ಇಂಪಾಲ್: ಮಣಿಪುರದ ಮಾಜಿ ಸಿಎಂ ಓಕ್ರಂ ಇಬೋಬಿ ಸಿಂಗ್ ಅವರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ರದ್ದಾಗಿರುವ ನೋಟುಗಳು ದೊರೆತಿವೆ.ಸರ್ಕಾರದ 332 ಕೋಟಿ ರೂ. ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಿಬಿಐ ಅಧಿಕಾರಿಗಳ ತಂಡ ಏಕಾಕಲಕ್ಕೆ ಮಣಿಪುರ, ಮೇಘಾಲಯ, ಹರ್ಯಾಣಾಗಳಲ್ಲಿ ನಡೆಸಿದ ದಾಳಿ ವೇಳೆ ಈ ಅಂಶ ಬಹಿರಂಗವಾಗಿದೆ.ದಾಳಿ ವೇಳೆ 1000 ಹಾಗೂ 500 ರೂ. ಮುಖಬೆಲೆಯ ಅಮಾನ್ಯೀಕರಣಗೊಂಡ 26 ಲಕ್ಷ ರೂ. ಮೌಲ್ಯದ ನೋಟುಗಳು ಪತ್ತೆಯಾಗಿವೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ತಿಳಿಸಿದೆ.ಈ ಮಧ್ಯೆ, ಸಿಬಿಐ ದಾಳಿಯನ್ನು ಸ್ವಾಗತಿಸಿರುವ ಮಣಿಪುರ ಮಾಜಿ ಸಿಎಂ ಇಬೋಬಿ ಸಿಂಗ್, ತನಿಖೆ ಬಳಿಕ ಸತ್ಯ ತಿಳಿಯಲಿದೆ ಎಂದು ಹೇಳಿದ್ದಾರೆ.
newscics.com
ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ. ಮಂಗಳವಾರ ನಡೆದ ಸಭೆಯಲ್ಲಿ 2022-23ರ ಉದ್ಯೋಗಿಗಳ...
newscics.com
ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...
newsics.com
ಬೆಂಗಳೂರು: ಬೆಂಗಳೂರಿನ ಪೊಲೀಸ್ ಠಾಣೆಯ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಕರ್ನಾಟಕದ...
newsics.com
ಮಹಾರಾಷ್ಟ್ರ: ಈ ಗ್ರಾಮದಲ್ಲಿ ಯಾವ ಮನೆಗಳಿಗೂ ಬಾಗಿಲು ಇಲ್ಲ. ಈ ವಚಿತ್ರ ಸಂಗತಿ ಹಿಂದಿನ ಕಥೆ ಕೇಳಿದ್ರೆ ಖಂಡಿತಾ ಆಶ್ಚರ್ಯ ಪಡುವುದು ಹೌದು.
ಭಾರತದ ಈ ವಿಶಿಷ್ಟ ಹಳ್ಳಿಯ ಹೆಸರು ಶನಿ ಶಿಂಗ್ನಾಪುರ, ಇದು...
newsics.com
ನವದೆಹಲಿ: ಭಾರತೀಯರು ಇಡೀ ವಿಶ್ವದಲ್ಲೇ ಸುಂದರ ಹಾಗೂ ಆಕರ್ಷಕ ಎಂದು ಅಧ್ಯಯನ ವರದಿಯೊಂದು ಹೇಳಿದೆ.
ಅದೇ ರೀತಿ ಅರಬ್ ದೇಶಗಳ ಪೈಕಿ ಲೆಬೆನಾನ್ ದೇಶದ ಜನರು ಅತ್ಯಂತ ಸುಂದರ ಹಾಗೂ ಆಕರ್ಷಕ ಎಂದು ಇದೇ...
newsics.com
ನವದೆಹಲಿ: 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಆದೇಶ ನೀಡಿದೆ.
2022-23ನೇ ಸಾಲಿನ...
newsics.com
ಕಾಬುಲ್: ತಾಲಿಬಾನ್ ಆಡಳಿತದಲ್ಲಿರುವ ಅಫ್ಗಾನಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ ವರದಿಯಾಗಿದ್ದು, ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟಿಸಿ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ.
ಸೋಮವಾರ ಮಧ್ಯಾಹ್ನ ಆಫ್ಘಾನಿಸ್ತಾನ ವಿದೇಶಾಂಗ ಸಚಿವಾಲಯದ ಕಚೇರಿ ಬಳಿ...
newscics.com
ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...