ನವದೆಹಲಿ: ಜನವರಿ 1ರಿಂದ ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನರ್ವಾಣೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.ಈಗಿನ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಡಿಸೆಂಬರ್ 31ರಂದು ನಿವೃತ್ತರಾಗಲಿದ್ದಾರೆ. ಹೀಗಾಗಿ, 13 ಲಕ್ಷ ಬಲಿಷ್ಠ ಭಾರತಿಯ ಸೇನಾ ಪಡೆಯ ಮುಂದಾಳತ್ವವನ್ನು ನರ್ವಾಣೆ ವಹಿಸಿಕೊಳ್ಳಲಿದ್ದಾರೆ.ಸದ್ಯ ನರ್ವಾಣೆ ಅವರು ಸೇನೆಯ ಉಪ ಮುಖ್ಯಸ್ಥರಾಗಿದ್ದು, ಭಾರತ- ಚೀನಾ ಗಡಿಯ 4 ಸಾವಿರ ಕಿ.ಮೀ. ರಕ್ಷಣೆ ಹೊಣೆ ಹೊತ್ತಿದ್ದರು.ದೇಶದ ಈಶಾನ್ಯ ಪ್ರದೇಶ, ಜಮ್ಮು ಕಾಶ್ಮೀರ ಸೇರಿ ಹಲವೆಡೆ ಸತತ 37 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.ಶ್ರೀಲಂಕಾದಲ್ಲಿ ಭಾರತೀಯ ಶಾಂತಿ ಪಾಲನಾ ಪಡೆಯ ಮುಖ್ಯಸ್ಥರಾಗಿದ್ದ ನರ್ವಾಣೆ, ಮೂರು ವರ್ಷ ಮ್ಯಾನ್ಮಾರ್ನ ಭಾರತೀಯ ರಾಯಭಾರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.1980ರಲ್ಲಿ ಸಿಖ್ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ನಲ್ಲಿ ಸೇವೆಗೆ ಸೇರಿದ್ದರು.
ಮತ್ತಷ್ಟು ಸುದ್ದಿಗಳು
ಒಂದೇ ದಿನ 9102 ಜನರಿಗೆ ಕೊರೋನಾ ಸೋಂಕು,117 ಮಂದಿ ಸಾವು
Newsics com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 9,102 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.76,838 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ...
ಯುವತಿ ಮೇಲೆ ಅತ್ಯಾಚಾರ: ಮರ್ಮಾಂಗಕ್ಕೆ ಬಾಟಲಿ ತುರುಕಿ ವಿಕೃತಿ
Newsics.com
ಜೈಪುರ: ರಾಜಸ್ತಾನದ ನಾಗೌರ್ ನಲ್ಲಿ ದುರುಳರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜನವರಿ 19ರಂದು ಈ ಘಟನೆ ನಡೆದಿದೆ.
ಆರೋಪಿಗಳಿಗೆ ಬೆದರಿ ಯುವತಿ ಆರಂಭದಲ್ಲಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ.
ಇದೀಗ ಯುವತಿ ಆರೋಗ್ಯ ಸ್ಥಿತಿ...
ರಾಜಧಾನಿ ದೆಹಲಿಯಲ್ಲಿ ರೈತ ಘರ್ಜನೆ: ಟ್ರ್ಯಾಕ್ಟರ್ ಮೆರವಣಿಗೆ
Newsics.com
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನು ವಿರೋಧಿಸಿ ರೈತರು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ಮೆರವಣಿಗೆಗೆ ಎಲ್ಲ ಸಿದ್ದತೆ ಪೂರ್ಣಗೊಂಡಿದೆ. ಈಗಾಗಲೇ ಮೆರವಣಿಗೆಯಲ್ಲಿ ಭಾಗವಹಿಸಲು ಸಾವಿರಾರು ಟ್ರ್ಯಾಕ್ಟರ್ ಗಳು ಗ್ರಾಮಗಳಿಂದ ದೆಹಲಿ ಹೊರವಲಯಕ್ಕೆ ಪ್ರಯಾಣ...
ಕರ್ನಲ್ ಸಂತೋಷ್ ಬಾಬುಗೆ ಮಹಾವೀರ ಚಕ್ರ ಗೌರವ
Newsics.com
ನವದೆಹಲಿ: ಚೀನಾ ಯೋಧರ ಪೈಶಾಚಿಕ ದಾಳಿ ವೇಳೆ ದೇಶ ರಕ್ಷಣೆಗಾಗಿ ತಮ್ಮ ಪ್ರಾಣ ಅರ್ಪಿಸಿದ ಕರ್ನಲ್ ಸಂತೋಷ್ ಬಾಬು ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರ ಪ್ರಶಸ್ತಿ ನೀಡಲಾಗಿದೆ.
ಕರ್ನಲ್ ಸಂತೋಷ್ ಬಾಬು ನೇತೃತ್ವದ ಬಿಹಾರದ...
ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಬೆದರಿಕೆ: ದೆಹಲಿಯಲ್ಲಿ ಹೈ ಅಲರ್ಟ್
Newsics.com
ನವದೆಹಲಿ: ನಿಷೇಧಿತ ಸಿಖ್ ಸಂಘಟನೆಯೊಂದು ರಾಜಧಾನಿ ದೆಹಲಿಯಲ್ಲಿರುವ ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆ ಕೇಂದ್ರಗಳ ಮೇಲೆ ದಾಳಿ ನಡೆಸುವ ಬೆದರಿಕೆ ಒಡ್ಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಗಣರಾಜ್ಯೋತ್ಸವ ಸಂಭ್ರಮಕ್ಕೆ ವಿಘ್ನ...
ಡಾ.ಬಿ.ಎಂ.ಹೆಗ್ಡೆಗೆ ಪದ್ಮವಿಭೂಷಣ, ಡಾ. ಚಂದ್ರಶೇಖರ ಕಂಬಾರಗೆ ಪದ್ಮಭೂಷಣ, ಮೂವರಿಗೆ ಪದ್ಮಶ್ರೀ
newsics.comನವದೆಹಲಿ: ವೈದ್ಯಕೀಯ ವಿಭಾಗದಲ್ಲಿ ರಾಜ್ಯದ ಡಾ. ಬೆಳ್ಳೆ ಮೋನಪ್ಪ ಹೆಗ್ಡೆ ಅವರಿಗೆ ಪದ್ಮವಿಭೂಷಣ, ಸಾಹಿತ್ಯ ಹಾಗೂ ಶಿಕ್ಷಣಕ್ಕಾಗಿ ಡಾ. ಚಂದ್ರಶೇಖರ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಘೋಷಣೆ ಮಾಡಲಾಗಿದೆ....
ಸೇನಾ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್’ಗಳಿಗೆ ಗಂಭೀರ ಗಾಯ
newsics.com
ಕತುವಾ: ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಧ್ರುವ್ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಅಪಘಾತಕ್ಕೀಡಾಗಿದೆ. ಪತನಗೊಂಡ ಹೆಲಿಕಾಫ್ಟರ್ ನಲ್ಲಿದ್ದ ಇಬ್ಬರು ಭಾರತೀಯ ಸೇನಾ ಪೈಲಟ್ಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿಲಿಟರಿ ಸಿಬ್ಬಂದಿಯನ್ನು...
ಭಾರತಕ್ಕೆ ವಾಟ್ಸಾಪ್’ನ ತಾರತಮ್ಯ ನೀತಿ ಆತಂಕಕಾರಿ ಎಂದ ಕೇಂದ್ರ ಸರ್ಕಾರ
newsics.com
ನವದೆಹಲಿ: ವಾಟ್ಸಾಪ್ ತನ್ನ ಗೌಪ್ಯತಾ ನೀತಿ ವಿಚಾರವಾಗಿ ಯುರೋಪಿಯನ್ ದೇಶಗಳಿಗಿಂತ ಭಾರತವನ್ನು ಭಿನ್ನವಾಗಿ ನೋಡುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ವಾಟ್ಸಾಪ್ ತನ್ನ ಹೊಸ ಗೌಪ್ಯತೆ ನೀತಿಯಿಂದ ಭಾರತೀಯ ಬಳಕೆದಾರರ...
Latest News
ಒಂದೇ ದಿನ 9102 ಜನರಿಗೆ ಕೊರೋನಾ ಸೋಂಕು,117 ಮಂದಿ ಸಾವು
Newsics com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 9,102 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.76,838 ಕ್ಕೆ...
Home
2022ರ ದೀಪಾವಳಿ ವೇಳೆಗೆ ದುಬೈನಲ್ಲಿ ಹೊಸ ಹಿಂದೂ ದೇಗುಲ ಲೋಕಾರ್ಪಣೆ
NEWSICS -
newsics.comದುಬೈ (ಯುಎಇ): ಮುಂದಿನ ವರ್ಷದ (2022) ದೀಪಾವಳಿ ಹೊತ್ತಿಗೆ ದುಬೈನಲ್ಲಿ ಹೊಸ ಹಿಂದೂ ದೇವಾಲಯವೊಂದು ಲೋಕಾರ್ಪಣೆಗೊಳ್ಳಲಿದೆ.ಅರೇಬಿಯನ್ ವಾಸ್ತುಶಿಲ್ಪ ಸೌಂದರ್ಯವನ್ನು ದೇವಾಲಯ ಹೊಂದಿರುತ್ತದೆ. 11 ಹಿಂದೂ ದೇವತೆಗಳನ್ನು ಈ ದೇಗುಲದಲ್ಲಿ ದರ್ಶಿಸಬಹುದಾಗಿದೆ...
Home
ಯುವತಿ ಮೇಲೆ ಅತ್ಯಾಚಾರ: ಮರ್ಮಾಂಗಕ್ಕೆ ಬಾಟಲಿ ತುರುಕಿ ವಿಕೃತಿ
Newsics -
Newsics.com
ಜೈಪುರ: ರಾಜಸ್ತಾನದ ನಾಗೌರ್ ನಲ್ಲಿ ದುರುಳರು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜನವರಿ 19ರಂದು ಈ ಘಟನೆ ನಡೆದಿದೆ.
ಆರೋಪಿಗಳಿಗೆ ಬೆದರಿ ಯುವತಿ ಆರಂಭದಲ್ಲಿ ಪೊಲೀಸರಿಗೆ ದೂರು ಕೊಟ್ಟಿರಲಿಲ್ಲ.
ಇದೀಗ ಯುವತಿ ಆರೋಗ್ಯ ಸ್ಥಿತಿ...