಗುವುದು ಟ್ರಸ್ಟ್ ತಿಳಿಸಿದೆ.
ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ವಿದೇಶಗಳಿಂದ ದೇಣಿಗೆ ಸ್ವೀಕರಿಸಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅರ್ಜಿ ಸಲ್ಲಿಸಿದ್ದು,...
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಪಟ್ಟಿ
newsics.com
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ತೆರೆ ಬಿದ್ದಿತ್ತು. ನೂತನ ಸಚಿವರಿಗೆ ಖಾತೆ ಹಂಚಿಕೆಯನ್ನೂ...
vertical
Latest News
‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್ಗೆ ಆಹ್ವಾನ
Newsics
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.
Home
ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!
Newsics -
Newsics.com
ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...
Home
ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ
Newsics -
Newsics.com
ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.