Thursday, June 1, 2023

ಮಹಾರಾಷ್ಟ್ರ- ಅಲ್ಪ ಸಂಖ್ಯಾತರಿಗೆ ಶೇಕಡಾ 5 ಮೀಸಲಾತಿ?

Follow Us

ಮಹಾರಾಷ್ಟ್ರದಲ್ಲಿ ಎನ್ ಸಿ ಪಿ- ಕಾಂಗ್ರೆಸ್- ಶಿವಸೇನಾ ಸಾಮಾನ್ಯ ಕನಿಷ್ಟ ಕಾರ್ಯಕ್ರಮ ಅಂತಿಮಪಡಿಸಿದೆ. ಆದರೇ ಇದನ್ನು ಅಧಿಕೃತವಾಗಿ ಬಹಿರಂಗಪಡಿಸಿಲ್ಲ. ಈ ಮಧ್ಯೆ ಅಲ್ಪ ಸಂಖ್ಯಾತರಿಗೆ ಶೇಕಡ 5 ಮೀಸಲಾತಿ ಕಲ್ಪಿಸುವ ಪ್ರಸ್ತಾಪವನ್ನು ಎನ್ ಸಿ ಪಿ- ಕಾಂಗ್ರೆಸ್  ಮುಂದಿಟ್ಟಿದೆ. ಸರ್ಕಾರಿ ನೇಮಕಾತಿಯಲ್ಲಿ ಶೇಕಡ 5 ಮೀಸಲಾತಿ ಒದಗಿಸುವ ಪ್ರಸ್ತಾಪ ಇದಾಗಿದೆ ಎನ್ನಲಾಗಿದೆ. ಆದರೆ ಈ ಸಂಬಂಧ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಶಿವಸೇನಾ ಜೊತೆ ಮೈತ್ರಿಯಿಂದ ಎದುರಾಗುವ ಹಾನಿಯನ್ನು ಸರಿಪಡಿಸಲು ಎನ್ ಸಿ ಪಿ ಮತ್ತು ಕಾಂಗ್ರೆಸ್ ಈ ಕ್ರಮಕ್ಕೆ ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಮಧ್ಯೆ ನೂತನ ಸರ್ಕಾರ ರಚನೆ ಸಂಬಂಧ ಎನ್ ಸಿ ಪಿ ಮತ್ತು ಕಾಂಗ್ರೆಸ್ ನಡುವಿನ ನಿರ್ಣಾಯಕ ಮಾತುಕತೆ ಇಂದು ನಡೆಯಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು...

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...
- Advertisement -
error: Content is protected !!