ಶಬರಿಮಲೆ : 41 ದಿನಗಳ ಕಾಲ ನಡೆದ ಶಬರಿಮಲೆ ಮಂಡಲ ಪೂಜೆ ಅವಧಿ ಕೊನೆಗೊಂಡಿದೆ. ಶುಕ್ರವಾರ ಮಂಡಲ ಪೂಜೆಯ ಬಳಿಕ ರಾತ್ರಿ ದೇವಸ್ಥಾನದ ಬಾಗಿಲನ್ನು ಮುಚ್ಚಲಾಯಿತು. ಇನ್ನು ಮಕರ ವಿಳಕ್ಕ್ ಮಹೋತ್ಸವಕ್ಕಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುವುದು. ಮಕರ ಜ್ಯೋತಿ ದರ್ಶನದೊಂದಿಗೆ ಈ ವರ್ಷದ ಪೂಜಾ ಕೈಂಕರ್ಯ ಕೊನೆಗೊಳ್ಳಲಿದೆ.
ಮತ್ತಷ್ಟು ಸುದ್ದಿಗಳು
ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಚಿನ್ನ
newsics.com
ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ನಿಖತ್ ಜರೀನ್ ಅವರು ಚಿನ್ನ ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.
ಟರ್ಕಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಎದುರಾಳಿ ವಿರುದ್ಧ ಭರ್ಜರಿ ಜಯ ಸಾಧಿಸಿದ್ದು,...
ಐಪಿಎಲ್: ಫಾರ್ಮ್ಗೆ ಮರಳಿದ ಕೊಹ್ಲಿ, ಫಾಫ್ ಪಡೆಗೆ ಭರ್ಜರಿ ಜಯ
newsics.com
ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ಗಳ ಭರ್ಜರಿ ಜಯ ಗಳಿಸಿದೆ
ಗುಜರಾತ್ ತಂಡ 20 ಓವರ್ಗಳಲ್ಲಿ 5 ವಿಕೆಟ್ಗೆ 168 ರನ್ ಗಳಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ...
ಶ್ರೀಕೃಷ್ಣ ಜನ್ಮಭೂಮಿ ವಿವಾದ : ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್
newsics.com
ಲಕ್ನೋ : ಮಥುರ ಶ್ರೀ ಕೃಷ್ಣ ಜನ್ಮಭೂಮಿ ವಿವಾದ ಸಂಬಂಧಿಸಿ ಸಲ್ಲಿಕೆಯಾದ ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಅಲ್ಲಿನ 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು...
ಶಾಲೆಗೆ ಗೋಮಾಂಸ ಭಕ್ಷ್ಯ ತಂದದ್ದಕ್ಕಾಗಿ ಮುಖ್ಯೋಪಾಧ್ಯಾಯಿನಿಯ ಬಂಧನ
newsics.com
ಗೋಲ್ ಪಾರಾ: ಅಸ್ಸಾಂನ ಶಾಲೆಯಲ್ಲಿ ಮಧ್ಯಾಹ್ನದ ಊಟಕ್ಕೆ ಗೋಮಾಂಸ ಭಕ್ಷ್ಯ ತಂದದಕ್ಕಾಗಿ ಮುಖ್ಯೋಪಾಧ್ಯಾಯಿನಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ಯಾದ್ಯಂತ ನಡೆದ ಶಾಲಾ ಕಾರ್ಯಕ್ಷಮತೆ ಮೌಲ್ಯಮಾಪನ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿ ಡಾಲಿಮನ್ ನೆಸ್ಸಾ ಅವರು ಗೋಮಾಂಸದ ಭಕ್ಷ್ಯ ತಂದಿದ್ದಾರೆ...
ಯಮುನೋತ್ರಿ ಹೆದ್ದಾರಿ ಕುಸಿತ; ಪ್ರಯಾಣಿಕರ ಯಾತ್ರೆಗೆ ಅಡ್ಡಿ
newsics.com
ಮುಸೋರಿ: ರಾಣ ಚಟ್ಟಿ ಮತ್ತು ಸಯನಾ ಚಟ್ಟಿ ನಡುವಿನ ಯಮುನೋತ್ರಿ ಹೆದ್ದಾರಿ ಕುಸಿತದ ಪರಿಣಾಮ ಪ್ರಯಾಣಿಕರ ಯಾತ್ರೆಗೆ ಅಡ್ಡಿ ಉಂಟಾಗಿದೆ.
ಕುಸಿತದಿಂದಾಗಿ 3000ಕ್ಕೂ ಹೆಚ್ಚು ಯಾತ್ರಿಕರು ಸಿಕ್ಕಿಹಾಕಿಕೊಂಡಿದ್ದಾರೆ. 15 ಮೀಟರ್ ನಷ್ಟು ರಸ್ತೆ ಕುಸಿದಿದ್ದು...
ಕೈಲಾಸದಲ್ಲಿ ಚಿಕಿತ್ಸೆಯಿಲ್ಲದೇ ನಿತ್ಯಾನಂದನ ಪರದಾಟ: ದಿನೇ ದಿನೇ ಕ್ಷೀಣಿಸುತ್ತಿದೆ ಆರೋಗ್ಯ
newsics.com
ನಿತ್ಯಾನಂದರ ಆರೋಗ್ಯವು ತೀವ್ರವಾಗಿ ಹದಗೆಟ್ಟಿರುವ ಶಂಕೆಯಿದ್ದು, ತಾನು ಬದುಕಲು ಬಯಸುತ್ತಿಲ್ಲ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
ಕೈಲಾಸದ ಪೀಠಾಧಿಪತಿ ಬಿಡದಿ ನಿತ್ಯಾನಂದರು, ದೇಹದ ಎಲ್ಲ ಅಂಗಾಂಗಗಳು ಸರಿಯಾಗಿಯೇ ಕೆಲಸ ಮಾಡುತ್ತಿವೆ. ನನಗೆ ಯಾವುದೇ ರೀತಿಯ...
ಕೇರಳದಲ್ಲಿಯೂ ವರುಣನ ಆರ್ಭಟ : 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
newsics.com
ರಾಜ್ಯದಲ್ಲಿ ಕಳೆದ 2 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಅದೇ ರೀತಿ ನೆರೆ ರಾಜ್ಯ ಕೇರಳದಲ್ಲಿಯೂ ಸಹ ಧಾರಾಕಾರ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆಯು ಇಂದು ಕೇರಳದ 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ...
ರೈಲಿನ ಮೂಲಕ ಬಸ್ ಸಾಗಣೆ ಕಾರ್ಯ ಆರಂಭ
newsics.com
ಭಾರತೀಯ ರೈಲ್ವೆ ಇಲಾಖೆಯು ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಮೊದಲ ಬಾರಿಗೆ ಪ್ರಯಾಣಿಕರ ಬಸ್ಗಳನ್ನು ಸಾಗಿಸುತ್ತಿದೆ. ಚಂಡೀಗಢಕ್ಕೆ ಅಶೋಕ್ ಲೇಲ್ಯಾಂಡ್ ಬಸ್ಗಳನ್ನು ಭಾರತೀಯ ರೈಲ್ವೆ ಇಲಾಖೆಯು ರವಾನೆ ಮಾಡುತ್ತಿದೆ.
ಈ ಸಂಬಂಧ ಟ್ವಿಟರ್ ಮೂಲಕ ವಿಡಿಯೋ...
Latest News
ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ
newsics.com
ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ.
ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...
Home
ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು
NEWSICS -
newsics.com
ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ.
ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...
Home
ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ ಬಂಧನ
NEWSICS -
newsics.com
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...