Thursday, June 1, 2023

ಮಗನ ನಕಲಿ ಮರಣಪತ್ರ ಸೃಷ್ಟಿ- ತಂದೆ ಬಂಧನ

Follow Us

ಕೋಲ್ಕತ್ತ: ಮಗ ಸತ್ತಿದ್ದಾನೆ. ಆತನ ಜೀವ ವಿಮೆ ಹಣ ನನಗೆ ನೀಡಿ. ಹೀಗೆ ಮಾಸ್ಟರ್  ಪ್ಲಾನ್ ಸಿದ್ದಪಡಿಸಿ ನಕಲಿ ಡೆತ್ ಸರ್ಟಿಪಿಕೇಟ್ ಸಿದ್ದಪಡಿಸಿದ್ದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಛಿಮ ಬಂಗಾಳದ  ಜಲಪಾಯ್ ಗುರಿಯಲ್ಲಿ ಈ ಘಟನೆ ನಡೆದಿದೆ. ಪುತ್ರ ಅಮರೇಶ್ ಕೇರಳದಲ್ಲಿ ಕೆಲಸ ಮಾಡುತ್ತಿದ್ದ. ಪಶ್ಚಿಮ ಬಂಗಾಳದಿಂದ ದೂರದಲ್ಲಿರುವ ಕಾರಣ ತನ್ನ  ಪ್ಲಾನ್ ಯಶಸ್ವಿಯಾಗಬಹುದು ಎಂದು ತಂದೆ ಕೃಷ್ಣಕಾಂತ್ ಸರ್ಕಾರ್ ಭಾವಿಸಿದ್ದ . ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿ ಜೀವ ವಿಮಾ ಕಚೇರಿಗೆ ಕೂಡ ನೀಡಿದ್ದ. ಆದರೆ ಸಹಿಯಲ್ಲಿ ವ್ಯತ್ತಾಸ ಇರುವುದನ್ನು ತಿಳಿದ ಅಧಿಕಾರಿಗಳು ತನಿಖೆ ನಡೆಸಿದಾಗ ಸತ್ಶ ಬೆಳಕಿಗೆ ಬಂದಿದೆ. ಆರೋಪಿ ಕೃಷ್ಣಕಾಂತ್   ವೈದ್ಯನೆಂದೇ ಗುರುತಿಸಿಕೊಂಡಿದ್ದ.

ಮತ್ತಷ್ಟು ಸುದ್ದಿಗಳು

vertical

Latest News

ಲೈಂಗಿಕ ಚಟುವಟಿಕೆ ನಿರಾಕರಿಸಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿ

newsics.com ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
- Advertisement -
error: Content is protected !!