ನಾಟಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ- ಎನ್ ಸಿ ಪಿ ನೇತೃತ್ವದ ಸರ್ಕಾರ ರಚನೆಯಾಗಿದೆ. ಬೆಳಿಗ್ಗೆ ಬಿಜೆಪಿಯ ದೇವೇಂದ್ರ ಫಡ್ನಾವೀಸ್ ಮುಖ್ಯಮಂತ್ರಿಯಾಗಿ ಮತ್ತು ಎನ್ ಸಿ ಪಿ ಯ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಉಭಯ ನಾಯಕರು ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಪದವಿ ಕನಸು ಕಾಣುತ್ತಿದ್ದ ಶಿವಸೇನೆಗೆ ಇದು ಭಾರೀ ಹಿನ್ನೆಡೆಯಾಗಿದೆ.
ಮತ್ತಷ್ಟು ಸುದ್ದಿಗಳು
ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಡಿಯೋ ಕಡ್ಡಾಯ: ದೆಹಲಿ ಹೈಕೋರ್ಟ್
newsics.com
ನವದೆಹಲಿ: ಪೋಲೀಸ್ ಠಾಣೆಯಲ್ಲಿ ಸಿಸಿಟಿವಿ ವಿಡಿಯೋ ಜೊತೆ ಆಡಿಯೋ ಕೂಡ ಇರಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ.
ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಪೋಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ ಸಿಸಿಟಿವಿ ಅಳವಡಿಸಬೇಕು. ಕೇವಲ ವಿಡಿಯೋ ಮಾತ್ರವಲ್ಲದೆ...
ಎಂ.ಕರುಣಾನಿಧಿ ಕಂಚಿನ ಪ್ರತಿಮೆ ಅನಾವರಣ
newsics.com
ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು.
ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ...
ತಪ್ಪೊಪ್ಪಿಗೆ ಆಧಾರದ ಮೇಲೆ ಅಪರಾಧ ನಿರ್ಧರಿಸಬಾರದು : ಸುಪ್ರೀಂಕೋರ್ಟ್
newsics.com
ನವದೆಹಲಿ: ನ್ಯಾಯಾಂಗವು ಕೊಲೆಯ ಅಪರಾಧವನ್ನು ತಪ್ಪೊಪ್ಪಿಗೆ ಆಧಾರದ ಮೇಲೆ ಮಾತ್ರ ನಿರ್ಧರಿಸಬಾರದೆಂದು ಸುಪ್ರೀಂ ಕೋರ್ಟ್ ಹೇಳಿದೆ.
ಏಕೆಂದರೆ ತಪ್ಪೊಪ್ಪಿಗೆ ಅದು ದುರ್ಬಲ ಸಾಕ್ಷಿಯಾಗಿರುತ್ತದೆ. ಅದು ಸಂಪೂರ್ಣವಾಗಿ ದೃಢೀಕರಿಸಿದೇ ಅದನ್ನು ಅಪರಾಧ ನಿರ್ಣಯದಲ್ಲಿ ಪರಿಗಣಿಸಬಾರದು.ಇದನ್ನು ಹೆಚ್ಚಿನ...
ಭದ್ರತಾ ಪಡೆಯಿಂದ ಇಬ್ಬರು ಉಗ್ರರ ಹತ್ಯೆ
newsics.com
ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಯಿಂದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಭದ್ರತಾ ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿದ್ದ ವೇಳೆ ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ...
ಮೂವರು ಮಹಿಳೆಯರು ಸೇರಿ ಇಬ್ಬರು ಮಕ್ಕಳ ಶವ ಬಾವಿಯಲ್ಲಿ ಪತ್ತೆ
newsics.com
ಜೈಪುರ: ಮೂವರು ಮಹಿಳೆಯರು ಸೇರಿ ಇಬ್ಬರು ಮಕ್ಕಳ ಶವ ರಾಜಸ್ಥಾನದ ಜೈಪುರ ಜಿಲ್ಲೆಯ ದುಡು ಪಟ್ಟಣದ ಬಾವಿಯಲ್ಲಿ ಪತ್ತೆಯಾಗಿದೆ.
ಹತ್ಯೆಗೀಡಾದ ಮಹಿಳೆಯರನ್ನು ಸಹೋದರಿಯರಾದ ಕಲುದೇವಿ, ಮಮತಾ ಮತ್ತು ಕಮಲೇಶ ಎಂದು ಗುರುತಿಸಲಾಗಿದೆ.ಮೃತಪಟ್ಟ ಕಲುದೇವಿಯ ಇಬ್ಬರು...
ಮಹಿಳೆಗೆ ಚಾಟಿಯಿಂದ ಹೊಡೆದ ಪೂಜಾರಿ ; ಇದೊಂದು ಧಾರ್ಮಿಕ ಆಚರಣೆಯಂತೆ..!!
newsics.com
ಚೆನ್ನೈ: ಪೂಜಾರಿಯೊಬ್ಬರು ಮಹಿಳೆಯು ಮಾಟಕ್ಕೆ ಒಳಗಾಗಿದ್ದಾಳೆ ಎಂದು ಚಾಟಿಯಲ್ಲಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಇದೊಂದು ಧಾರ್ಮಿಕ ಆಚರಣೆಯಂತೆ. ಪೂಜಾರಿಯು ಕಾಟೇರಿ ವೇಷಭೂಷಣವನ್ನು ಧರಿಸಿ ಮಹಿಳೆಯರಿಗೆ...
ವಿಶೇಷ ಚೇತನ ಮಗುವಿಗೆ ವಿಮಾನ ಏರುವುದಕ್ಕೆ ನಿರ್ಬಂಧ: ಇಂಡಿಗೋ ಸಂಸ್ಥೆಗೆ ₹5 ಲಕ್ಷ ದಂಡ
newsics.com
ಭಯಭೀತವಾಗಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತುವುದಕ್ಕೆ ನಿರ್ಬಂಧಿಸಿದ್ದ ಇಂಡಿಗೋ ವಿಮಾನಯಾನ ಸಂಸ್ಥೆಗೆ ಪ್ರಯಾಣಿಕ ವಿಮಾನಯಾನದ ಪ್ರಧಾನ ನಿರ್ದೇಶನಾಲಯ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ದೆಹಲಿಯ ರಾಂಚಿ ವಿಮಾನ ನಿಲ್ದಾಣದಲ್ಲಿ ಮೇ...
ಕೆಜಿಎಫ್ 2ದಿಂದ ಸ್ಫೂರ್ತಿ ಪಡೆದು ಸಿಗರೇಟ್ ಸೇದಿದ 15ರ ಬಾಲಕ ಆಸ್ಪತ್ರೆಗೆ ದಾಖಲು!
newsics.com
ಕೆಜಿಎಫ್ 2 ಸಿನಿಮಾದಿಂದ ಸ್ಪೂರ್ತಿ ಪಡೆದ 15 ವರ್ಷದ ಬಾಲಕನೊಬ್ಬ ನಿತ್ಯ ಸಿಗರೇಟ್ ಸೇವನೆ ಮಾಡಿದ ಪರಿಣಾಮ ಕೆಮ್ಮಿನಿಂದ ಬಳಲುತ್ತಿದ್ದು ಹೈದರಾಬಾದ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪುತ್ರ ಸಿಗರೇಟ್ ಸೇದುತ್ತಿದ್ದ ಬಗ್ಗೆ ಮಾಹಿತಿಯಿಲ್ಲದ ಪೋಷಕರು...
Latest News
ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಡಿಯೋ ಕಡ್ಡಾಯ: ದೆಹಲಿ ಹೈಕೋರ್ಟ್
newsics.com
ನವದೆಹಲಿ: ಪೋಲೀಸ್ ಠಾಣೆಯಲ್ಲಿ ಸಿಸಿಟಿವಿ ವಿಡಿಯೋ ಜೊತೆ ಆಡಿಯೋ ಕೂಡ ಇರಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ.
ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಪೋಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ...
Home
ಎಂ.ಕರುಣಾನಿಧಿ ಕಂಚಿನ ಪ್ರತಿಮೆ ಅನಾವರಣ
newsics.com
ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು.
ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ...
ನ್ಯೂಸ್
ಜಾಕ್ವೆಲಿನ್ ಫರ್ನಾಂಡಿಸ್ಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ
newsics.com
ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ ನೀಡಿದೆ.
ಸುಖೇಶ್ ಚಂದ್ರಶೇಖರ್ ವಿರುಧ್ದದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಜಾಕ್ವೆಲಿನ್ ಅವರಿಗೆ...