ಕಾಸರಗೋಡು: ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವಾಗ ಅಮ್ಮಂದಿರು ಹೆಚ್ಚಿನ ಜಾಗ್ರತೆ ವಹಿಸುತ್ತಾರೆ. ಅವರ ಮೇಲೆ ಸದಾ ಗಮನ ಹರಿಸುತ್ತಾರೆ. ಆದರೆ ಇಲ್ಲೊಬ್ಬಳು ತಾಯಿ ಮಗುವನ್ನು ಬಸ್ಸಿನಲ್ಲಿ ಮರೆತು ಹೋಗಿದ್ದಾಳೆ. ಈ ಘಟನೆ ನಡೆದದ್ದು ಕಾಸರಗೋಡಿನಲ್ಲಿ. ವಿದ್ಯಾನಗರ ಬಳಿ ಬಸ್ಸಿನಿಂದ ಇಳಿದ ಆ ತಾಯಿ ಸಂಬಂಧಿಕರನ್ನು ನೋಡಲು ಸೀದಾ ಆಸ್ಪತ್ರೆಗೆ ಧಾವಿಸಿದ್ದಾಳೆ. ಮಗು ತನ್ನ ಬಳಿ ಇಲ್ಲ ಎಂಬುದೇ ಆಕೆಗೆ ತಿಳಿದಿರಲಿಲ್ಲ. ಬಸ್ಸು ಹೊಸ ಬಸ್ ನಿಲ್ದಾಣಕ್ಕೆ ತಲುಪಿದಾಗ ಮಗು ಅಳಲು ಪ್ರಾರಂಭಿಸಿತ್ತು. ಬಳಿಕ ಪೊಲೀಸರ ಸಹಾಯದಿಂದ ಆರು ವರ್ಷದ ಮಗುವನ್ನು ಆ ಮಹಾ ತಾಯಿಗೆ ಒಪ್ಪಿಸಲಾಯಿತು.
ಮತ್ತಷ್ಟು ಸುದ್ದಿಗಳು
ಬರಲಿದೆ ವಂದೇ ಮೆಟ್ರೋ ಸೇವೆ: ಕೇಂದ್ರ ಸರ್ಕಾರದ ಘೋಷಣೆ
newsics.com
ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ಮಾದರಿಯಲ್ಲಿ ಶೀಘ್ರದಲ್ಲಿ ವಂದೇ ಮೆಟ್ರೋ ಸೇವೆ ದೇಶದಲ್ಲಿ ಆರಂಭವಾಗಲಿದೆ. ಇದು ವಂದೇ ಭಾರತ್ ಎಕ್ಸ್ ಪ್ರೆಸ್ ನ ಕಿರು ಆವೃತ್ತಿಯಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್...
ಕಲಾ ತಪಸ್ವಿ, ಖ್ಯಾತ ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ
newsics.com
ಹೈದರಾಬಾದ್: ತೆಲುಗು ಚಿತ್ರರಂಗದ ದಿಗ್ಗಜ ನಿರ್ದೇಶಕ, ಕಲಾ ತಪಸ್ವಿ ಎಂದೇ ಖ್ಯಾತರಾಗಿದ್ದ ಕೆ . ವಿಶ್ವನಾಥ್ (92) ನಿಧನರಾದರು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. 1951ರಲ್ಲಿ ಪಾತಾಳ ಭೈರವಿ ಚಿತ್ರದ ಮೂಲಕ...
ಭಾರತದ ಮೊದಲ ಟ್ರಾನ್ಸ್ಮೆನ್ ಸಹದ್ ಈಗ ತುಂಬು ಗರ್ಭಿಣಿ!
newsics.com
ಕೊಟ್ಟಾಯಂ(ಕೇರಳ): ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ಟ್ರಾನ್ಸ್ಜೆಂಡರ್ ದಂಪತಿ ಹೊಸದೊಂದು ಆವಿಷ್ಕಾರಕ್ಕೆ ಸಿದ್ಧರಾಗಿದ್ದಾರೆ.
ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ಹೊಸ ಅತಿಥಿಯ...
ಹುಡುಗಿಯರನ್ನು ನೋಡಿ ಪ್ರಜ್ಞಾಹೀನನಾಗಿ ಆಸ್ಪತ್ರೆ ಸೇರಿದ ಪರೀಕ್ಷಾರ್ಥಿ!
newsics.com
ಪಟ್ನಾ: ಬಹುತೇಕರು ಹುಡುಗಿಯರನ್ನು ನೋಡಿ ಖುಷಿಪಡುತ್ತಾರೆ. ಕೆಲವರು ಇನ್ನೂ ಇಲೊಂದು ಹೆಜ್ಜೆ ಮುಂದೆ ಹುಡುಗಿಯರನ್ನು ಚುಡಾಯಿಸುತ್ತಾರೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರನ್ನು ನೋಡಿ ಮೂರ್ಛೆ ಹೋಗಿದ್ದಾನೆ. ಪರೀಕ್ಷೆ ಬರೆಯಲಾರದೆ ಆಸ್ಪತ್ರೆ ಸೇರಿದ್ದಾನೆ.
ಸಂಪೂರ್ಣ ವಿದ್ಯಾರ್ಥಿನಿಯರಿದ್ದ...
ವಾಯುಭಾರ ಕುಸಿತ: ತಮಿಳ್ನಾಡಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ
newsics.com
ಚೆನ್ನೈ(ತಮಿಳುನಾಡು): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿಯುತ್ತಿದೆ. ಮಳೆ ಹಿನ್ನೆಲೆಯಲ್ಲಿ ಮೈಲಾಡುತುರೈ ನಾಗಪಟ್ಟಣಂ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶ್ರೀಲಂಕಾದ ಕರಾವಳಿಯಿಂದ 80 ಕಿಮೀ...
ಜಲ್ಲಿ ಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಣೆ: ಪೊಲೀಸರ ಮೇಲೆ ಕಲ್ಲು ತೂರಾಟ
newsics.com
ಚೆನ್ನೈ: ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಪ್ರಕರಣ ವರದಿಯಾಗಿದೆ. ರೊಚ್ಚಿಗೆದ್ದ ಜನರು ಪೊಲೀಸರ ಮೇಲೆ ಮನ ಬಂದಂತೆ...
ಭಯೋತ್ಪಾದಕರ ಜತೆ ನಂಟು ಆರೋಪ: ಎನ್ ಐ ಎ ಯಿಂದ ಕೇರಳದ ಪತ್ರಕರ್ತರ ವಿಚಾರಣೆ
newsics.com
ತಿರುವನಂತಪುರಂ: ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂಬ ಶಂಕೆಯ ಆಧಾರದಲ್ಲಿ ರಾಷ್ಟ್ರೀಯ ತನಿಖಾ ದಳ ಕೇರಳದ ಎಂಟು ಪತ್ರಕರ್ತರನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.
ಇದರಲ್ಲಿ ಮಹಿಳಾ ಪತ್ರಕರ್ತರೊಬ್ಬರು ಕೂಡ ಸೇರಿದ್ದಾರೆ ಎಂದು...
ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಅತ್ಯಾಚಾರ
newsics.com
ಗುರುಗ್ರಾಮ: ಸಾಮಾಜಿಕ ಜಾಲ ತಾಣ ಇನ್ ಸ್ಟಾ ಗ್ರಾಮ್ ನಲ್ಲಿ ಪರಿಚಯವಾದ 16 ವರ್ಷದ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಗುರು ಗ್ರಾಮದ ಹೋಟೆಲ್ ನಲ್ಲಿ ಬಾಲಕಿ ಮೇಲೆ...
vertical
Latest News
ನಟ ಸುದೀಪ್ ಮನೆಗೆ ಡಿ ಕೆ ಶಿವಕುಮಾರ್ ಭೇಟಿ: ಭಾರೀ ಕುತೂಹಲ
newsics.com
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಟ ಕಿಚ್ಚ ಸುದೀಪ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡ ನಲಪಾಡ್...
Home
ಪತ್ನಿ ಮುಖ ತೋರಿಸಲು ನಿರಾಕರಿಸಿದ ಗೆಳಯನಿಗೆ ಚೂರಿ ಇರಿದ ಆರೋಪಿ
Newsics -
newsics.com
ಬೆಂಗಳೂರು: ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ಎಂಬವರು ವಿಡಿಯೋ ಕಾಲ್ ನಲ್ಲಿ ಪತ್ನಿ ಜತೆ ಮಾತನಾಡುತ್ತಿದ್ದರು. ಈ ವೇಳೆ ಹತ್ತಿರದಲ್ಲಿ ಇದ್ದ ಅವರ ಸಹೋದ್ಯೋಗಿ ಸುರೇಶ್ ಹೆಂಡತಿಯ ಮುಖ...
Home
ಬೆಂಗಳೂರಿನಲ್ಲಿ ಮತ್ತೆ ಚಿರತೆ ದಾಳಿ ಭೀತಿ: ಜನರಲ್ಲಿ ಆತಂಕ
Newsics -
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಭೀತಿ ಎದುರಾಗಿದೆ. ನೈಸ್ ರಸ್ತೆಯ ಕೂಡಿಗೆ ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂಂಗಡಿಪುರ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದೆ. ನಾಯಿಯನ್ನು ಕೊಂದು ಹಾಕಿದೆ.
ಇಂದು ಕೂಡ ಚಿರತೆ...