ನವದೆಹಲಿ: ಮಹಾರಾಷ್ಟ್ರ ಸಿಎಂ ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್, ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ.ರಾತ್ರೋರಾತ್ರಿ ದಿಢೀರ್ ರಾಷ್ಟ್ರಪತಿ ಆಡಳಿತ ಹಿಂಪಡೆದು, ಬಿಜೆಪಿ-ಎನ್ ಸಿ ಪಿ ಪಕ್ಷದ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಅವಕಾಶ ಮಾಡಿಕೊಟ್ಟ ರಾಜ್ಯಪಾಲರ ನಿಲುವನ್ನು ಕಾಂಗ್ರೆಸ್, ಶಿವಸೇನೆ ಹಾಗೂ ಎನ್ ಸಿ ಪಿ ಪಕ್ಷಗಳು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವುಈ ಕುರಿತಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ತುರ್ತು ವಿಚಾರಣೆ ಕೈಗೆತ್ತಿಕೊಂಡಿತು. ವಾದ ವಿವಾದ ಆಲಿಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಸದ್ಯಕ್ಕೆ ಸರ್ಕಾರ ಬಹುಮತ ಸಾಬೀತುಪಡಿಸುವ ಅಗತ್ಯ ಇಲ್ಲ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಫಡ್ನವೀಸ್ ಸರ್ಕಾರ ರಚಿಸಲು ಅವಕಾಶ ಕೊಟ್ಟಿದ್ದು ಅಸಂವಿಧಾನಿಕವಾಗಿದೆ. ನಾಳೆ ಬೆಳಗ್ಗೆ 10.30ರ ಒಳಗಾಗಿ ಸುಪ್ರೀಂ ಕೋರ್ಟ್ ಗೆ ಉತ್ತರಿಸುವಂತೆ ಕಾಂಗ್ರೆಸ್, ಶಿವಸೇನೆ, ಎನ್ ಸಿ ಪಿ ಹಾಗೂ ಬಿಜೆಪಿ ಪಕ್ಷಗಳಿಗೆ ನೊಟೀಸ್ ನೀಡುವ ಮೂಲಕ ಸಿಎಂ ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ.ರಾಜ್ಯಪಾಲರ ನಡೆ ಸರಿಯೋ ತಪ್ಪೋ ಎಂಬ ಬಗ್ಗೆ ನಿರ್ಧರಿಸಬೇಕಿದೆ. ನಾಳೆ ಬೆಳಗ್ಗೆ 10.30ರೊಳಗೆ ಸರ್ಕಾರ ರಚನೆಗೆ ಹಕ್ಕುಮಂಡನೆ ಪತ್ರ ಮತ್ತು ರಾಜ್ಯಪಾಲರು ಆಹ್ವಾನಿಸಿದ ಪತ್ರವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಬೇಕು ಎಂದು ಹೇಳಿತು. ಅಲ್ಲದೇ ನಾಳೆ 10.30ರ ನಂತರ ತನ್ನ ತೀರ್ಪನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
newsics.com
ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ.
ಇಲ್ಲಿನ ಚೌಬೇಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ...
newsics.com
ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ.
ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...
newsics.com
ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
newsics.com
ನವದೆಹಲಿ: ಬಾಸ್ಮತಿ ಅಕ್ಕಿ ರಫ್ತು ಮಾಡಲು ನಿಗದಿಪಡಿಸಿರುವ ಕನಿಷ್ಠ ರಫ್ತು ದರವನ್ನು (ಎಂಇಪಿ) ಕೇಂದ್ರ ಸರ್ಕಾರವು ಇಳಿಕೆ ಮಾಡಲಿದೆ ಎಂದು ಮೂಲಗಳು ಹೇಳಿವೆ. ಪ್ರತಿ ಟನ್ ಬಾಸ್ಮತಿ ಅಕ್ಕಿ ಬೆಲೆಯನ್ನು ಈಗಿರುವ 1,200...
newsics.com
ಇಂಫಾಲ್: ಇಬ್ಬರು ವಿದ್ಯಾರ್ಥಿಗಳನ್ನು ಶಂಕಿತ ಶಸ್ತ್ರಧಾರಿಗಳು ಬರ್ಬರವಾಗಿ ಹತ್ಯೆ ಮಾಡಿದ ನಂತರ ರಾಜ್ಯದಲ್ಲಿ ಹೊಸ ಪ್ರತಿಭಟನೆ ಭುಗಿಲೆದ್ದಿದೆ. ಇಬ್ಬರು ವಿದ್ಯಾರ್ಥಿಗಳ ಶವದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಇಲ್ಲಿ ಪರಿಸ್ಥಿತಿ...
newsics.com
ಉತ್ತರಪ್ರದೇಶ: ಉತ್ತರ ಪ್ರದೇಶದಲ್ಲಿ ಯೋಗಿ ಸರ್ಕಾರ ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ಮುಲಾಯಂ ಸಿಂಗ್ ಯಾದವ್ ಪ್ರತಿಮೆ ತೆರವು ಮಾಡಿದೆ.
ಹರ್ದೋಯಿ ಜಿಲ್ಲಾ ಕೇಂದ್ರದಲ್ಲಿ ಸಮಾಜವಾದಿ ಪಕ್ಷದ ಕಚೇರಿ...
newsics.com
ಹ್ಯಾಂಗ್ ಝೂ: ಹಾಂಗ್ ಕಾಂಗ್ ದೇಶದ 12 ವರ್ಷದ ಚೆಸ್ ಆಟಗಾರ್ತಿ ಆಗಿರುವ ಲಿಯು ಟಿಯಾನ್-ಯಿ ಅವರು ತನ್ನ ಮೊಬೈಲ್ ಕಳೆದುಕೊಂಡಿದ್ದಾರೆ. ಇದಕ್ಕಾಗಿ ಅಲ್ಲಿನ ಸ್ವಯಂಸೇವಕರು ಕಸದ ಬ್ಯಾಗಗಳನ್ನು ಹುಡುಕಾಡಿದ್ದಾರೆ.
ಕ್ರೀಡಾಕೂಟದಲ್ಲಿ ಸ್ವಯಂಸೇವಕರು ಆ...
newsics.com
ಮುಂಬೈ: ಪೂನಂ ಪಾಂಡೆ ಸೋಶಿಯಲ್ ಮೀಡಿಯಾದಲ್ಲಿ ಸೆಕ್ಸಿ ವಿಡಿಯೋವೊಂದನ್ನು ಹರಿಬಿಟ್ಟ ಮತ್ತಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕವಾಗಿ ಪಡ್ಡೆಹುಡುಗರ ನಿದ್ದೆ ಕೆಡಿಸಿದ್ದಾರೆ.
ಮಾಡೆಲ್ ಪೂನಂ ಪಾಂಡೆ ಇದೀಗ ಮತ್ತೆ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸೆಕ್ಸಿ...
newsics.com
ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ.
ಇಲ್ಲಿನ...
newsics.com
ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ.
ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...
newsics.com
ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...