ಇಂಪಾಲ್: ಮಣಿಪುರದ ಮಾಜಿ ಸಿಎಂ ಓಕ್ರಂ ಇಬೋಬಿ ಸಿಂಗ್ ಅವರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ರದ್ದಾಗಿರುವ ನೋಟುಗಳು ದೊರೆತಿವೆ.ಸರ್ಕಾರದ 332 ಕೋಟಿ ರೂ. ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಿಬಿಐ ಅಧಿಕಾರಿಗಳ ತಂಡ ಏಕಾಕಲಕ್ಕೆ ಮಣಿಪುರ, ಮೇಘಾಲಯ, ಹರ್ಯಾಣಾಗಳಲ್ಲಿ ನಡೆಸಿದ ದಾಳಿ ವೇಳೆ ಈ ಅಂಶ ಬಹಿರಂಗವಾಗಿದೆ.ದಾಳಿ ವೇಳೆ 1000 ಹಾಗೂ 500 ರೂ. ಮುಖಬೆಲೆಯ ಅಮಾನ್ಯೀಕರಣಗೊಂಡ 26 ಲಕ್ಷ ರೂ. ಮೌಲ್ಯದ ನೋಟುಗಳು ಪತ್ತೆಯಾಗಿವೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ತಿಳಿಸಿದೆ.ಈ ಮಧ್ಯೆ, ಸಿಬಿಐ ದಾಳಿಯನ್ನು ಸ್ವಾಗತಿಸಿರುವ ಮಣಿಪುರ ಮಾಜಿ ಸಿಎಂ ಇಬೋಬಿ ಸಿಂಗ್, ತನಿಖೆ ಬಳಿಕ ಸತ್ಯ ತಿಳಿಯಲಿದೆ ಎಂದು ಹೇಳಿದ್ದಾರೆ.
Newsics.com
ರಾಂಚಿ: ಕರ್ನಾಟಕ ಮೂಲದ ಐಎಎಸ್ ಅಧಿಕಾರಿಯೊಬ್ಬರು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಒಂದು ಅತ್ಯುತ್ತಮ ಚಿತ್ರವನ್ನು ಸಾಮಾಜಿಕ ಜಾಲ ತಾಣದ ಮೂಲಕ ಶೇರ್ ಮಾಡಿದ್ದಾರೆ.
ಪ್ರಸಕ್ತ ಜಾರ್ಖಂಡ್ ನ ದುಮ್ಕಾ ಜಿಲ್ಲಾಧಿಕಾರಿಯಾಗಿರುವ ರಾಜೇಶ್ವರಿ ಬಿ ಅವರು...
Newsics.com
ಭೋಪಾಲ್: ಕೌನ್ ಬನೇಗಾ ಕರೋಡ್ ಪತಿಯಲ್ಲಿ ಹಿರಿಯ ನಟ ಅಮಿತಾಭ್ ಬಚ್ಚನ್ ಮಾಡಿದ ಮನವಿಗೆ ಮಧ್ಯಪ್ರದೇಶ ಸರ್ಕಾರ ಸ್ಪಂದಿಸಿದೆ. ಎರಡು ಪ್ರತ್ಯೇಕ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತಿ ಮತ್ತು ಪತ್ನಿಗೆ ಒಂದೇ ಸ್ಥಳದಲ್ಲಿ...
Newsics.com
ನವದೆಹಲಿ: ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಕಳೆದ 140 ದಿನಗಳಿಂದ ರಾಗಿಣಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಎರಡು ಬಾರಿ ವಿಚಾರಣೆ...
Newsics.com
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯಗಳಿಸಿ ತಿವಿಕ್ರಮ ಮೆರೆದ ಭಾರತದ ಕ್ರಿಕೆಟ್ ಆಟಗಾರರಲ್ಲಿ ಹೆಚ್ಚಿನವರು ಸ್ವದೇಶಕ್ಕೆ ಹಿಂತಿರುಗಿದ್ದಾರೆ.
ರೋಹಿತ್ ಶರ್ಮಾ, ಅಜಿಂಕ್ಯಾ ರೆಹಾನೆ ಮತ್ತು ಕೋಚ್ ರವಿಶಾಸ್ತ್ರಿ ಮುಂಬೈಗೆ ಆಗಮಿಸಿದ್ದಾರೆ. ರಿಷಬ್...
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 15, 223 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.10,883 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ...
Newsics.com
ಮುಂಬೈ: ಮಾದಕ ದ್ರವ್ಯ ನಿಯಂತ್ರಣ ದಳ ಬ್ಯೂರೋದ ಅಧಿಕಾರಿಗಳು ಮುಂಬೈ ಮಹಾನಗರದ ಹಲವೆಡೆ ದಾಳಿ ನಡೆಸಿದ್ದಾರೆ. ಅಪಾರ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಂಡಿದ್ದಾರೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಟಿಂಕೋ ಪಥಾನ್ ನನ್ನು...
newsics.com
ನವದೆಹಲಿ: ಫೆಡರಲ್ ಪಾಲಿಸಿ ಥಿಂಕ್ ಟ್ಯಾಂಕ್ ಎನ್ಐಟಿಐ ಆಯೋಗ್ಸ್ ಇಂಡಿಯಾ ಇನ್ನೋವೇಶನ್ ಇಂಡೆಕ್ಸ್ 2020 ರ ಪ್ರಕಾರ ಕರ್ನಾಟಕವು ಸತತ ಎರಡನೇ ವರ್ಷ ಅತ್ಯಂತ ನವೀನ ರಾಜ್ಯ ಎನಿಸಿಕೊಂಡಿದೆ.
ಮಾನವ ಬಂಡವಾಳ, ಹೂಡಿಕೆ, ಹೊಸ...
newsics.com ಕಣ್ಣೂರು(ಕೇರಳ): ಮಲಯಾಳಂ ಚಿತ್ರರಂಗದ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ (98) ಬುಧವಾರ ನಿಧನರಾದರು. ವೃದ್ಧಾಪ್ಯ ಮತ್ತು ಸಹಜ ಅನಾರೋಗ್ಯದಿಂದ ಕಳೆದೊಂದು ದಶಕದಿಂದ ಅವರು ಚಿತ್ರರಂಗದಿಂದ ದೂರವಿದ್ದರು.ನ್ಯುಮೋನಿಯಾ ಹಿನ್ನೆಲೆಯಲ್ಲಿ ಅವರನ್ನು...
Newsics.com
ಬೆಳಗಾವಿ: ಶಿವಸೇನಾ ಕಾರ್ಯಕರ್ತರು ರಾಜ್ಯದ ಬೆಳಗಾವಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾರೆ. ಬೆಳಗಾವಿ ಗಡಿ ಭಾಗದಲ್ಲಿ ಅವರನ್ನು ತಡೆದು ನಿಲ್ಲಿಸಿದಾಗ ಪೊಲೀಸರ ಜತೆ ವಾಗ್ವಾದಕ್ಕೆ ಇಳಿದಿದ್ದಾರೆ.
ಬೆಳಗಾವಿ ಮಹಾನಗರ...
Newsics.com
ರಾಂಚಿ: ಕರ್ನಾಟಕ ಮೂಲದ ಐಎಎಸ್ ಅಧಿಕಾರಿಯೊಬ್ಬರು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಒಂದು ಅತ್ಯುತ್ತಮ ಚಿತ್ರವನ್ನು ಸಾಮಾಜಿಕ ಜಾಲ ತಾಣದ ಮೂಲಕ ಶೇರ್ ಮಾಡಿದ್ದಾರೆ.
ಪ್ರಸಕ್ತ ಜಾರ್ಖಂಡ್ ನ ದುಮ್ಕಾ ಜಿಲ್ಲಾಧಿಕಾರಿಯಾಗಿರುವ ರಾಜೇಶ್ವರಿ ಬಿ ಅವರು...