Wednesday, September 27, 2023

ಮಹಾರಾಷ್ಟ್ರ ಮೈತ್ರಿಕೂಟ ಸಚಿವ ಸಂಪುಟ ವಿಸ್ತರಣೆ- ಡಿಸಿಎಂ ಪಟ್ಟಕ್ಕೇರಿದ ಅಜಿತ್ ಪವಾರ್

Follow Us

ಮುಂಬೈ:  ಮಹಾರಾಷ್ಟ್ರದಲ್ಲಿ ಶಿವಸೇನಾ ನೇತೃತ್ವದ ಮೈತ್ರಿಕೂಟ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. 35 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಂಬೈ ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಶಾಸಕರು ಸಚಿವರಾಗಿ  ಪ್ರಮಾಣ ವಚನ ಸ್ವೀಕರಿಸಿದರು. ಎನ್ ಸಿ ಪಿ ನಾಯಕ ಅಜಿತ್ ಪವಾರ್, ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು. 38 ದಿನಗಳಲ್ಲಿ ಎರಡನೇ ಬಾರಿಗೆ ಉಪ ಮುಖ್ಯಮಂತ್ರಿ ಪಟ್ಟ  ಅಜಿತ್ ಪವಾರ್ ಅವರನ್ನು ಹುಡುಕಿಕೊಂಡು ಬಂದಿದೆ

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!