ನವದೆಹಲಿ: ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರಿಗೆ ಒದಗಿಸಲಾಗುತ್ತಿದ್ದ ಎಸ್ಪಿಜಿ ಭದ್ರತೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮುಂದಿನ ವಾರ ಎಸ್ಪಿಜಿ ತಿದ್ದುಪಡಿ ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಮುಂದಾಗುವ ಸಾಧ್ಯತೆ ದಟ್ಟವಾಗಿದೆ.
ಪ್ರಸ್ತಾವಿತ ತಿದ್ದುಪಡಿಯಲ್ಲಿ ಮಾಜಿ ಪ್ರಧಾನಿಯ ಕುಟುಂಬ ಸದಸ್ಯರಿಗೆ ಎಸ್ಪಿಜಿ ಭದ್ರತೆ ತೆಗೆದುಹಾಕಲಾಗಿದೆ. ಎಸ್ಪಿಜಿ ಮಸೂದೆ ತಿದ್ದುಪಡಿಗೆ ಬುಧವಾರ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಹುಲ್ ಗಾಂಧಿ, ಅವರ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದ್ದ ಎಸ್ಪಿಜಿ ಭದ್ರತೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಮರುದಿನ ಈ ಬೆಳವಣಿಗೆ ನಡೆದಿದೆ. ಇದೀಗ ಗಾಂಧಿ ಕುಟುಂಬಕ್ಕೆ ಕೇಂದ್ರ ಮೀಸಲು ಪೊಲೀಸ್ ಪಡೆಯಿಂದ ಝಡ್ ಪ್ಲಸ್ ಭದ್ರತೆ ಮಾತ್ರ ಇದೆ.
newsics.com
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ.
7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...
newsics.com
ಕರಾಚಿ: ದಾವೂದ್ ಇಬ್ರಾಹಿಂ ಕಸ್ಕರ್ ಅವರನ್ನು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಇಂಟರ್ ಸರ್ವಿಸ್ ಇಂಟೆಲಿಜೆನ್ಸ್ (ಐಎಸ್ಐ) ಯ ಹೆಚ್ಚುವರಿ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಮುಂಬೈಯಲ್ಲಿ ಸರಣಿ ಬಾಂಬ್ ಸ್ಫೋಟಗಳನ್ನು ನಡೆಸುವ ಮೂಲಕ ನೂರಾರು ಅಮಾಯಕರ ದಾರುಣ...
newsics.com
ಹ್ಯಾಂಗ್ಝೌ : ಷಾಟ್ ಪಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ.
ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ...
newsics.com
ಸ್ಪೇನ್: 6 ಸಾವಿರ ವರ್ಷಗಳು ಹಳೆಯ ಶೂಗಳು ಸ್ಪೇನ್ನ ಬಾವಲಿ ಗುಹೆಯಲ್ಲಿ ಪತ್ತೆಯಾಗಿವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಸ್ಪೇನ್ನ ಬಾವಲಿ ಗುಹೆ ಅಥವಾ ಬ್ಯಾಟ್ ಕೇವ್ ಯಲ್ಲಿ ಯುರೋಪಿನ ಅತ್ಯಂತ ಹಳೆಯ ಜೋಡಿ ಶೂ...
newsics.com
ನಾಸಿಕ್(ಮಹಾರಾಷ್ಟ್ರ): ಎಮ್ಮೆಯೊಂದು ಮನೆಯೊಡತಿಯ ಮೂರೂವರೆ ತೊಲ ತೂಕದ ಚಿನ್ನದ ಸರ ತಿಂದಿದ್ದು, ಶಸ್ತ್ರಚಿಕಿತ್ಸೆ ಮೂಲಕ ಚಿನ್ನದ ಸರ ಹೊರತೆಗೆದ ಘಟನೆ ನಾಸಿಕ್ನಲ್ಲಿ ನಡೆದಿದೆ.
ವಾಶಿಮ್ ಜಿಲ್ಲೆಯ ಮಂಗ್ರಾಲ್ಪೀರ್ ತಾಲೂಕಿನ ಸರ್ಸಿ ಗ್ರಾಮದಲ್ಲಿ ಈ ಅಪರೂಪದ...
newsics.com
ಗುಜರಾತ್: ಗಾಂಧೀ ಜಯಂತಿ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತಾ ಕಾರ್ಯ ಮಾಡಿದರು.
ದೇಶಾದ್ಯಂತ ಸ್ವಚ್ಛತ ಅಭಿಯಾನ ನಡೆಸುವಂತೆ ಕರೆ ನೀಡಿದ್ದ ಮೋದಿ, ಕುಸ್ತಿಪಟು...
newsics.com
ನವದೆಹಲಿ: ಭಾರತದಲ್ಲಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿಯು ಭಾನುವಾರದಿಂದ ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಪ್ರಕಟಿಸಿದೆ.
ತೀವ್ರ ದುಃಖ, ವಿಷಾದ ಮತ್ತು ನಿರಾಶೆಯೊಂದಿಗೆ ದೆಹಲಿಯಲ್ಲಿರುವ ಅಫ್ಘಾನಿಸ್ತಾನ ರಾಯಭಾರ ಕಚೇರಿಯು ತನ್ನ ಕಾರ್ಯಾಚರಣೆಯನ್ನು ಅಂತ್ಯಗೊಳಿಸುವ ಈ ನಿರ್ಧಾರವನ್ನು ಪ್ರಕಟಿಸುತ್ತಿದೆ...
newsics.com
ಬೆಂಗಳೂರು: ರಾಜ್ಯದಾದ್ಯಂತ ಕಾವೇರಿ ನೀರಿಗಾಗಿ ವಿನೂತನ ಪ್ರತಿಭಟನೆಗಳು ನಡೆಯುತ್ತಿದ್ದು, ಸರ್ಕಾರದ ಕಣ್ತೆರೆಸುವ ಪ್ರಯತ್ನಗಳಾಗುತ್ತಿವೆ. ಈ ನಡುವೆ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು...
newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ...
newsics.com
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ.
7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...
newsics.com
ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...